Advertisement

Tag: ಪ್ರೊ. ಕೆ.ಇ. ರಾಧಾಕೃಷ್ಣ

ಇರುವ ಶಾಂತಿಯನ್ನು ಉಳಿಸಿಕೊಳ್ಳೋಣ

ಸ್ವರ್ಗದ ಹಕ್ಕಿಯಾದ ನವಿಲು ತನ್ನ ಒಂದು ಸಣ್ಣತಪ್ಪಿನಿಂದ ಅಲ್ಲಾನ ಶಾಪಕ್ಕೆ ಗುರಿಯಾಗಿ ಭೂಮಿಗೆ ಬಂದರೂ ಅವುಗಳು ನೆಲೆಸಿರುವಲ್ಲಿ ಶಾಂತಿ ಸಮಾಧಾನ ನೆಲೆಯೂರುತ್ತದೆ. ಭಾರತ ಮೊದಲನೆಯ ಅಣುಬಾಂಬಿನ ಪರೀಕ್ಷೆಯನ್ನು ಪ್ರೋಖರಾನಿನಲ್ಲಿ ನಡೆಸಿದಾಗ ಅವುಗಳೆಲ್ಲವೂ ಬೆಚ್ಚಿಬೀಳುತ್ತವೆ. ಅಲ್ಲಿ ಅವುಗಳು ಕಾಣಸಿಗುವುದಿಲ್ಲ. ಕಾಣೆಯಾಗಿರುವ ನವಿಲುಗಳಿಗಾಗಿ ನಾಟಕಕಾರ ಪತ್ರಿಕೆಯಲ್ಲಿ ಬರೆದು ಜಾಗೃತಿ ಮೂಡಿಸುವ ಪ್ರಯತ್ನಮಾಡಿತ್ತಾನೆ. ಶಾಂತಿನೆಲೆಸುವುದು ಆತನ ಹಂಬಲ.
ಪ್ರೊ. ಕೆ. ಇ. ರಾಧಾಕೃಷ್ಣ ಅನುವಾದಿತ ಸುರೇಶ ಆನಗಳ್ಳಿ ನಿರ್ದೇಶನದ “ನವಿಲು ಪುರಾಣ” ನಾಟಕದ ಕುರಿತು ನಾರಾಯಣ ಯಾಜಿ ಬರಹ

Read More

ಕೃಷ್ಣ ಸಾಕ್ಷಾತ್ಕಾರ ಮಾಡಿಸುವ ಅಪರೂಪದ ಖಂಡಕಾವ್ಯ

ಭಾಗವತದ ವಿಷಯ ಬಂದಾಗ ನೆನಪಾಗುವದು ಕೃಷ್ಣ ಮತ್ತು ಗೋಪಿಕೆಯರ ರಾಸಲೀಲೆ. ಯಮುನಾ ನದಿಯ ತಟದಲ್ಲಿರುವ ಬೃಂದಾವನ, ಗೋಪಿಕಾ ಸ್ತ್ರೀಯರು ಮತ್ತು ಕೃಷ್ಣ ಇವೆಲ್ಲವೂ ಅವಿನಾಭಾವ ಸಂಬಂಧವನ್ನು ಹೊಂದಿರುವಂತವು. ಇಲ್ಲಿ ದಾಸ ದಾಸಿಯ ಭೇದಗಳಿಲ್ಲ. ಯಾರದೋ ಮಗಳು, ಮತ್ಯಾರದೋ ಹೆಂಡತಿ, ಇನ್ಯಾರದೋ ಸಹೋದರಿಯೋ ಆಗಿರುವವರೆಲ್ಲ ತಮ್ಮ ಅಸ್ತಿತ್ವವನ್ನು ಮರೆತು ಕೃಷ್ಣನಲ್ಲಿ ಒಂದಾಗುವ ಅದ್ವೈತೀ ಭಾವ. ಕೃಷ್ಣನೂ ಸಹ ತಾನು ದೇವನೆನ್ನುವದನ್ನು ಮರೆತು ರಾಸಲೀಲೆಯಲ್ಲಿ ಮುಳುಗಿಬಿಡುತ್ತಾನೆ.
ಪ್ರೊ. ಕೆ.ಇ. ರಾಧಾಕೃಷ್ಣ ಅವರ “ಗೋಪಿಕೋನ್ಮಾದ” ಕೃತಿಯ ಕುರಿತು ನಾರಾಯಣ ಯಾಜಿ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ