Advertisement

Tag: ಪೂರ್ಣಿಮಾ ಭಟ್ಟ ಸಣ್ಣಕೇರಿ

ಭಾವ ಬಿಡುಗಡೆಯ ನಿರುಮ್ಮಳ ಕಥೆಗಳು: ಪೂರ್ಣಿಮಾ ಭಟ್ಟ ಸಣ್ಣಕೇರಿ ಕಥಾಸಂಕಲನಕ್ಕೆ ಅಬ್ದುಲ್ ರಶೀದ್ ಮುನ್ನುಡಿ

ಪೂರ್ಣಿಮಾ ಅವರದು ಅವರೇ ತಮ್ಮ ಮಾತಿನಲ್ಲಿ ಹೇಳುವ ಹಾಗೆ ‘ಕತೆಗಾತಿಯ ವೇಷ’. ಕಥೆಯ ನಿರುದ್ವಿಗ್ನತೆ ಮತ್ತು ನೆಮ್ಮದಿಯ ದೃಷ್ಟಿಯಿಂದ ಈ ವೇಷ ಅಗತ್ಯ ಎಂದು ನನಗೆ ಇಷ್ಟೆಲ್ಲ ಬರೆದಾದ ಮೇಲೆ ಈಗ ಅನ್ನಿಸುತ್ತದೆ. ಬರೆಯುವವರು ತಮ್ಮದೇ ಕಥೆಯಲ್ಲಿ ಕಳೆದುಹೋಗುವ ಅಪಾಯದಿಂದ ಬಿಡುಗಡೆಗೊಳ್ಳುವ ದಾರಿ ಇದು. ಇದು ಬಹು ದೊಡ್ಡ ಸವಾಲಿನ ದಾರಿಯೂ ಹೌದು. ಬರೆಯುವವರಿಗೆ ಈ ದಾರಿಯಲ್ಲಿ ಕ್ರಮಿಸಲು ಬಹಳ ಲೋಕಜ್ಞಾನ ಇರಬೇಕಾಗುತ್ತದೆ. ಸಕಲ ಜೀವ ವ್ಯಾಪಾರಗಳ ಕುರಿತು ಒಂದು ಸಮತೂಕದ ನಿರ್ಲಿಪ್ತತೆ ಬೇಕಾಗುತ್ತದೆ.
ಪೂರ್ಣಿಮಾ ಭಟ್ಟ ಸಣ್ಣಕೇರಿ ಕಥಾಸಂಕಲನ “ಕತೆ ಜಾರಿಯಲ್ಲಿರಲಿ” ಕೃತಿಗೆ ಅಬ್ದುಲ್‌ ರಶೀದ್‌ ಬರೆದ ಮುನ್ನುಡಿ

Read More

ಪೂರ್ಣಿಮಾ ಭಟ್ಟ ಸಣ್ಣಕೇರಿ ಬರೆದ ಈ ಭಾನುವಾರದ ಕತೆ “ರಸಮಲಾಯಿ”

ಅವನ ಮನೆಯಿಂದ ಹೊರಬಿದ್ದು ಆಫೀಸಿಗೆ ನುಗ್ಗಿ ಕಂದಸ್ವಾಮಿ ಸಾವ್ಕಾರ್ರನ್ನ ಭೇಟಿ ಮಾಡಲು ಕೇಳಿಕೊಂಡಳು. ಮ್ಯಾನೇಜರ್ ಸೀಟಿನಲ್ಲಿ ಕೂತ ಕಂದಸ್ವಾಮಿ ಎಲ್ಲವನ್ನೂ ಆಲಿಸಿದ. ಎರಡು ಬಾರಿ ಅನಿಮೇಶನಿಗೆ ಫೋನ್ ಮಾಡಿದರೂ ಅವನು ಫೋನ್ ಎತ್ತಲಿಲ್ಲ. ‘ನಿಂಗಾಗಿದ್ದು ಅನ್ಯಾಯ ಭಾಗಿ. ನಾನು ಇದನ್ನ ನ್ಯಾಯಯುತವಾಗೇ ಬಗೆಹರಿಸುತ್ತೇನೆ. ನಿನ್ನ ತಮ್ಮ ಬೇರೆ ಅನಾಹುತ ಕೆಲಸಗಾರ.
ಪೂರ್ಣಿಮಾ ಭಟ್ಟ ಸಣ್ಣಕೇರಿ ಬರೆದ ಈ ಭಾನುವಾರದ ಕತೆ “ರಸಮಲಾಯಿ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ