Advertisement

Tag: ಬಸವ

ಶರಣೆಯರ ವಚನಗಳಲ್ಲಿ ಸ್ವಾತಂತ್ರ್ಯದ ಹೊಳಹು

ಹನ್ನೆರಡನೆಯ ಶತಮಾನದಲ್ಲಿ ನಡೆದ ಚರ್ಚೆಗಳು ಇಂದಿಗೂ ಅನೇಕ ಸಂದರ್ಭಗಳಲ್ಲಿ ಉಲ್ಲೇಖವಾಗುತ್ತವೆ.  ‘ಸ್ವಾತಂತ್ರ್ಯ’ ಎಂಬ ಪರಿಕಲ್ಪನೆಗೆ ಹೆಚ್ಚು ಜೀವ ತುಂಬಿದ ಸಂದರ್ಭ ಅದಾಗಿತ್ತು. ಜಾತಿಗಳ ನಡುವಿನ ಅಂತರವನ್ನು, ವರ್ಗಗಳ ನಡುವಿನ ಅಂತರವನ್ನು ತೊಡೆದು ಹಾಕಬೇಕೆಂಬ ಆಶಯವು ಉಜ್ವಲವಾಗಿದ್ದ ಆ ಕಾಲದಲ್ಲಿ ಸ್ತ್ರೀಯರ ಕುರಿತೂ ಇರುವ ನಿಲುವುಗಳು ಬದಲಾಗಬೇಕು ಎಂಬ ಆಗ್ರಹಗಳು ಕೇಳಿಬಂದಿದ್ದವು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ