Advertisement

Tag: ಬಂಡಾಯ

ತನಗನಿಸಿದ ಹಾಗೆ ಬದುಕಿದ ಸ್ನೇಹಿತ ಅವನು..

ಬಂಡಾಯ ಸಾಹಿತಿ, ನೇರ ನಡೆ ನುಡಿಯ ನಿಷ್ಠುರಿ ಎಂದು ಗುರುತಿಸಿಕೊಂಡಿದ್ದ ಚಂದ್ರಶೇಖರ ಪಾಟೀಲರು ಸೋಮವಾರ ಬೆಳಿಗ್ಗೆ ತೀರಿಕೊಂಡರು. ಹಾವೇರಿಯಲ್ಲಿ ಹುಟ್ಟಿದ್ದರೂ ಧಾರವಾಡವೇ ಅವರ ಕಾರ್ಯಕ್ಷೇತ್ರವಾಗಿತ್ತು. ಸಾಹಿತ್ಯ, ಹೋರಾಟ, ಬಂಡಾಯ, ನಾಟಕ ಎಂಬುದಾಗಿ ಬಹುಮುಖೀ ವ್ಯಕ್ತಿತ್ವ ಅವರದಾಗಿತ್ತು. ಧಾರವಾಡದಲ್ಲಿ ಚಂದ್ರಶೇಖರ ಪಾಟೀಲರು, ಗಿರಡ್ಡಿ ಗೋವಿಂದ ರಾಜು ಮತ್ತು ಸಿದ್ಧಲಿಂಗಪಟ್ಟಣ ಶೆಟ್ಟಿಯವರದ್ದು ನಿಡುಗಾಲದ ಸ್ನೇಹ. ಮೂವರೂ ಸಾಹಿತ್ಯ ಕ್ಷೇತ್ರದ ಅನೇಕ ಚಟುವಟಿಕೆಗಳಲ್ಲಿ ಜೊತೆಯಾಗಿ ಇದ್ದವರು. ತಮ್ಮ ಆಪ್ತ ಸ್ನೇಹಿತನ ಅಗಲಿಕೆಯ…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ