Advertisement

Tag: ಪ್ರಶಾಂತ್ ಬೀಚಿ

ಸೀಮಾರೇಖೆಯಿಲ್ಲದ ಮೂಢನಂಬಿಕೆಗಳು……!

“ಏವ್‌ಬರಿ ಸುತ್ತಮುತ್ತ ಕ್ರೈಸ್ತ ಜನಾಂಗದವರೆ ಬದುಕುತ್ತಿದ್ದರು, ಯಾರಾದರು ಸತ್ತಾಗ ಅವರ ಮನೆಯವರು ಅಂತ್ಯಸಂಸ್ಕಾರವನ್ನು ಮುಗಿಸಿ ಏವ್‌ಬರಿಯ ಚರ್ಚಿಗೆ ಬಂದು ಪೂಜೆ ಸಲ್ಲಿಸುತ್ತಿದ್ದರು. ಕೆಲವರ ಮನೆಯಲ್ಲಿ ಸತ್ತವರ ಹೆಸರಿನ ಪೂಜೆ ಸಲ್ಲಿಸಿದ ಮೇಲೆಯೂ ಕೂಡ ಆತ್ಮ ಕಾಣಿಸಿದ ಅನುಭವವಾಗಿದೆ. ಅಂಥಹ ಸಮಯದಲ್ಲಿ ಚರ್ಚಿನ ಪಾದ್ರಿಯ ಸಲಹೆಯ ಮೇರೆಗೆ ಒಂದು ಪೂಜಿಸಿದ ಯಂತ್ರವನ್ನು ಮನೆಯಲ್ಲಿ ಇಟ್ಟುಕೊಂಡಿದ್ದಾರೆ. ಅದಾಗಿಯೂ ಸುತ್ತ ಮುತ್ತಲಿನ ಕೆಲವು ಊರುಗಳಲ್ಲಿ ಆತ್ಮಗಳು…”

Read More

‘ನಿನಗೆ ಅರ್ಥವಾಗುವುದಿಲ್ಲ ಬಿಡು!’ ಅಂದರೇನು?

“ಅವರು ಮೊದಲ ಬಾರಿಗೆ ತಾಂಜಾನಿಯಾಕ್ಕೆ ಬಂದಿದ್ದರು, ಹೆಚ್ಚಿನ ಮಾಹಿತಿ ಇಲ್ಲದೆ ಕೈಲಿದ್ದ ಲ್ಯಾಪ್ ಟಾಪ್ ಬಹಳ ಸುಲಭವಾಗಿ ಹೆಗಲಿಗೆ ಹಾಕಿಕೊಂಡು ಸುತ್ತಾಡಿದ್ದಾರೆ. ಇವರಿಗೆ ಇಂಗ್ಲೀಷ್ ಸರಿಯಾಗಿ ಬರುವುದಿಲ್ಲ ಮತ್ತು ಹೊಸಬರು ಎನ್ನುವುದು ಕೆಲವರಿಗೆ ಗೊತ್ತಾಗಿ ಸಣ್ಣ ಕಳ್ಳರು ಇವರನ್ನು ಹಿಂಬಾಲಿಸಿದ್ದಾರೆ. ಕಡಿಮೆ ಜನರು ಓಡಾಡುವ ಸ್ಥಳ ಬಂದಾಗ ಇವರ ಕೈಲಿದ್ದ ಕ್ಯಾಮೆರಾ, ಲ್ಯಾಪ್ ಟಾಪ್ ಮತ್ತು ಒಬ್ಬರ ಪೋನ್ ಕಿತ್ತುಕೊಂಡು ಓಡಿದ್ದಾರೆ…”

Read More

ಮಾನವೀಯತೆಯ ಧರ್ಮವೊಂದು ಈ ಬದುಕಿಗೆ ಸಾಕಲ್ಲವೇ!

“ಇದನ್ನೆಲ್ಲ ನೋಡಿ ಇನ್ನೊಂದು ಧರ್ಮದ ಜನ ಅಲ್ಲಿಗೆ ಧಾವಿಸಿದರು. ಅವರೂ ಕೂಡ ಹಳ್ಳಿಯ ಜನರಿಗೆ ಕೆಲವು ಅಮಿಷವನ್ನು ನೀಡಲು ಶುರುಮಾಡಿದರು. ಮಳೆ ಬರುವಾಗ ವ್ಯವಸಾಯ ಮಾಡಿ ತಿನ್ನುತ್ತಿದ್ದ ಜನರಿಗೆ, ಉಚಿತವಾಗಿ ಮಾಂಸವನ್ನು ನೀಡಿದರು. ಸಿಹಿ ಇಷ್ಟಪಡುತ್ತಿದ್ದ ಕಾಡುಜನಾಂಗದವರಿಗೆ ಪಾಯಸ ನೀಡಿ ಒಲಿಸಿಕೊಂಡರು. ಖಾಯಿಲೆ ಬಂದವರಿಗೆ ಕೆಲವು ಔಷಧಿಗಳನ್ನು..”

Read More

ಹುಡುಕುವ ಭರ, ಕಳೆದುಹೋಗುವ ಭಯ: ಪ್ರಶಾಂತ್‌ ಬೀಚಿ ಅಂಕಣ

ಯಶಸ್ಸಿನ ಮೆಟ್ಟಿಲು ಏರುತ್ತ ಹೋಗುವುದು ಎಷ್ಟೊಂದು ಸಂತಸದ ವಿಷಯ. ಆದರೆ ಇಷ್ಟೊಂದು ಮೆಟ್ಟಿಲು ಹತ್ತಿ ತಾನು ಒಂಟಿಯಾಗಿ ಬಿಟ್ಟಿರುವೆ ಎಂಬ ವಿಚಾರ ತುತ್ತತುದಿಯ ಮೆಟ್ಟಿಲನ್ನು ತಲುಪಿದ ಮೇಲೆಯೇ ಗೊತ್ತಾಗುವುದು. ಜೀವನದ ಇಂತಹ ಸಂದಿಗ್ಧ ಎಳೆಗಳನ್ನು ಹಿಡಿದು, ನವಿರು ವಿಶ್ಲೇಷಣೆಯ ಜೊತೆಗೆ ಕೆನಡಾದಲ್ಲಿರುವ ಕನ್ನಡದ ಲೇಖಕ ಪ್ರಶಾಂತ್ ಬೀಚಿ ಅವರು ಹದಿನೈದು ದಿನಗಳಿಗೊಮ್ಮೆ ಶನಿವಾರಗಳಂದು…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ