Advertisement

Tag: ಬಾಳಾಸಾಹೇಬ ಲೋಕಾಪುರ

‘ವೀರಕೇಸರಿ ಅಮಟೂರು ಬಾಳಪ್ಪ’ ದೇಶಭಕ್ತನೊಬ್ಬನ ರೋಚಕ ಅಧ್ಯಾಯ

ಅಮಟೂರು ಬಾಳಪ್ಪನ ವ್ಯಕ್ತಿತ್ವಕ್ಕೆ ಸಂಬಂಧಿಸಿದ ಮಾಹಿತಿಗಳು ಇತಿಹಾಸದ ಪುಟಗಳಲ್ಲಿ ಹೆಚ್ಚೇನೂ ಸಿಗುವುದಿಲ್ಲ. ಸಂಗೊಳ್ಳಿ ರಾಯಣ್ಣನ ಜೊತೆ ಜೊತೆಯಾಗಿ ಹೆಗಲೆಣೆಯಾಗಿ ನಿಂತು ಕಿತ್ತೂರಿನ ರಕ್ಷಣೆಗೆ ನಿಂತ ಶೂರ ಆತ. ಜೀವನ ಮೌಲ್ಯಗಳಿಗೆ ಕುಂದಾಗದಂತೆ, ದೇಶದ ರಕ್ಷಣೆಗೆ ತೊಡಕಾದಂತೆ ಜೀವನ ನಡೆಸಿದ ವ್ಯಕ್ತಿತ್ವ ಬಾಳಪ್ಪನದು. ಆತನಿಗೆ ಸಂಬಂಧಿಸಿದಂತೆ ಲಭ್ಯವಾಗುವ ಕೆಲವೇ ಮಾಹಿತಿಗಳ ಜಾಡು ಹಿಡಿದು, ಸಂಶೋಧನೆಗಳ ಆಕರಗಳನ್ನು ಬಳಸಿಕೊಮಡು 
ಬಾಳಾಸಾಹೇಬ ಲೋಕಾಪುರ ಅವರು ಬರೆದಿರುವ ಕೃತಿ’ವೀರಕೇಸರಿ ಅಮಟೂರು ಬಾಳಪ್ಪ’ . ಈ ಕಾದಂಬರಿ ಕುರಿತು ತೇಜಾವತಿ ಎಚ್‌ ಡಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ