Advertisement

Tag: ಪ್ರಬಂಧ

ತೀರಿಹೋದವರನ್ನು ಕುರಿತು ಮಾತು ಬೇಕೆ?

ತೀರಿಹೋದವರನ್ನು ಎಷ್ಟು ನೆನಸಿಕೊಳ್ಳಬೇಕು, ಹೇಗೆ, ಯಾವಾಗ ನೆನಸಿಕೊಳ್ಳಬೇಕು ಎಂಬುದು ಒಂದು ಕಲೆ, ವಿಜ್ಞಾನ ಮತ್ತು ಕೈಗಾರಿಕೆ. ಸದ್ಯವನ್ನೇ ತೆಗೆದುಕೊಳ್ಳಿ. ಗಾಂಧಿ, ನೆಹರು, ಸಾವರ್ಕರ್‌, ಟಿಪ್ಪು, ಇವರನ್ನೆಲ್ಲ ಹೇಗೆ, ಎಷ್ಟು ನೆನಸಿಕೊಳ್ಳಬೇಕು, ಎಷ್ಟು ಮರೆಯಬೇಕು, ಇವರ ಬಗ್ಗೆ ಎಷ್ಟು, ಯಾವ ಮಾತನಾಡಬೇಕು ಎಂದು ನಮಗೆಲ್ಲ ಪಾಠ ಹೇಳಿ ಕೊಡಲು ಜ್ಞಾನವಂತರ ಎಷ್ಟು ದೊಡ್ಡ ಪಡೆಯೇ ಇದೆ. ಶ್ರಾದ್ಧ ಕರ್ಮಗಳನ್ನು ಮಾಡಿಸುವ ಪುರೋಹಿತರ ಸಂಖ್ಯೆಗಿಂತ ಈ ಪಡೆಯಲ್ಲೇ ಹೆಚ್ಚು ಜನ ಉದ್ಯೋಗ ಪಡೆದಿದ್ದಾರೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿ

Read More

ಪೊಟ್ಟಣದ ಮೆಲುಕಿನಲ್ಲಿ..

ಅಶ್ವತ್ಥ ಕಟ್ಟೆಯ ದೊಡ್ಡ ಮರದ ಕೊಂಬೆಗಳಲ್ಲಿ, ಬೀದಿಯ ಸುತ್ತಮುತ್ತಲ ಮನೆಗಳು, ಕಾಂಪೌಂಡ್ ಗೋಡೆಗಳ ಮೇಲೆ, ರಾಮಮಂದಿರದೊಳಗೆ ಹಾಗೂ ದಾರಿಯುದ್ದಕ್ಕೂ ಇರುತ್ತಿದ್ದ ಕೋತಿಗಳ ಗುಂಪಿನ ದಾಳಿಯ ಭೀತಿಯಲ್ಲೇ ದಿನಸಿ ಬ್ಯಾಗನ್ನು ಉದ್ದನೆಯ ಲಂಗದ ನೆರಿಗೆಗಳಲ್ಲಿ ಮುಚ್ಚಿಟ್ಟುಕೊಂಡು ಅವುಗಳಿಂದ ತಪ್ಪಿಸಿಕೊಂಡು ಮನೆಗೆ ಹೋಗುವಷ್ಟರಲ್ಲಿ ಹೈರಾಣಾಗುತ್ತಿದ್ದೆ.
ಎಂ.ಜಿ. ಶುಭಮಂಗಳ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಒಳಾಂಗಣದ ಬದುಕು

ಒಳಾಂಗಣದ ಬದುಕು ಎಷ್ಟೇ ಚೆನ್ನಾಗಿದ್ದರೂ, ಸುಂದರವಾಗಿದ್ದರೂ ಅದೇ ಸರ್ವಸ್ವವಲ್ಲ. ಮನುಷ್ಯ ಕೊನೆಗೂ ಗೆಲ್ಲಬೇಕಾದ್ದು ಹೊರ ಜಗತ್ತನ್ನು, ಬದುಕಬೇಕಾದ್ದು ಕೂಡ ಹೊರ ಜಗತ್ತಿನಲ್ಲಿ. ಒಳಾಂಗಣದಲ್ಲೇ ಲೋಲುಪರಾಗಿ ಕಾಲ ಕಳೆಯುತ್ತಾ ಕೂರಬಾರದು. ಎರಡರ ಸಮನ್ವಯವಿರಬೇಕು. ಪರಸ್ಪರ ಚಲನೆಯಿರಬೇಕು. ಹುಲಿಕಲ್ಲು ನೆತ್ತಿಯ ಮೇಲಿನ ಒಳಾಂಗಣದ ಸುತ್ತ ಇರುವ ಅನಂತ ಕಾಲದ ಪ್ರಾಕೃತಿಕ ಶ್ರೀಮಂತಿಕೆಯ ಹೊರಾಂಗಣದ ಮಹತ್ವ ಕುವೆಂಪು ಭೇಟಿ ಮಾಡಿದ ಎಷ್ಟೋ ದಿನಗಳ ನಂತರ ನನಗೆ ಅರ್ಥವಾಯಿತು
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಎರಡನೇ ಪ್ರಬಂಧ ನಿಮ್ಮ ಓದಿಗೆ

Read More

ವೀರಭುಜಬಲದ ದುಂಡಿಯೋ… ಸುಕೋಮಲ ಸುಂದರಿಯೋ…

ಎರಡೂ ಕೈಗಳಿಗೂ ಅಮ್ರದ ದುಂಡಿಯನ್ನು ಪಟ್ಟಗಣಿಯಿಂದ ಸುತ್ತಿ ಬಿಗಿಯಾಗಿ ಹಿಡಿದುಕೊಂಡು ಮೊಣಕಾಲಿನವರೆಗೂ ತಿರಿವಿಕೊಂಡ. ಮೊಣಕಾಲಿನ ಮೇಲೆ ಜಪ್ಪಯ್ಯ ಎಂದರೂ ದುಂಡಿ ಒಂದಿಂಚೂ ಮೇಲೇಳಲಿಲ್ಲ. ಸ್ವಲ್ಪ ಸಾವರಿಸಿಕೊಂಡು ನರನಾಡಿಗಳಲ್ಲಿನ ಸಮಸ್ತ ಶಕ್ತಿಯನ್ನು ಒಟ್ಟು ಮಾಡಿ ಉಡ ಕೂಡಾ ನಾಚುವಂತೆ ಬಿಗಿಯಿಡಿದು ಬಿಲ್ಲಿನಂತೆ ಹಿಂದಕ್ಕೆ ಬಾಗಿ ದುಂಡಿಯನ್ನು ಮೇಲೆಳೆದುಕೊಂಡ.
ಮಂಜಯ್ಯ ದೇವರಮನಿ, ಸಂಗಾಪುರ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಇವತ್ತಿನಿಂದ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು”

ಒಂದು ಭಾಷಣದ ಶೈಲಿಯಾಗಿ ಕೂಡ ಅಲವತ್ತುಕೊಳ್ಳುವಿಕೆ ಪರಿಣಾಮಕಾರಿಯಾದದ್ದು. ನೀವು ಸುಮ್ಮನೆ ಬೈದು ಭಾಷಣ ಮಾಡಿದರೆ, ವಿರೋಧಪಕ್ಷದ ನಾಯಕರಾಗಲು ಸಾಧ್ಯವಾಗುವುದಿಲ್ಲ. ದೇಶದ ಭವಿಷ್ಯ ಕುರಿತು, ಆಳುವಪಕ್ಷವನ್ನು ಕುರಿತು ಭೀಕರ ಭವಿಷ್ಯವನ್ನು ನುಡಿಯಬೇಕು.
ಕತೆಗಾರ ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಪ್ರಬಂಧಗಳ ಸರಣಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ