Advertisement

Tag: ಪ್ರೊ. ಪುರುಷೋತ್ತಮ ಬಿಳಿಮಲೆ

ಸಜ್ಜನಿಕೆಗೆ ಮತ್ತೊಂದು ಹೆಸರು ಪ್ರೊ.ಜೆ. ಲಕ್ಕಪ್ಪ ಗೌಡ

೨೦ನೇ ಶತಮಾನದ ಉತ್ತರಾರ್ಧದಲ್ಲಿ ನಡೆದ ಶೈಕ್ಷಣಿಕ ವಲಯಗಳ ಕನ್ನಡದ ಅಭಿವೃದ್ಧಿ ಕೆಲಸಗಳಿಗೆ ಪೂರಕವಾಗಿ ಕೆಲಸ ನಿರ್ವಹಿಸಿದ ಪ್ರೊ. ಎಚ್.ಜೆ. ಲಕ್ಕಪ್ಪ ಗೌಡರು ಸೋಮವಾರ ಸಂಜೆ ನಮ್ಮನ್ನು ಅಗಲಿದ್ದಾರೆ. ಭಾರತದ ಇತರ ಪ್ರದೇಶಗಳಿಗೆ ಹೋಲಿಸಿದರೆ ಕರ್ನಾಟಕ ಜಾನಪದ ಅಧ್ಯಯನವು ಸಾಕಷ್ಟು ವಿಸ್ತೃತವೂ ಗಂಭೀರವೂ ಆಗಿರುವುದಕ್ಕೆ  ಕಾರಣಕರ್ತರಾದವರಲ್ಲಿ ಲಕ್ಕಪ್ಪ ಗೌಡರಿಗೆ ಪ್ರಮುಖ ಸ್ಥಾನವಿದೆ. ಅವರ ಸಾಧನೆಯ ಹಾದಿಯನ್ನು ಮೆಲುಕು ಹಾಕಿದ್ದಾರೆ ವಿದ್ವಾಂಸ ಪ್ರೊ. ಪುರುಷೋತ್ತಮ ಬಿಳಿಮಲೆ. 

Read More

ದೀಪವಿರದ ದಾರಿಯಲ್ಲಿ: ಸಲಿಂಗಪ್ರೇಮಿ ಕಲಾವಿದನೊಬ್ಬನ ಅಂತರಂಗ

‘ದೀಪವಿರದ ದಾರಿಯಲ್ಲಿ’ ಕಾರ್ಕಳದ ಸುಶಾಂತ್ ಕೋಟ್ಯಾನ್ ಬರೆದ ವಿಭಿನ್ನ ಕಾದಂಬರಿ. ಯಕ್ಷಗಾನ ಕಲಾವಿದನೊಬ್ಬ ಸಲಿಂಗ ಪ್ರೇಮಿಯಾಗಿ ಬದುಕನ್ನು ಎದುರಿಸುವ ಕತೆಯೇ ಈ ಕಾದಂಬರಿಯ ಹೂರಣ. ಸಲಿಂಗ ಪ್ರೇಮದ ಬಗ್ಗೆ ಬಹಿರಂಗ ಚರ್ಚೆಗಳು ಅಪರೂಪವಾಗಿರುವ ನಮ್ಮ ಸಮಾಜದಲ್ಲಿ ಈ ಕೃತಿಯ ಕುರಿತು ಓದುಗರಲ್ಲಿ ಕುತೂಹಲವೂ ಹೆಚ್ಚು. ಹಾಗಾಗಿ ಕಾದಂಬರಿಯು ಓದುಗನಿಗೆ ಕೊಡುವ ಒಳನೋಟಗಳೇನು ಎಂಬುದನ್ನು ಹಿರಿಯ ಲೇಖಕ ಪ್ರೊ. ಪುರುಷೋತ್ತಮ ಬಿಳಿಮಲೆ, ಕಾದಂಬರಿಗೆ ಬರೆದ ಮುನ್ನುಡಿಯಲ್ಲಿ ವಿವರಿಸಿದ್ದಾರೆ. ಕೆಂಡಸಂಪಿಗೆ ಓದುಗರಿಗಾಗಿ ಆ ಮುನ್ನುಡಿ ಇಲ್ಲಿದೆ :

Read More

ಏ.ಕೆ. ಕುಕ್ಕಿಲ ಪುಸ್ತಕಕ್ಕೆ ಪ್ರೊ. ಪುರುಷೋತ್ತಮ ಬಿಳಿಮಲೆ ಬರೆದ ಮುನ್ನುಡಿ

“ಇಂಥ ತೀವ್ರತರವಾದ ಕಷ್ಟದ ದಿನಗಳಲ್ಲಿ ಕೆಲವರು ತಮ್ಮ ಗುಪ್ತ ಕಾರ್ಯಸೂಚಿಗಳನ್ನು ಮುನ್ನೆಲೆಗೆ ತರಲು ಪ್ರಯತ್ನಿಸಿದ ಘಟನೆಗಳೂ ನಡೆದುವು. ಕೊರೋನಾ ಓಡಿಸಲು ಶಂಖ ಜಾಗಟೆಗಳನ್ನು ಬಳಸಲು ಸೂಚಿಸಿದಲ್ಲಿಂದ ಆರಂಭವಾದ ಅದು ದೆಹಲಿಯ ತಬ್ಲೀಗ್ ಜಮಾಅತ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವರಿಂದ ಕೊರೋನಾ ಹರಡಿದೆ ಎಂದು ಹೇಳುತ್ತಾ ಮಹಾಮಾರಿಗೂ ಕೋಮುವಾದದ ಸೋಂಕು ತಗಲಿಸುವವರೆಗೆ ಮುಂದುವರೆಯಿತು. ಆದರೆ ಕೊರೋನಾಕ್ಕೆ ಹಿಂದು ಮುಸ್ಲಿಂ ವ್ಯತ್ಯಾಸ ಗೊತ್ತಾಗದೆ, ಎಲ್ಲರನ್ನೂ ಬಲಿ ತೆಗೆದುಕೊಳ್ಳಲಾರಂಭಿಸಿದ ಮೇಲೆ ಚಿತ್ರ ಸ್ವಲ್ಪ ಬದಲಾಯಿತು.”
ಏ.ಕೆ. ಕುಕ್ಕಿಲ ಬರೆದ ‘ವೈರಸ್‌ʼ ಕಾದಂಬರಿಗೆ ಪ್ರೊ. ಪುರುಷೋತ್ತಮ ಬಿಳಿಮಲೆ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ