Advertisement

Tag: ಪ್ರಭಾಕರ ರಾವ್

ಮರುಚಿಂತನೆಯ ಹೊರಪದರವೇ ಬದಲಾವಣೆ

ರಂಗಭೂಮಿಯಲ್ಲಿ ಪ್ರತಿಯೊಂದು ಅಂಗಗಳು ಒಂದೊಂದು ಮಜಲುಗಳಾಗಿ ಕಾರ್ಯನಿರ್ವಹಿಸುತ್ತವೆ. ಆದ್ದರಿಂದ ಈ ಕ್ಷೇತ್ರದಲ್ಲಿ ಮರುಚಿಂತನೆಯ ಅಗತ್ಯವಿದೆ ಎನ್ನುವುದು ಒಪ್ಪತಕ್ಕ ಮಾತು. ಆದರೆ ಮರುಚಿಂತನೆಯ ಹೊಣೆಗಾರಿಕೆಯನ್ನು ಒಬ್ಬರು ಮತ್ತೊಬ್ಬರ ಹೆಗಲಿಗೆ ವರ್ಗಾಯಿಸುತ್ತ ಕೂರುವುದರಿಂದ ಪ್ರಯೋಜನವಿಲ್ಲ.  ಮೂರು ದೃಷ್ಟಿಕೋನಗಳ ನಿಟ್ಟಿನಲ್ಲಿ ಮರುಚಿಂತನೆಯ ಅಗತ್ಯವಿದೆ. ರಂಗನಟ, ರಂಗತಂಡ ಮತ್ತು ರಂಗಕರ್ಮಿಗಳ ದೃಷ್ಟಿಕೋನಗಳನ್ನು ಇಲ್ಲಿ ಗಮನಿಸಬೇಕಾಗುತ್ತದೆ. -ಪ್ರಭಾಕರ ರಾವ್ ಬರಹ ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ