Advertisement

Tag: ಬಾಲಚಂದ್ರ ಸಾಯಿಮನೆ

ಮಣ್ಣಿಗೆ ಮರಳಿದ ನೆಮ್ಮದಿ ವೀರರು

ಚೀನಾದಲ್ಲಿ ಬಿಂಗ್ ಲಾಂಗ್ ಹುಡುಕುತ್ತಾ ಕ್ಷಿಯಾಂಗ್ಟನ್ ತಲುಪಿದ್ದೆ. ಆದರೆ ಅದು ಬಿಂಗ್‌ಲಾಂಗ್ ಮಾರಾಟದ ಪ್ರದೇಶ ಮಾತ್ರವಾಗಿತ್ತು. ಯಾರನ್ನು ಕೇಳಿದರೂ ‘ಅಡಿಕೆ ಬೆಳೆಯುವ ಪ್ರದೇಶ ಹೈನಾನ್; ಹೆಚ್ಚಿನ ಮಾಹಿತಿಗೆ ನೀವು ಅಲ್ಲಿಗೇ ಹೋಗಬೇಕು’ ಎನ್ನುತ್ತಿದ್ದರು. ಹಾಗಾಗಿ ಚೀನಾದಲ್ಲಿ ಅಡಿಕೆಯ ಮಾಹಿತಿ ಸಂಗ್ರಹದ ಸಾಹಸ ಅರ್ಧದಲ್ಲಿಯೇ ನಿಂತಿತ್ತು. ಪರಿಸ್ಥಿತಿ ಹೀಗಿದ್ದಾಗ ಅಚಾನಕ್ಕಾಗಿ ಸಿಕ್ಕ ಅವಕಾಶವನ್ನು ತಪ್ಪಿಸಿಕೊಳ್ಳುವುದಿದೆಯೇ?
ಬಾಲಚಂದ್ರ ಸಾಯಿಮನೆ ಬಿಂಗ್‌ಲಾಂಗ್‌ ಮತ್ತು ಲಂಬನಾಗ್‌’ ಕೃಷಿ ಪ್ರವಾಸ ಕಥನಗಳ ಪುಸ್ತಕದ ಒಂದು ಲೇಖನ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ