Advertisement

Tag: ಪೂರ್ಣಚಂದ್ರ ತೇಜಸ್ವಿ

ನೆನಪುಗಳ ಮೆರವಣಿಗೆಯಲ್ಲಿ ಸೂಕ್ಷ್ಮಮತಿ ತೇಜಸ್ವಿಯವರ ಕುತೂಹಲಗಳು

ನಾನು ಮೂಡಿಗೆರೆ ಸಂತೆಗೆ ಯಾವಾಗಲೋ ಒಂದೆರಡು ಸಲ ಹೋಗಿರುವೆನು. ಅದೂ ಈಶಾನ್ಯೆ ಸ್ಕೂಲಿಗೆ ಹತ್ತಿರವಿದೆಯೆಂದು. ‘ಫ್ರೆಶ್’ ತರಕಾರಿ ಸಿಕ್ಕುತ್ತೆಂದು. ಒಟ್ಟಿನಲ್ಲಿ ಒಂದು ತಿರುಗಾಟ ಅಂತ ಅಷ್ಟೆ. ಇವರಿಗೆ ಸಂತೆಗೆ ಹೋಗೋದು ಏನೇನೂ ಇಷ್ಟವಿರುತ್ತಿರಲಿಲ್ಲ. ಆದರೆ ಇದ್ದಕ್ಕಿದ್ದಂತೆ ಸಂತೆಗೆ ಹೋಗಿ ಬರ್‍ತೀನಿ ಅಂತ ಒಂದು ಬ್ಯಾಗ್ ಹಿಡಿಕೊಂಡು ಹೋಗೋರು. ಅಲ್ಲಿ ಅದೆಂತೆಂಥ ಮೀನುಗಳು ಇರ್‍ತವೆ ಅಂತ! ನೋಡ್ತನೇ ಇರಬೇಕು! ಅನ್ನಿಸುತ್ತೆ ಅಂತಿದ್ರು. ಕಳೆದ ರಜೆಯಲ್ಲಿ ಮೊಮ್ಮಗಳು ಪುಟಾಣಿ ವಿಹಾ ಯಾರದೋ ಜೊತೆಯಲ್ಲಿ ಸಂತೆಗೆ ಹೋದವಳು ಅವಳೂ ಹಾಗೆ ‘ತ್ರಿಲ್’ ಆಗಿದ್ದಳಂತೆ. ಇಂದು ಪೂರ್ಣಚಂದ್ರ ತೇಜಸ್ವಿಯವರ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ರಾಜೇಶ್ವರಿ ತೇಜಸ್ವಿಯವರು ಹಂಚಿಕೊಂಡ ಕೆಲವು ನೆನಪುಗಳು ನಿಮ್ಮ ಓದಿಗೆ

Read More

ನನಗೆ ಜಗತ್ತನ್ನು ಪರಿಚಯಿಸಿದ ಮಿಲೇನಿಯಂ ಸರಣಿ

ಆ ಸಮಯದಲ್ಲಿ ನನ್ನ ತರ್ಕ ಬಹಳ ಸರಳವಾಗಿತ್ತು. ಯಾರ್ಯಾರು ಮಕ್ಕಳ ಕಥೆ ಬರೆಯುತ್ತಾರೋ, ನನಗೆ ಅರ್ಥವಾಗುವಂತಹ ಪರಿಸರ, ವಿಜ್ಞಾನ ಇತ್ಯಾದಿ ವಿಷಯಗಳ ಬಗ್ಗೆ ಸರಳವಾಗಿ ಬರೆಯುತ್ತಾರೋ ಅವರೆಲ್ಲಾ ಚಿಕ್ಕ ಲೇಖಕರು. ಯಾರ ಬರಹಗಳು ಅರ್ಥವಾಗುವುದಿಲ್ಲವೋ, ಒಂದು ಪ್ಯಾರಾಕ್ಕಿಂತಲೂ ಜಾಸ್ತಿ ಓದಿಸಿಕೊಂಡು ಹೋಗುವುದಿಲ್ಲವೋ ಅವರೆಲ್ಲಾ ದೊಡ್ಡ ಲೇಖಕರು ಅನ್ನೋ ನಂಬಿಕೆಯಲ್ಲಿದ್ದೆ. ಆದರೆ ತೇಜಸ್ವಿಯವರ ಬರಹಗಳು ಈ ನಂಬಿಕೆಯನ್ನು ಸಡಿಲಗೊಳಿಸಿದವು.

Read More

ಎ ಎನ್ ಮುಕುಂದ ತೆಗೆದ ಪೂರ್ಣಚಂದ್ರ ತೇಜಸ್ವಿ ಚಿತ್ರ.

“ತೇಜಸ್ವಿ ಕಂಪ್ಯೂಟರು ರೂಮಿನಿಂದ ಬಂದು ಸ್ವಾಗತಿಸಿದರು. ನನ್ನ ಫೋಟೋ ತೆಗೆಯೋಕ್ಕೆ ಬೆಂಗಳೂರಿಂದ ಬಂದಿದಿರೇನ್ರಿ. ನಿಮಗೇನಾದರೂ ಬುದ್ಧಿ ಇದೆಯೇನ್ರಿ ಎಂದು ತಮ್ಮ ಎಂದಿನ ಧಾಟಿಯಲ್ಲಿ ದಬಾಯಿಸಿದರು. ಆದರೆ ಫೋಟೋ ತೆಗೆಸಿಕೊಳ್ಳಲು ಒಪ್ಪಿದರು ಮತ್ತು ಪೂರ್ಣ ಸಹಕಾರ ನೀಡಿದರು.”-ಎ ಎನ್ ಮುಕುಂದ ತೆಗೆದ ಪೂರ್ಣಚಂದ್ರ ತೇಜಸ್ವಿ ಚಿತ್ರ.

Read More

ಪೂರ್ಣಚಂದ್ರ ತೇಜಸ್ವಿಯವರ ಮೂರು ಕವಿತೆಗಳು

ತೇಜಸ್ವಿಯವರನ್ನು ಕವಿ ಅಂತ ಯಾರೂ ಆ ಕಾಲದಲ್ಲಿ ಸೀರಿಯಸ್ಸಾಗಿ ಪರಿಗಣಿಸಿರಲಿಲ್ಲ. ಅದಕ್ಕೋ ಏನೋ ಅವರು ನಳಿನಿ ದೇಶಪಾಂಡೆ ಎಂಬ ಹೆಸರಿನಲ್ಲಿ ಮೊದಲು ಕವಿತೆ ಬರೆಯುತ್ತಿದ್ದರು. ತೇಜಸ್ವಿಯವರು ಬಹಳ ವರ್ಷಗಳ ಹಿಂದೆ ಅವರ ನಿಜವಾದ ಹೆಸರಿನಲ್ಲಿ ಬರೆದ ಮೂರು ಅಪರೂಪದ ಕವಿತೆಗಳು ಇಲ್ಲಿವೆ. 

Read More

ತೇಜಸ್ವಿ ಇಲ್ಲದೇ ನಿರುತ್ತರ

ಹೊರಗಡೆ ಕೂತುಗೊಂಡು ಒಬ್ಬರು ಇದ್ದರು. ಅವರಿಗೆ ಇಬ್ಬರೂ ನಮಸ್ಕರಿಸಿದೆವು. ಅವರು ಬಂದಿದ್ದ ಅ ಕಾರುಗಳಲ್ಲೊಂದರ ಡ್ರೈವರ್ ಅಂತ ಆ ಮೇಲೆ ಗೊತ್ತಾಯ್ತು. ಬಾಗಿಲಿಂದ ಒಳಗೆ ಇಣುಕಿದರೆ ಬಿಳಿ ಗಡ್ಡದ ಹಿರಿಯರು- ಅರೇ ತೇಜಸ್ವಿ ಫ್ರೆಂಡು ಕಡಿದಾಳು ಶಾಮಣ್ಣ !

Read More
  • 1
  • 2

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ