Advertisement

Tag: ಪಿ. ಲಂಕೇಶ್

ಲಂಕೇಶರ ‘ಅಕ್ಕ’: ಕನ್ನಡದಲ್ಲಿ ಬಂದ ವಿಶಿಷ್ಟ ಕಾದಂಬರಿ

ಈ ಕಾದಂಬರಿಯಲ್ಲಿ ಲಂಕೇಶರು ಕೊಳಗೇರಿ ಹುಡುಗನ ಮೂಲಕ ಹೇಳಹೊರಟ ನೋಟ, ಪ್ರಜ್ಞೆ ಮುಖ್ಯವಾದುದು. ಬ್ರೆಕ್ಟ್‌ ಹೇಳುವಂತೆ ರಾಜಕೀಯ ನಮ್ಮ ಬದುಕುನ್ನು ಹೇಗೆ ಸದ್ದಿಲ್ಲದೆ ಪ್ರಭಾವಿಸುತ್ತದೆ ಎಂಬುದು. ಏಕಕಾಲಕ್ಕೆ ಇವೆರಡು ಹೇಗೆ ಒಂದಕ್ಕೊಂದು ತಳುಕು ಹಾಕಿಕೊಂಡಿರುತ್ತವೆ ಎಂಬುದು ಗಮನಾರ್ಹ. ರಾಜಕೀಯ ಪ್ರಜ್ಞೆ ಎಷ್ಟು ಮುಖ್ಯ ಎಂಬುದನ್ನುಈ ಕೃತಿಯ ಮೂಲಕ ಲಂಕೇಶ್‌ರಿಗೆ ಹೇಳಬೇಕಿತ್ತು.
ಪಿ.ಲಂಕೇಶರ ‘ಅಕ್ಕ’ ಕಾದಂಬರಿಯ ಕುರಿತು ನಾಗರಾಜ ಹರಪನಹಳ್ಳಿ ಬರಹ

Read More

ನಟರಾಜ್ ಹುಳಿಯಾರರ ಪುಸ್ತಕದ ಕುರಿತು ಎಚ್.ಆರ್. ರಮೇಶ್ ಬರಹ

“ಯಾವಾಗಲೋ ಚಿಕ್ಕ ವಯಸ್ಸಿನಲ್ಲಿ ನೋಡಿದ ಒಂದು ಸಾವನ್ನು ಬಿಟ್ಟರೆ ಮತ್ತೆ, ಮತ್ತೊಂದು ಸಾವನ್ನು ನೋಡುವುದು 1998 ರ ಆಗಸ್ಟ್ ನಡುರಾತ್ರಿಯ ಡಿ.ಆರ್ ಅವರ ಸಾವು. ಇದರ ಬಗ್ಗೆ ಬರೆಯುವಾಗ ಹುಳಿಯಾರ್ ತಮ್ಮ ಕರುಳ ಬಳ್ಳಿಯ ಯಾವುದೋ ಒಂದು ಕುಡಿ ಕಡಿದು ಹೋದಾಗ ಆಗುವಷ್ಟೇ ನೋವು, ವಿಷಾದ, ಖಾಲಿತನ, ತೀವ್ರವಾಗಿ ಅವರಿಗೂ ಆಗುವುದನ್ನು ಕಾಣಬಹುದು. ಅದೇ ಥರ 2000 ರ ಇಸ್ವಿಯಲ್ಲಿ ಜರುಗಿದ ಲಂಕೇಶ್ ಸಾವು.”

Read More

ಕಾವ್ಯ ಗಾರುಡಿಗನ ಕೊನೇ ಷೋ: ಪ್ರಹ್ಲಾದ್ ಬರಹ

ಸರಿಯಾದ ಸಮಯಕ್ಕೆ ಎಂದಿನಂತೆ ಆಟೋದಿಂದ ಇಳಿದ ಕಿ.ರಂ. ಅವರನ್ನು ನಾನು, ವಿಜಯಮ್ಮ ಬರಮಾಡಿಕೊಂಡೆವು. ತುಂಬಾ ಬಳಲಿದಂತಿದ್ದ ಅವರ ಮುಖದಲ್ಲಿ ಯಾವತ್ತಿನ ಗೆಲುವಿರಲಿಲ್ಲ. ಇವತ್ತು ಇಲ್ಲಿಗೆ ಮಾತಾಡಲು ಬರುವುದೇ ಅನುಮಾನವಿತ್ತು ಅಂದರು.

Read More

ಲಂಕೇಶರಿಲ್ಲದ ಹತ್ತು ವರ್ಷ: ಶಂಕರ್ ಮೆಲುಕು

ಲಂಕೇಶರ ಪ್ರತಿಭೆಯ ಬಗ್ಗೆ ಏನು ಹೇಳಹೊರಟರೂ ಸವಕಲು ಮಾತೇ ಆಗಬಹುದು. ಅದು ಬೇಡ. ಆದರೆ ಅವರ ಒಂದು ಗುಣವನ್ನು ಇಲ್ಲಿ ಪ್ರಸ್ತಾಪಿಸಬೇಕು. ತಾವು ಒಮ್ಮೆ ಯೋಚಿಸಿದ್ದು ಅಥವಾ ಬರೆದಿದ್ದಕ್ಕೇ ಶಾಶ್ವತವಾಗಿ ಅಂಟಿಕೊಂಡು ಪಟ್ಟು ಹಿಡಿಯುವುದು ಎಂದೂ ಲಂಕೇಶರ ಜಾಯಮಾನವಾಗಿರಲಿಲ್ಲ.

Read More

ಲಂಕೇಶರ ಬಗ್ಗೆ ಲಂಕೇಶರಷ್ಟೇ ಬರೆಯಬಲ್ಲರು

ಒಂದೇ ಒಂದು ಕ್ಷಣ ಏನನ್ನಿಸಿತೋ ಅಥವಾ ನಾನೇನ್ ಯೋಚಿಸ್ತಿದೀನೋ ಎಂದು ಊಹಿಸಿದರೋ, ‘ನಾನೇನ್ ಸಾಯಲ್ಲ, ಸಾಯೋವಸ್ಟ್ ದುಡ್ಡಲ್ಲೈತೋ ನಮ್ಮತ್ರ…. ಅವರ ಜೊತೆಗೆ ನನ್ನನ್ನು ಸೇರಿಸಿಕೊಂಡುಬಿಟ್ಟರು! ‘

Read More
  • 1
  • 2

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ