Advertisement

Tag: ಪ್ರಶಾಂತ್ ಬೀಚಿ

ದಿನಾಚರಣೆಗಳ ಹಿಂದಿರುವ ಮಹಾನ್ ಆಶಯಗಳ ಮರೆಯದಿರೋಣ

ಒಂದು ಲೆಕ್ಕಾಚಾರದ ಪ್ರಕಾರ ವರ್ಷದ ಪ್ರತೀ ದಿನವೂ ಯಾವುದಾದರೂ ಒಂದು ದೇಶದಲ್ಲಿ ವಿಶೇಷ ದಿನವಾಗಿ ಆಚರಣೆಗೆ ಸಿದ್ಧವಾಗಿರುತ್ತದೆ. ನವೆಂಬರ್ ಹದಿನಾಲ್ಕು ಭಾರತದಲ್ಲಿ ಮಕ್ಕಳ ದಿನಾಚರಣೆ. ಎಲ್ಲಾ ಮಕ್ಕಳಿಗೂ ವಿಧವಿಧವಾದ ಉಡುಗೆಗಳನ್ನು ತೊಡಿಸಿ ಪ್ರಪಂಚದಾದ್ಯಂತ ಎಲ್ಲಾ ಭಾರತೀಯರು ಮಕ್ಕಳ ದಿನಾಚರಣೆಯನ್ನು ಆಚರಿಸಿ ಅವರವರ ಮಕ್ಕಳ ಛಾಯಾಚಿತ್ರವನ್ನು ಸಾಮಾಜಿಕ ತಾಣಗಳಲ್ಲಿ ಹರಿಬಿಟ್ಟಿದ್ದರು.

Read More

ನ್ಯಾಯದ ಹಾದಿಯಲ್ಲಿ ನಡೆಯಲಾಗದೇಕೆ?

ನಿರ್ಗತಿಕರಿಗೆ, ಅಸಹಾಯಕರಿಗೆ, ಹಿಂದುಳಿದವರಿಗೆ, ಅವಕಾಶವಂಚಿತರಿಗೆ ಸರಿ ಸಮಾನವಾದ ಹಕ್ಕು ಸಿಗಲೆಂದು ಹೋರಾಡಿದ ಅಂಬೇಡ್ಕರ್, ಅವರೇ ರಚಿಸಿದ ಸಂವಿಧಾನವನ್ನು ದುರುಪಯೋಗಪಡಿಸಿಕೊಂಡ ರಾಜಕಾರಣಿಗಳಿಂದ ಇವತ್ತಿಗೂ ಬಹು ದೊಡ್ಡ ವರ್ಗ ನಿರ್ಗತಿಕರಾಗಿ, ಅಸಹಾಯಕರಾಗಿ, ಅವಕಾಶವಂಚಿತರಾಗಿ ಬದುಕುತ್ತಿದ್ದಾರೆ. ಇದಕ್ಕೆಲ್ಲಾ ಮೂಲ ಕಾರಣವಾಗಿ ಬಂಡೆಯಂತೆ ಕುಳಿತಿರುವುದು ಲಂಚವೆನ್ನುವ ಭೂತ. ಜೈ ಭೀಮ್ ನಲ್ಲೂ ಕಾಣಬರುವುದು…

Read More

ಸದೃಢ ವ್ಯವಸ್ಥೆಯೊಂದರ ನಿರ್ಮಾಣಕ್ಕೆ ಸರಳತೆಯೇ ಅಡಿಪಾಯ

ಹಣವಿಲ್ಲದವರು ಸಿನಿಮಾ ನೋಡಲು ಮುಂದಗಡೆ ಸಾಲಿನಲ್ಲಿ ನೆಲದ ಮೇಲೆ ಕುಳಿತು ನೋಡುವ ವಿಭಾಗಕ್ಕೆ ಗಾಂಧಿ ಕ್ಲಾಸ್ ಎಂದೆ ಹೆಸರು. ಅದು ಮೊದ ಮೊದಲು ವ್ಯಂಗ್ಯ ಮಾಡುವ ಹಾಗೆ ಇದ್ದರೂ, ಈಗ ಅದೇ ನಿಜವಾಗಿ ಹೋಗಿದೆ. ಯಾರಾದರೂ ನ್ಯಾಯವಾದ ಮಾರ್ಗದಲ್ಲಿ ನಡೆದರೆ, ಗಾಂಧಿ ತರ ಆಡಬೇಡ ಎಂದು ಹಂಗಿಸುತ್ತಾರೆ. ದುಂದು ವೆಚ್ಚ ಮಾಡದೆ, ಸಾಧಾರಣ ಜೀವನ ನಡೆಸಿದರೆ ಅವರಿಗೆ ಗಾಂಧಿ ಎನ್ನುವ ಹಣೆಪಟ್ಟಿ ಹಚ್ಚಿ ನಗುತ್ತಾರೆ.

Read More

ಹಲವು ಬದುಕಿನ ಕಥೆಗಳ ಎಳೆಗಳು

ತನ್ನ ತಂದೆ ಹೀಗೆ ಸಾಹುಕಾರು ಹೇಳಿದ ಕೆಲಸ ಮಾಡುತ್ತಾರೆ ಎಂದು ಮಗ ಯೋಚಿಸಿಯೂ ಇರಲಿಲ್ಲ. ಮನೆಯಲ್ಲಿ ಅವರ ಗತ್ತು ಗಾಂಭೀರ್ಯ ನೋಡಿದ್ದ ಮಗನಿಗೆ ಅಪ್ಪನ ಮಾತುಗಳು ಅರಗಿಸಿಕೊಳ್ಳಲು ಕಷ್ಟವಾಗಿತ್ತು. ಆಷ್ಟರೊಳಗೆ ಸಾಹುಕಾರರ ಮನೆ ಬಂದಿತು. ಸಾಹುಕಾರನ ಹೆಂಡತಿಯ ಎದುರಿಗೆ ಅಪ್ಪ ಕೈ ಕಟ್ಟಿ ಸಾಹುಕಾರರ ಬಗ್ಗೆ ಕೇಳಿದ್ದು ನೋಡಿ ಮಗನಿಗೆ ಕರುಳು ಹಿಂಡಿದಂತಾಗಿತ್ತು. ತನ್ನ ಅಪ್ಪನಿಗಿಂತ ಚಿಕ್ಕವಯಸ್ಸಿನ ಆ ಸಾಹುಕಾರ ಬಂದಾಗ ಅಪ್ಪ ಕೈ ಮುಗಿದು ಬಗೆ ಬಗೆಯಾಗಿ ಕೇಳಿಕೊಂಡಿದ್ದು ನೋಡಿ ಎದೆಯಲ್ಲಿ ಕೆಂಡ ಸುರಿದಂತಾಗಿತ್ತು.
ಪ್ರಶಾಂತ್‌ ಬೀಚಿ ಅಂಕಣ

Read More

ಕನ್ನಡವೆಂದರೆ ಕುಣಿದಾಡುವುದೆನ್ನೆದೆ..

ಚಿತ್ರ ಬಿಡಿಸುವ ಮಕ್ಕಳನ್ನು ಚಿತ್ರಕಲಾ ಶಾಲೆಗೆ ಸೇರಿಸಬೇಕು ಎನ್ನುವ ಜ್ಞಾನ ಈಗಲೂ ಬಹುತೇಕ ಪಾಲಕರಿಗೆ ಇಲ್ಲ. ಆದರೆ ಚಿತ್ರಕಲೆ ಗೊತ್ತಿದ್ದವರನ್ನು ಸೈನ್ಸ್ ವಿಭಾಗಕ್ಕೆ ಸೇರಿಸುವುದಕ್ಕೆ, ಇಮಾಮ್ ಸಾಬಿ ಮತ್ತು ರಾಮನವಮಿಯ ಸಂಬಂಧ ಎನ್ನಬಹುದು. ಅದೇ ರೀತಿಯಲ್ಲಿ ಇತ್ತೀಚಿನ ಕರ್ನಾಟಕದ ಬಹುತೇಕ ಪಾಲಕರು ಇಂಗ್ಲೀಷ್ ಭಾಷೆಯ ಕಲಿಕೆಯ ಮೇಲೆ ಮಕ್ಕಳ ಜ್ಞಾನವನ್ನು ಅಳಿಯುತ್ತಾರೆ. ಮಾತನಾಡುವಾಗ ಮಧ್ಯೆ ಮಧ್ಯೆ ಇಂಗ್ಲೀಷ್ ಉಪಯೋಗಿಸಿದರೆ ಬುದ್ಧಿವಂತರೆಂದು ಗುರುತಿಸಿಕೊಳ್ಳುತ್ತಾರೆ. ಹಾಗಾಗಿ ಬೆಂಗಳೂರಿಗರ ಕನ್ನಡದಲ್ಲಿ ಕನ್ನಡವನ್ನು ಭೂತಗನ್ನಡಿ ಹಾಕಿ ಹುಡುಕಬೇಕು ಎಂದು ಕೆಲವರು ಕುಹುಕವಾಡುತ್ತಾರೆ.
ಪ್ರಶಾಂತ್‌ ಬೀಚಿ ಬರೆಯುವ ಅಂಕಣ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ