Advertisement

Tag: ಪ್ರವೀಣ್‌ ಕುಮಾರ್‌ ಜಿ.

ಪ್ರವೀಣ್ ಕುಮಾರ್ ಜಿ. ಬರೆದ ಈ ಭಾನುವಾರದ ಕತೆ “ಈಡು ಜೋಡು”

ಇತ್ತ ಬಾಮೈದನು ತನ್ನ ಬಲಗೈಯಲ್ಲಿ ಉಂಗುರ ಹಿಡಿದು, ಎಡಗೈಯಲ್ಲಿ ಮಂಜನ ಕೈ ಹಿಡಿದು ತೊಡಿಸಲು ಮುಂದಾದಾಗ ಮೊದಲಿಗೆ ಮಂಜನ ಕೈ ಮೇಲೇಳಲಿಲ್ಲ. ಅಕ್ಕನ ಅಳುವಿನಲ್ಲಿ ತಾನೂ ಕಣ್ತುಂಬಿಕೊಂಡಿದ್ದ ಬಾಮೈದ ಉಂಗುರವನ್ನು ಮತ್ತೆ ಬೆರಳ ಹತ್ತಿರ ಹೊಯ್ದಾಗ ಮಂಜನ ಕೈ ಇನ್ನಶ್ಟು ಹಟ ಮಾಡಿತು. ಬಾಮೈದ ಮಂಜನನ್ನು ನೋಡಿದ, ಮಂಜನ ಮಾರಿ ನೆಲ ನೋಡುತ್ತಾ, ಬೇಡ ಬೇಡ ಎಂಬಂತೆ ಅತ್ತಿತ್ತ ಒದರಾಡುತ್ತಿತ್ತು. ಬಾಮೈದ ಮಾವನವರನ್ನು ನೋಡಿದ, ಸುತ್ತಿನವರು ಇನ್ನೂ ಬೆರಳು ಏರದ ಉಂಗುರವನ್ನೇ ನೋಡುತ್ತಿದ್ದರು.
ಪ್ರವೀಣ್ ಕುಮಾರ್ ಜಿ. ಬರೆದ ಕತೆ “ಈಡು ಜೋಡು” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಪ್ರವೀಣ್‌ ಕುಮಾರ್‌ ಜಿ. ಬರೆದ ಈ ಭಾನುವಾರದ ಕತೆ

ರಾಜಣ್ಣನ ಕೊನೆಯ ಮಾತುಗಳನ್ನು ಕೇಳಿಸಿಕೊಂಡು ಕವಿತಾಳ ಕಣ್ಣುಗಳು ಗಾಬರಿಯಲ್ಲಿ ಅಗಲವಾದವಾ? ಅವನಿಗದು ಗೊತ್ತಾಗಲಿಲ್ಲವಾದರೂ ಉಸಿರು ಎಳೆಯುತ್ತಿದ್ದ ಕವಿತಾ “ನೀನಾದ್ಮ್ಯಾಲೆ ನನ್ನ ಯಾರೂ ಮುಟ್ಟಿಲ್ಲ.” ಎಂದು ಗೊಗ್ಗರು ದನಿಯಲ್ಲಿ ಹೇಳಿದ ಮಾತಿಗೆ ಬೇಕಾದ ಉಸಿರು ಪೂರ್ತಿ ಗಂಟಲಿನಿಂದಲೇ ಹೊರಗೆ ಹೋಗುತ್ತಿತ್ತು. “ನೀನಾದ್ಮ್ಯಾಲೆ ನನ್ನ…” ಎಂಬ ಶಬ್ದವೊಂದೇ ಅವನಿಗೆ ಅರ್ಧಂಬರ್ಧ ಕೇಳಿಸಿದ್ದು, ಅದೂ ಬರೀ ಗೊರಗೊರ. ಅವಳನ್ನೇ ದಿಟ್ಟಿಸುತ್ತಿದ್ದ ರಾಜಣ್ಣ ಕೆಲವೇ ಕ್ಷಣಗಳಲ್ಲಿ ಅವಳ ಉಸಿರು ನಿಂತಿದ್ದನ್ನು ಗೊತ್ತುಮಾಡಿಕೊಂಡು ತನ್ನ ಕುತ್ತಿಗೆಗೂ ಚಾಕು ಹಾಕಿಕೊಂಡ.
ಪ್ರವೀಣ್‌ ಕುಮಾರ್‌ ಜಿ. ಕಥಾ ಸಂಕಲನ “ಬಯಲು” ಕೃತಿಯ ಶೀರ್ಷಿಕೆ ಕತೆ ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ