Advertisement

Tag: ಪುರಂದರದಾಸರು

ಪುರಂದರದಾಸರು ಕನ್ನಡಮಾತೆಯ ಸುಪುತ್ರರಾಗಬಹುದು, ಕನಕದಾಸರಿಗೆ ಆ ಭಾಗ್ಯವಿಲ್ಲ!: ಸುಕನ್ಯಾ ಕನಾರಳ್ಳಿ ಅಂಕಣ

ಕನ್ನಡ ಸಿನೆಮಾ ಪುರಂದರದಾಸ ಮತ್ತು ಕನಕದಾಸರನ್ನು ಅರಿವಿಗೆ ದಕ್ಕಿಸಿಕೊಂಡ ರೀತಿಯಲ್ಲಿ ವ್ಯತ್ಯಾಸವಿರುವುದನ್ನು ಗಮನಿಸದೇ ಇರುವುದು ಕಷ್ಟ. ಎರಡೂ ಕಥಾನಕಗಳಲ್ಲಿ ಸಾಮಾನ್ಯ ಅಂಶಗಳಿರುವುದೂ ಸರಿಯೆ. ಉದಾಹರಣೆಗೆ ಬ್ರಾಹ್ಮಣ, ಬ್ರಾಹ್ಮಣೀಯತೆ, ಬ್ರಾಹ್ಮಣಿಕೆ ಮುಂತಾದ ಪರಿಕಲ್ಪನೆಗಳು ಎರಡರಲ್ಲೂ ಸಾಕಷ್ಟು ಲೇವಡಿಗೆ ಒಳಗಾಗುತ್ತವೆ. ಹಾಗೆ ನೋಡಿದರೆ ಕನ್ನಡದ ಹೆಚ್ಚಿನಂಶ ಎಲ್ಲ ಸಂತಚರಿತೆಗಳಲ್ಲಿ ಅದು ಸಾಮಾನ್ಯವೇ. ಕನಕ ಒಬ್ಬ ಅಬ್ರಾಹ್ಮಣ. ಕ್ಷತ್ರಿಯನೊ ಕುರುಬನೋ ಆಗಿದ್ದಿರಬೇಕು. ಚಿತ್ರದ ಹೆಚ್ಚಿನಂಶ ಅವನು ಬ್ರಾಹ್ಮಣ ವಿರೋಧವನ್ನು ನಿಭಾಯಿಸುವುದಕ್ಕೇ ಮೀಸಲಾಗುತ್ತದೆ. ಅವರಿಗಿಂತ ಅವನು ಹೇಗೆ ‘ಹೆಚ್ಚು’ ಬುದ್ಧಿವಂತ, ವಿವೇಕಿ, ಮತ್ತು ಅವನೂ ಸಹ ತನ್ನ ಪರಮಭಕ್ತಿಯ ಕಾರಣದಿಂದ ಮೋಕ್ಷಕ್ಕೆ ಅರ್ಹ ಎನ್ನುವುದನ್ನು ಸಾಬೀತುಪಡಿಸಲು ಚಿತ್ರ ಉದ್ದಕ್ಕೂ ಹೆಣಗುತ್ತದೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ