Advertisement

Tag: ಪ್ರದೀಪ್ ಕುಮಾರ್ ಹೆಬ್ರಿ

‘ನಿಜಸತ್ಯ’ದ ನಿತ್ಯ ಕವಿತೆಗಳು: ಪ್ರದೀಪ್ ಕುಮಾರ್ ಹೆಬ್ರಿ ಬರೆದ ಮುನ್ನುಡಿ

ವ್ಯಭಿಚಾರಿ ಹೂವು ಕವನ ಸಂಕಲನದ ಕವನಗಳನ್ನು ಓದಿದಂತೆ, ಓದಿಯಾಯಿತು ಎಂದು ಪೂರ್ಣವಿರಾಮ ಹಾಕಲು ಆಗುವುದೇ ಇಲ್ಲ. ಇನ್ನೊಮ್ಮೆ ಓದೋಣ, ಮತ್ತೊಮ್ಮೆ ಓದೋಣ ಎಂದೆನಿಸುತ್ತಲೇ ಇರುತ್ತದೆ. ಅರ್ಜುನನಿಗೆ ಶ್ರೀಕೃಷ್ಣನಂದು ಗೀತೆ ಬೋಧಿಸಿದ. ಕವಿ ಮನು ಗುರುಸ್ವಾಮಿಯವರು ‘ಕವಿತೆ’ ಬೋಧಿಸುತ್ತಿದ್ದಾರೆ. ಹಾಗಾಗಿ ನನ್ನ ದೃಷ್ಟಿಯಲ್ಲಿ ಈ ಕವನ ಸಂಕಲನ ‘ಆತ್ಮಗೀತೆ!’ ಮಾನವ ಬದುಕಿಗೆ ಸ್ವಾರ್ಥ, ಮೋಸ, ವಂಚನೆ, ತಲ್ಲಣ, ತಳಮಳ….ಗಳೆಲ್ಲವೂ‌ ಬಿತ್ತರವಾಗಿವೆ. ಮನದ ಅಸಹನೆಯನ್ನು ‘ಸತ್ಯನುಡಿ’ಗಳ ಮೋಹಕತೆಯಲ್ಲಿ ರಂಗೇರಿಸುತ್ತದೆ.
ಮನು ಗುರುಸ್ವಾಮಿ ಕವನ ಸಂಕಲನ “ವ್ಯಭಿಚಾರಿ ಹೂವು”ಕ್ಕೆ ಪ್ರದೀಪ್ ಕುಮಾರ್ ಹೆಬ್ರಿ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ