Advertisement

Tag: ಬಾಲ್ಯದೊಂದಿಗೆ ಪಿಸುಮಾತು

ಅಲ್ಪ ಕಾಲದ ಗೆಳೆಯರು: ಮಾರುತಿ ಗೋಪಿಕುಂಟೆ ಸರಣಿ

ಅವನು ಎರಡೂ ಬ್ಯಾಟುಗಳನ್ನು ನನಗೆ ಕೊಟ್ಟ. ಆ ಬ್ಯಾಟುಗಳೊಂದಿಗೆ ಮನೆಯಲ್ಲಿ ತಮ್ಮನೊಂದಿಗೆ ಆಡುತ್ತಿದ್ದೆ. ಹದಿನೈದು ದಿನವಾದರೂ ಶಾಲೆಗೆ ಆತ ಬರಲಿಲ್ಲ. ಹೊಸದುರ್ಗದ ಕಡೆ ಯಾವುದೊ ಊರಿಗೆ ಹೋದರು ಅಂತ ಗೊತ್ತಾಯ್ತು. ಅಲ್ಲಿನ ಶಾಲೆಗೆ ನೇರವಾಗಿ ವರ್ಗಾವಣೆ ಪತ್ರವನ್ನು ತರಿಸಿಕೊಂಡಿದ್ದರು. ಅಯ್ಯೋ ಆತನ ಪೂರ್ಣ ವಿಳಾಸವು ಇರಲಿಲ್ಲ. ಶಾಲೆಯಲ್ಲಿ ಕೇರಾಫ್‌ ವಿಳಾಸವನ್ನೆ ಕೊಟ್ಟಿದ್ದರು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಹದಿನೆಂಟನೆಯ ಕಂತು

Read More

ಮಾವಿನ ತೋಪಿನ ಎರಡು ಕತೆಗಳು: ಮಾರುತಿ ಗೋಪಿಕುಂಟೆ ಸರಣಿ

ಅವನು ಓಡುವುದರಲ್ಲಿ ಯಾವಾಗಲೂ ಪ್ರಥಮ.. ಹಾಗಾಗಿ ಅವನೇನೊ ತಪ್ಪಿಸಿಕೊಂಡ. ಮರವನ್ನು ಹತ್ತುವುದರಲ್ಲಿ ಅಂತಹ ಅನುಭವವೇನು ಇಲ್ಲದ ನಾನು ನಿಧಾನವಾಗಿ ಮರ ಇಳಿಯುವುದರಲ್ಲಿ ಸಿಕ್ತಿಮ್ಮಜ್ಜ ಹತ್ತಿರವಾಗಿದ್ದ. ಅವನು ಹತ್ತಿರ ಬರುವುದು ಕಂಡದ್ದೇ ಎದೆಬಡಿತ ಜೋರಾಗಿತ್ತು. ಕೈ ಕಾಲುಗಳು ನಡುಗಲು ಪ್ರಾರಂಭಿಸಿದ್ದವು. ನನಗೆ ಬೇರೆ ದಾರಿ ಇರಲಿಲ್ಲ. ನಾನು ಮರದಿಂದ ಇಳಿಯಲಿಲ್ಲ, ಬದಲು ಅದರ ಮಧ್ಯದಲ್ಲಿ ಅವಿತುಕೊಂಡೆ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಏಳನೆಯ ಕಂತು ನಿಮ್ಮ ಓದಿಗೆ

Read More

ಅಪ್ಪನ ಅಲ್ಸರ್ ಖಾಯಿಲೆ ಮತ್ತು ಅಂಕಗಳ ವ್ಯಾಮೋಹ

ಈಗಿನಂತೆ ಮೊಬೈಲ್ ಕಾಲವೂ ಅಲ್ಲ. ಊರಿಗೆ ಲ್ಯಾಂಡ್ ಫೋನ್‌ ಸಹ ಇರಲಿಲ್ಲ. ಅಪ್ಪನ ಜೊತೆಯಲ್ಲಿ ಹೋಗಿದ್ದ ಕೆಲವರು ಬೆಳಿಗ್ಗೆ ಬಂದು ಹೇಳಿದಾಗಲೆ ನಮಗೆ ತಿಳಿದಿದ್ದು. ಅಪ್ಪನಿಗೆ ‘ಅಲ್ಸರ್’ ಆಗಿದೆ ವಿಪರೀತ ಹಾಲ್ಕೋಹಾಲ್ ಸೇವನೆಯಿಂದ ಹೀಗಾಗಿದೆ ಎಂದು. ಬೆಳಗ್ಗೆಯಷ್ಟರಲ್ಲಿ ಶಸ್ತ್ರಚಿಕಿತ್ಸೆ ಮುಗಿದು, ಯಶಸ್ವಿಯಾಗಿತ್ತು. ಜೀವಕ್ಕೆ ಅಪಾಯವಿರಲಿಲ್ಲ. ಆದರೆ ಮೂರು ತಿಂಗಳು ಆಸ್ಪತ್ರೆಯಲ್ಲಿಯೇ ಇರಬೇಕು ಎಂಬ ವಿಷಯವನ್ನು ತಿಳಿಸಿದ್ದರು. ರಾತ್ರಿ ಇಡೀ ನಿದ್ದೆಯಿಲ್ಲದೆ ಆತಂಕದಿಂದಲೇ ಕಳೆದಿದ್ದ ನಾವೆಲ್ಲ ನಿಟ್ಟುಸಿರು ಬಿಟ್ಟಿದ್ದೆವು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಆರನೆಯ ಕಂತು ನಿಮ್ಮ ಓದಿಗೆ

Read More

ಶಾಲಾ ಕಲಿಕೆಯ ಆರಂಭದ ದಿನಗಳು…..

ಎದುರು ಮನೆಯಾದ್ದರಿಂದ ಗೃಹ ಕೆಲಸಗಳನ್ನು ಮಾಡುವಾಗ ಬರುತ್ತಿದ್ದರು. ಪ್ರತಿದಿನವು ಪಕ್ಕದಲ್ಲೆ ಕೂರಿಸಿಕೊಂಡು ಅಕ್ಷರಾಭ್ಯಾಸ ಮಾಡಿಸಿದರು. ನಾನು ಹಠಕ್ಕೆ ಬಿದ್ದವನಂತೆ ಕಲಿತೆ. ಅದೊಂದು ತಪಸ್ಸು ಎನ್ನುವಂತೆ ಕಲಿತುಕೊಂಡೆ. ಅಲ್ಲಿಂದ ನನ್ನಲ್ಲಿ ಆತ್ಮವಿಶ್ವಾಸ ಇನ್ನಷ್ಟು ಹೆಚ್ಚಿತು. ಓದುವುದನ್ನು ಬಹಳ ಬೇಗನೆ ಕಲಿತಿದ್ದೆ. ಅಷ್ಟರಲ್ಲಾಗಲೇ ಒಂದನೆ ತರಗತಿಯ ಪುಸ್ತಕದ ಆರು ಪಾಠಗಳು ಮುಗಿದು ಹೋಗಿದ್ದವು. ಏಳನೆಯ ಪಾಠವೆ ‘ಚರಕ’ ಗಾಂಧೀಜಿಯವರ ಆದರ್ಶದ ಪ್ರತಿಬಿಂಬದಂತಿದ್ದ ನಮ್ಮ ಉಡುಪುಗಳನ್ನು ನಾವೆ ತಯಾರಿಸಿಕೊಳ್ಳಬೇಕು ಎನ್ನುವ ಸೂಚಕವಾಗಿ ನೂಲು ನೇಯುತಿದ್ದ ಚರಕದ ಮುಂದೆ ಕುಳಿತಿದ್ದ ಚಿತ್ರ ನಮ್ಮನ್ನು ಆಕರ್ಷಿಸಿತ್ತು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ