Advertisement

Tag: ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ

ಬೆನ್ನುಬಿದ್ದ ಭೂತ ಇವನು!

ಈ ಕೊನೆಯ ಅಂಶದ ಕಾರಣದಿಂದ ಮಾರ್ಫಾ ಮನಸ್ಸಿಗೆ ಬಹಳ ಸಮಾಧಾನ ಆದಹಾಗಿತ್ತು. ಅವಳು ಜಾಣೆ. ನಾನು ಬರಿಯ ಹೆಣ್ಣು ಹುಚ್ಚಿನವನು, ಲಂಗದ ಅಂಚು ಕಂಡರೆ ಆಸೆ ಪಡುವವನು, ಗಂಭೀರವಾದ ಪ್ರೀತಿ ನನ್ನ ಮಟ್ಟಿಗೆ ಸಾಧ್ಯವೇ ಇಲ್ಲ ಅಂದುಕೊಂಡಿದ್ದಳು. ಜಾಣೆ ಹೆಂಗಸು, ಹೊಟ್ಟೆಯ ಕಿಚ್ಚಿನ ಹೆಂಗಸು ಇಬ್ಬರೂ ಬೇರೆ ಬೇರೆ. ಅದೇ ದೊಡ್ಡ ತಾಪತ್ರಯ.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ಅಳುಕು… ಹುಳುಕು.. ತಳುಕು…

ಸ್ವಿದ್ರಿಗೈಲೋವ್‌ನನ್ನು ಭೇಟಿ ಮಾಡಲು ಧಾವಿಸುತ್ತಿದ್ದ ಅವನಿಂದ ಹೊಸದೇನನ್ನಾದರೂ ನಿರೀಕ್ಷೆ ಮಾಡಿದ್ದನೋ? ತಪ್ಪಿಸಿಕೊಳ್ಳುವ ಹೊಸ ದಿಕ್ಕು, ದಾರಿ? ಮುಳುಗುತ್ತಿರುವಾಗ ಹುಲ್ಲುಕಡ್ಡಿಯನ್ನೂ ಗಟ್ಟಿಯಾಗಿ ಹಿಡಿಯುತ್ತಾರೆ! ವಿಧಿಯೋ ಮತ್ತೇನೋ ಅವರಿಬ್ಬರನ್ನೂ ಒಟ್ಟಿಗೆ ತರುತ್ತಿತ್ತೋ? ಬರೀ ದಣಿವು, ಹತಾಶೆ ಇರಬಹುದು; ಸ್ವಿದ್ರಿಗೈಲೋವ್‍ ಅಲ್ಲದೆ ಬೇರೆ ಇನ್ಯಾರೋ ಅವನಿಗೆ ಬೇಕಾಗಿದ್ದು, ಈ ಕ್ಷಣದಲ್ಲಿ ಸ್ವಿದ್ರಿಗೈಲೋವ್ ಅಲ್ಲಿದ್ದಿರಬಹುದು.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ಅಪರಾಧ ಮತ್ತು ಶಿಕ್ಷೆ: ನಾನೆಲ್ಲಿರುವೆ….!

ರಾಸ್ಕೋಲ್ನಿಕೋವ್ ಬಲ ಮೊಳಕೈಯನ್ನು ಟೇಬಲ್ಲಿನ ಮೇಲೆ ಆರಾಮವಾಗಿರಿಸಿ, ಎಡ ಮೊಳಕೈಯನ್ನು ಊರಿ ಅಂಗೈಯಲ್ಲಿ ಮುಖ ಇರಿಸಿ ಸ್ವಿದ್ರಿಗೈಲೋವ್‍ನನ್ನು ದಿಟ್ಟಿಸಿದ. ಒಂದು ನಿಮಿಷದಷ್ಟು ಹೊತ್ತು ಅವನ ಮುಖ ನೋಡುತ್ತಲೇ ಇದ್ದ. ಯಾಕೋ ಅದು ವಿಚಿತ್ರವಾದ ಮುಖ, ಮುಖವಾಡದಂಥ ಮುಖ, ಕೆಂಪು ತುಟಿ, ಬಿಳಿಯ ಮುಖ, ನಸುಗೆಂಪು ಕೆನ್ನೆ, ದಟ್ಟವಾದ ಹೊಂಬಣ್ಣದ ಕೂದಲು, ಗಂಭೀರವಾದ ನೀಲಿ ಕಣ್ಣು, ಭಾರ ಅನಿಸುವ ನಿಶ್ಚಲ ದೃಷ್ಟಿ.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ಬಿಟ್ಟೇನೆಂದರೂ ಬಿಡದೀ…..

ಅಪರಾಧ ಮಾಡಿದ್ದು ನಿಜವಾದರೆ ಖಂಡಿತ ಬರತಾನೆ. ಬೇರೆಯವರಾಗಿದ್ದರೆ ಬರತಿರಲಿಲ್ಲ, ಇವನು ಮಾತ್ರ, ತಪ್ಪು ಮಾಡಿದ್ದರೆ, ಬಂದೇ ಬರತಾನೆ, ಅಂದುಕೊಂಡೆ. ರಝುಮಿಖಿನ್ ಗುಟ್ಟು ರಟ್ಟು ಮಾಡುವುದರಲ್ಲಿದ್ದ, ಜ್ಞಾಪಕ ಇದೆಯಾ? ನಿನ್ನ ಕೆರಳಿಸಬೇಕು ಅಂತ ಸುದ್ದಿ ಹರಡಿದ್ದು ನಾವೇನೇ. ಆ ಸುದ್ದಿ ಕೇಳಿ ರಝುಮಿಖಿನ್ ನಿನಗೆ ಬಂದು ಹೇಳತಾನೆ.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ದಾರಿ ಯಾವುದಯ್ಯಾ….

ಎಷ್ಟೋ ದಿನಗಳ ನಂತರ ಮೊದಲ ಬಾರಿಗೆ ‘ಮನಸ್ಸು ಸ್ವಸ್ಥವಾಗಿದೆ,’ ಅನ್ನಿಸುತಿತ್ತು. ‘ಏನು ಆಗತ್ತೋ ಆಗಲಿ, ಸ್ವಿದ್ರಿಗೈಲೋವ್ ವಿಚಾರ ಮುಗಿಸಬೇಕು, ಎಷ್ಟು ಬೇಗ ಆಗತ್ತೋ ಅಷ್ಟು ಬೇಗ. ಅವನೂ ಕೂಡ ನನಗಾಗಿ ಕಾಯತಾ ಇದಾನೆ ಅನಿಸತ್ತೆ,’ ಅಂದುಕೊಂಡ. ಆ ಕ್ಷಣದಲ್ಲಿ, ಅವನ ದಣಿದ ಮನಸಿನಲ್ಲಿ ಎಷ್ಟು ದ್ವೇಷ ಹುಟ್ಟಿತೆಂದರೆ ಸ್ವಿದ್ರಿಗೈಲೋವ್ ಅಥವಾ ಪೋರ್ಫಿರಿ ಇಬ್ಬರಲ್ಲಿ ಒಬ್ಬರನ್ನಾದರೂ ಕೊಲ್ಲಬೇಕು ಅನಿಸಿತು.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ