Advertisement

Tag: ಬಾಲ್ಯ

ಕೇರಿಯ ಕುಟುಂಬವೊಂದರ ನೆನಪು: ಮಾರುತಿ ಗೋಪಿಕುಂಟೆ ಸರಣಿ

ಪಕ್ಕದ ಊರಿಗೆ ಒಂದೆರಡು ಬಾರಿ ಹೋದಾಗ ಅವರ ಮನೆಗೆ ನಾವು ಹೋಗಿದ್ದೆವು. ಆದರೆ ಹಿರಿಮಗ ಪಾಂಡುರಂಗನ ಮೇಲೆ ಬಹಳಷ್ಟು ಜವಾಬ್ದಾರಿ ಇತ್ತು. ಆತ ದುಡಿದ… ದುಡಿಯುತ್ತಲೆ ಇದ್ದ. ತಂಗಿಯ ಮದುವೆಯನ್ನು ಬಹಳ ಜೋರಾಗಿಯೆ ಮಾಡಿದ. ವ್ಯಾಪಾರ ಚೆನ್ನಾಗಿಯೇ ನಡೆಯುತ್ತಿತ್ತು. ತಮ್ಮನ ಮದುವೆಯೂ ಆಗಿ ಆತ ಬೇರೆಯಾದನು. ಪಾಂಡುರಂಗ ಎಲ್ಲ ಜವಾಬ್ದಾರಿಗಳ ನಡುವೆ ಒಂದಿಷ್ಟು ಸಾಲಗಾರನಾದ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಇಪ್ಪತ್ತಾರನೆಯ ಕಂತು ನಿಮ್ಮ ಓದಿಗೆ

Read More

ಟೀವಿ’ಯಿದ್ದವರು ‘ಠೀವಿ’ಯಿಂದ ಬೀಗುತ್ತಿದ್ದ ಕಾಲ!: ಬಸವನಗೌಡ ಹೆಬ್ಬಳಗೆರೆ ಸರಣಿ

ದಿನ ಸಂಜೆ ಒಂದು‌ ಧಾರವಾಹಿ, ಶುಕ್ರವಾರ ‘ಚಿತ್ರಮಂಜರಿ’ ಹೆಸರಿನಲ್ಲಿ‌ ಕನ್ನಡ ಚಲನಚಿತ್ರ ಗೀತೆಗಳು ಬರುತ್ತಿದ್ದವು. ಇವನ್ನ ನೋಡಲು ನಾವು ತುಂಬಾ ಕಾತುರರಾಗಿ ಸಂಜೆ ಏಳು ಗಂಟೆಗೆಲ್ಲಾ ಟಿವಿ ಮುಂದೆ ಹಾಜರಾಗುತ್ತಿದ್ದೆವು. ನಮ್ಮಜ್ಜನ ಮನೆಯಲ್ಲಿ ಟಿವಿ ಇರಲಿಲ್ಲ. ನಾವು ಬೇರೆಯವರ ಮನೆಗೆ ಟಿವಿ‌ ನೋಡಲು ಹೋಗಬೇಕಾಗಿತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಬಾಲ್ಯದ ಅಟ, ಆ ಮೊಂಡಾಟ ಇನ್ನೂ ಮರೆತಿಲ್ಲ!: ಬಸವನಗೌಡ ಹೆಬ್ಬಳಗೆರೆ ಸರಣಿ

ನಮ್ಮ ಮನೆಯಲ್ಲೋ ರಾಗಿ ಮುದ್ದೆ ಊಟ ಇರುತ್ತಿತ್ತು. ಅದು ಕಪ್ಪಾಗಿ ಇರುತ್ತಿದ್ದರಿಂದ ಉಣ್ಣೋಕೆ ಅಳುತ್ತಿದ್ದೆ. ಅಜ್ಜಿ‌ ಮನೆಯಲ್ಲಿ ಜೋಳದ ಮುದ್ದೆ ಬೆಳ್ಳಗೆ ಇರುತ್ತಿದ್ದರಿಂದ ಅದನ್ನು ಉಣ್ಣುತ್ತಿದ್ದೆ‌. ಒಮ್ಮೆ ಅಮ್ಮನ ಒತ್ತಾಯಕ್ಕೆ ಊಟ ಮಾಡಿ, ಕಕ್ಕಸ್ಸು ಕಪ್ಪಾದಾಗ ಬಹಳ ಬೇಸರವಾಗಿ ಮತ್ತೆ ಅಮ್ಮ ಉಣಿಸೋಕೆ ಬಂದಾಗ ಬಾಯೇ ತೆರೆಯದೇ ಊಟ ಮಾಡೋಕೆ ಹಠ ಮಾಡಿದ್ದೆ. ಅನ್ನಕ್ಕೆ ತತ್ವಾರ ಇದ್ದ ಕಾಲವದು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಮೂರನೆಯ ಕಂತು

Read More

ಬಸ್ಸಪ್ಪ ಮೇಷ್ಟ್ರ ಸೈಕಲ್ ಪಂಕ್ಚರ್ ಪ್ರಸಂಗ!: ಬಸವನಗೌಡ ಹೆಬ್ಬಳಗೆರೆ ಸರಣಿ

ಮೊದಲೆಲ್ಲಾ ಚಾಡಿ ಹೇಳಿದವರಿಗೆ ಹೊಡೆಯೋ ಬಸ್ಸಪ್ಪ ಮೇಷ್ಟ್ರು ಈ ಸಲ ಅವರಿಗೆ ಹೊಡೆಯಲಿಲ್ಲ. ಬದಲಿಗೆ ನನಗೇ ಜುಳುಪಿಯಿಂದ ಬಾರಿಸಲು ಶುರು ಮಾಡಿದರು! ನೋವಿನಿಂದ ಎಷ್ಟೇ ಅಬ್ಬರಿಸಿದರೂ ಅವರು ಹೊಡೆತ ಮಾತ್ರ ನಿಲ್ಲಿಸಲಿಲ್ಲ. ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಎರಡನೆಯ ಕಂತು ನಿಮ್ಮ ಓದಿಗೆ

Read More

ಕಾಡುವ ಕಷ್ಟದ ಆ ದಿನಗಳು: ಮಾರುತಿ ಗೋಪಿಕುಂಟೆ ಸರಣಿ

ಅಂದು ಪೋಲೀಸರು ಹೋದ ಮೇಲೂ ಅಮ್ಮ ಅಳುತ್ತಲೆ ಇದ್ದಳು. ಬಡವರ ಪಾಲಿಗೆ ಕಣ್ಣೀರೇ ಅಲ್ಲವೆ ಸಾಂತ್ವನದ ಸೆಲೆಗಳು ಆಗಾಗಿ ಧಾರಾಕಾರವಾಗಿ ಹರಿಯುತ್ತಲೆ ಇತ್ತು. ಊರಿನಲ್ಲಿ ಯಾರ್ಯಾರೊ ಸಹಾಯವನ್ನು ಮಾಡಿದರು. ಅಮ್ಮನ ಒಳ್ಳೆಯ ಗುಣವೇ ಅದಕ್ಕೆ ಕಾರಣವಾಗಿತ್ತು. ಇದೆಲ್ಲ ನೋಡುತ್ತಿದ್ದಾಗ ದೇವರ ಮೇಲೆ ಕೋಪವು ಬರುತ್ತಿತ್ತು. ನನ್ನ ಓರಗೆಯವರೆಲ್ಲ ನಿಮ್ಮ ಮನೆಯ ಸಾಮಾನುಗಳನ್ನು ಪೋಲಿಸ್ನೋರು ತಗೊಂಡ್ಹೋದ್ರು ಅನ್ನುತ್ತಿದ್ದರು. ಆಗ ಇಡೀ ವ್ಯವಸ್ಥೆಯ ಮೇಲೆ ರೋಷವೇನೊ ಬರುತ್ತಿತ್ತು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ