ಪಟ್ಟಾಭಿ ಎಂಬ ಪಾಮರ: ಮೀನಾ ಮೈಸೂರು ಬರಹ

ಕೇವಲ ಕಾಲೇಜಿನಲ್ಲಿ ಪಾಠ ಮಾಡುತ್ತಾ ತನ್ನ ವಿದ್ಯಾರ್ಥಿಗಳೊಂದಿಗೆ ಸಾಹಿತ್ಯಿಕ ಚರ್ಚೆ ನಡೆಸುತ್ತಾ, ಅವರುಗಳ ಭವಿಷ್ಯ ರೂಪಿಸುವತ್ತ ಒತ್ತು ನೀಡುತ್ತಾ, ನೂರಾರು ವಿದ್ಯಾರ್ಥಿಗಳ ಪ್ರೀತಿಯ ಸರ್ ಆಗಿರುವುದರಲ್ಲೆ ತೃಪ್ತಿ ಕಂಡುಕೊಂಡಿದ್ದಾರೆ. ಅವರಿಗೊಂದು ರೀತಿಯ ದಿಟ್ಟ ಆತ್ಮವಿಶ್ವಾಸವಿದೆ. ಯಾವುದೇ ಕಾರಣಕ್ಕೂ ಯಾರಿಗೂ ತಲೆ ಬಾಗಿದವರಲ್ಲ. ಸಾಮಾಜಿಕ ಹೋರಾಟಗಾರ ಹಾಗೂ ನಿವೃತ್ತ ಪ್ರಾಧ್ಯಾಪಕರಾದ ಪಟ್ಟಾಭಿರಾಮ ಸೋಮಯಾಜಿ ನಿಧನರಾಗಿದ್ದು, ಅವರೊಂದಿಗಿನ ಒಡನಾಟದ ಕುರಿತು ಅವರ ಸ್ನೇಹಿತೆ ಮೀನಾ ಮೈಸೂರು ಬರೆದಿದ್ದ ಬರಹವೊಂದು ಇಲ್ಲಿದೆ

Read More