Advertisement

Tag: ಬಾಮಾ

“ತಾಳೆಗರಿ” ಮತ್ತು ಆರದ ಗಾಯಗಳು…

ಯಾವ ಆಸೆಯಿಂದ ಅವರು ನನ್ ಆಗಿದ್ದರೋ ಅದು ಈಡೇರುವ ಯಾವ ಸೂಚನೆಯೂ ಅವರಿಗೆ ಕಾಣುವುದಿಲ್ಲ. ಒಂದು ಸಾರಿ ಕೀಳು ಜಾತಿಯಲ್ಲಿ ಹುಟ್ಟಿದ್ರೆ ಅವರು ಸಾಯೋವರೆಗೂ ಅಲ್ಲೇ ಇರಬೇಕು. ಅದರ ನೋವು ಅವಮಾನ ಅನುಭವಿಸಲೇಬೇಕು. ನಮ್ಮವರು ನಿದ್ದೆಯಿಂದ ಎದ್ದು ಬರಬೇಕಾಗಿದೆ. ಈ ಗುಲಾಮಗಿರಿಯನ್ನು ಸಹಿಸಿಕೊಳ್ಳಬಾರದು, ಬದಲಾವಣೆಗಾಗಿ ನಾವೇ ಎದ್ದು ನಿಲ್ಲಬೇಕಾಗಿದೆ, ಜಾತಿ ಹೆಸರಿನಿಂದ ತಲೆಮಾರಿನಿಂದ ನಮ್ಮನ್ನು ತುಳಿಯುತ್ತಲೇ ಬಂದವರ ವಿರುದ್ಧ ಧ್ವನಿ ಎತ್ತುವ ಕೆಲಸ ಭಾಮಾ ಅವರು ಮಾಡುತ್ತಾರೆ.
ಡಾ. ಎಚ್‌.ಎಸ್.‌ ಅನುಪಮಾ ಅನುವಾದಿಸಿದ ತಮಿಳಿನ ಬಾಮಾ ಅವರ ಆತ್ಮಕತೆ “ಬಾಮಾ ತಾಳೆಗರಿ”ಯ ಕುರಿತು ವಿಜಯಲಕ್ಷ್ಮಿ ದತ್ತಾತ್ರೇಯ ದೊಡ್ಡಮನಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ