Advertisement

Tag: ಪ್ರಶಾಂತ್ ಬೀಚಿ

ಭ್ರಷ್ಟಾಚಾರದ ಕೂಪದಲ್ಲಿ ನರಳುವ ನಾಗರೀಕರು…

ಭಾರತಕ್ಕೆ ಬಂದ ಮೇಲೆ ನಮ್ಮ ದೇಶಕ್ಕೆ ಮರಳಿದ ಸಂತಸ, ನಮ್ಮ ಸ್ನೇಹಿತರನ್ನು, ಸಂಬಂಧಿಕರನ್ನು ನೋಡಿದಾಗ ಆಗುವ ಆನಂದವೇ ಬೇರೆ. ಹಾಗಾಗಿ ನಮ್ಮ ದೇಶವೇ ನಮಗೆ ಸರಿ ಅನ್ನಿಸಿದ್ದು ಸುಳ್ಳಲ್ಲ. ಮಕ್ಕಳನ್ನು ಮತ್ತೆ ಶಾಲೆಗೆ ಸೇರಿಸಬೇಕಾಯಿತು. ಸರ್ಕಾರಿ ಶಾಲೆಯಲ್ಲಿ ಊಟ ಉಚಿತ, ಆದರೆ ಶುಚಿತ್ವ ಇಲ್ಲ. ಓದು ಉಚಿತ, ಉತ್ತಮ ಸೌಲಭ್ಯವಿಲ್ಲ. ಸಣ್ಣ ಸಣ್ಣ ಕೆಲಸ ಮಾಡುವವರೂ, ದಿನಗೂಲಿ ಮಾಡುವವರೂ ಕೂಡ ಅವರ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುತ್ತಾರೆ. ವರ್ಷಕ್ಕೆ ಒಂದು ಲಕ್ಷಕ್ಕಿಂತ ಕಡಿಮೆ ಫೀ ತೆಗೆದುಕೊಳ್ಳುವ ಖಾಸಗಿ ಶಾಲೆ ಬೆಂಗಳೂರಿನಲ್ಲಿ ಕಾಣ ಸಿಗದು.
ಪ್ರಶಾಂತ್‌ ಬೀಚಿ ಅಂಕಣ

Read More

ಬೀಳುವವರನ್ನು ಕೈಹಿಡಿಯಬೇಕಾದವರು ಯಾರು?

ಅಸಹಾಯಕರು, ನಿರ್ಗತಿಕರು, ಬಡವರು ಹಾಗು ಅವಕಾಶ ವಂಚಿತರು ಪ್ರಪಂಚದ ಯಾವುದೇ ದೇಶದಲ್ಲಿದ್ದರೂ ಅವರು ಶಾಪಗ್ರಸ್ತರೆ. ಎಲ್ಲೋ ಕೆಲವರಿಗೆ ನೆರವು ಸಿಗುತ್ತದೆ, ಎಲ್ಲೋ ಕೆಲವು ನಿರ್ಗತಿಕರು ಸೆಟೆದು ನಿಲ್ಲುತ್ತಾರೆ, ಎಲ್ಲೋ ಕೆಲವು ಬಡವರು ತಿರುಗಿ ಬೀಳುತ್ತಾರೆ, ಕೆಲವರಿಗಷ್ಟೇ ಅವಕಾಶ ಸಿಗುತ್ತದೆ, ಆದರೆ ಉಳಿದವರಿಗೆ ದಾರಿ ಎಲ್ಲಿ. ಹಣವಂತರ ಜಗತ್ತಿನಲ್ಲಿ, ಮೋಸಗಾರರ ವಂಚನೆಯಲ್ಲಿ ಮುಗ್ಧರಿಗೆ ಮತ್ತು ನ್ಯಾಯವಂತರಿಗೆ ಸೋಲು ಕಟ್ಟಿಟ್ಟ ಬುತ್ತಿ. ಸಣ್ಣ ಹೋರಾಟ ನಡೆದರೆ ಅವರನ್ನು ಮಟ್ಟ ಹಾಕಲು ತುದಿಗಾಲಲ್ಲಿ ನಿಂತಿರುತ್ತದೆ ಈ ಜಗತ್ತು. ಪ್ರಶಾಂತ್‌ ಬೀಚಿ ಅಂಕಣ

Read More

ಕಾರು ಬಂಗಲೆಯ ಲೆಕ್ಕಾಚಾರ ಮೀರಿದ ಜೀವನದೃಷ್ಟಿ

ಪಾಶ್ಚಿಮಾತ್ಯದ ಜನರು ಯಾರೇ ಸಿಗಲಿ, ಅವರು ನನ್ನ ಹವ್ಯಾಸ ಗಳ ಬಗ್ಗೆ ಕೇಳುತ್ತಾರೆ, ನನ್ನ ಆಸಕ್ತಿ ಬಗ್ಗೆ ಕೇಳುತ್ತಾರೆ, ದೇಶ-ವಿದೇಶಗಳ ಪರ್ಯಟನೆ ಬಗ್ಗೆ ಕೇಳುತ್ತಾರೆ ವಿನಃ, ನನಗೆ ಮದುವೆ ಆಗಿದೆಯ? ಮಕ್ಕಳು ಎಷ್ಟು? ನನ್ನ ಸಂಬಳ ಎಷ್ಟು? ಈ ರೀತಿಯ ವೈಯಕ್ತಿಯ ವಿಷಯಗಳ ಮೇಲೆ ನನ್ನನ್ನು ಅಳೆಯುವುದೂ ಇಲ್ಲ ಮತ್ತು ಅದರ ಬಗ್ಗೆ ಅವರಿಗೆ ಆಸಕ್ತಿಯೂ ಇಲ್ಲ. ಪ್ರತಿಯೊಬ್ಬ ಮನುಷ್ಯನನ್ನು ಕೇವಲ ಮತ್ತು ಕೇವಲ ಮನುಷ್ಯನನ್ನಾಗಿ ನೋಡಬೇಕೆ ಹೊರತು ಅವನ ಆಸ್ತಿ ಅಂತಸ್ತಿನಿಂದಲ್ಲ ಎನ್ನುವುದನ್ನು ಕಲಿಸಿದರು.
ಪ್ರಶಾಂತ್‌ ಬೀಚಿ ಅಂಕಣ

Read More

ನಂಬುವುದಾದರೂ ಯಾರನ್ನು ಎಂಬ ಗೊಂದಲದ ಕಾಲವಿದು

ಇತ್ತೀಚಿನ ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಮೊದಲನೆ ಲಸಿಕೆ ಯಾವುದಿರುತ್ತದೆಯೋ ಎರಡನೆ ಲಸಿಕೆ ಕೂಡ ಅದೇ ಆಗಿರಬೇಕು ಎನ್ನುವ ವರದಿ ಹೊರಬಂದಿದೆ. ಹಾಗೆಂದು ನಾವು ವಿಶ್ವ ಆರೋಗ್ಯ ಸಂಸ್ಥೆಯನ್ನಾದರೂ ಹೇಗೆ ನಂಬುವುದು? ಅವರೂ ಕೂಡ ಅವರೇ ಕೊಟ್ಟ ವರದಿಯನ್ನು ಅನೇಕ ಬಾರಿ ಬದಲಿಸಿದ್ದಾರೆ. ಲಸಿಕೆ ಬಹಳ ಮುಖ್ಯ, ಲಸಿಕೆಯಿಂದ ಮಾತ್ರ ಕೊರೋನ ತಡೆಯುವ ಮಾರ್ಗ ಸಧ್ಯಕ್ಕೆ ಇರುವುದು.”

Read More

ದಾನಗಳಲ್ಲಿ ಮಹಾದಾನ…

“ಆಸ್ಪತ್ರೆಯಿಂದ ಅವರ ದೇಹವನ್ನು ಮನೆಗೆ ತಂದು, ಸಂಪ್ರದಾಯದ ಪ್ರಕಾರ ಎಲ್ಲಾ ಪದ್ಧತಿಗಳನ್ನು ಮತ್ತು ಕಾರ್ಯವನ್ನು ಮುಗಿಸಿ, ದೇಹವನ್ನು ಮಣ್ಣಿಗೆ ಇಡುವ ಬದಲು ಸಂಶೋಧನೆಗೆ ನೀಡಿದರು. ಮನಸ್ಸಿಗೆ ನೆಮ್ಮದಿ ಆಗುವ ಹಾಗೆ ಸಂಪ್ರದಾಯವೂ ಆಯಿತು, ಅವರ ದೇಹವನ್ನು ಸಂಶೋಧಿಸಿ ನೂರಾರು ವಿದ್ಯಾರ್ಥಿಗಳು ಮುಂದೆ ಸಾವಿರಾರು ಜೀವಗಳನ್ನು ಉಳಿಸಲು ಶಕ್ತರಾಗಲು ಸಹಾಯವೂ ಆಯ್ತು. ಒಂದು ದೇಹದ ಸಂಶೋಧನೆಯಿಂದ ಸಾವಿರಾರು ಜೀವಗಳನ್ನು…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ