Advertisement

Tag: ಬಾವಿಗ್ಯಾನವ ಮರೆತು

ಅನ್ವೇಷಣೆ ನಿರತ ಅನವರತ ಚಿತ್ತಪಥದ ಕವಿತೆಗಳತ್ತ…

ನಿಜಾರ್ಥದ ಕವಿ ಗೊತ್ತಿರುವುದನ್ನು ವಿವರಿಸುವುದಿಲ್ಲ, ಅರ್ಥಮಾಡಿಕೊಂಡಿದ್ದನ್ನು ಅರ್ಥಮಾಡಿಸುತ್ತಾನೆ. ಅಸ್ತಿತ್ವದ ಹುಡುಕಾಟ ವ್ಯಸನವಾಗುತ್ತ ಪ್ರೇಮ ಕಾಮ ಕೊನೆಗೆ ಸ್ವಾರ್ಥದೊಂದಿಗೂ ತಾದ್ಯಾತ್ಮ ಸ್ಥಾಪಿತವಾಗದ ಸ್ಥಿತಿಯಲ್ಲಿ ಪದರು ಪದರಾಗಿ ವಿಕಸನಗೊಂಡ ಪ್ರಜ್ಞೆ ಕಣ್ಣಾಮುಚ್ಚಾಲೆಯ ದೈನಿಕಗಳಲ್ಲಿ ಲೀನವಾಗುವ ಕ್ರಮವನ್ನು ಕಾಣಿಸುವ ವಿಶಿಷ್ಟ ಕವನಗಳಿವು. ನಾವೇ ಸೃಷ್ಟಿಸಿಕೊಂಡ ನರಕದಲ್ಲಿ ದೂರುಗಳು ತಪ್ಪೊಪ್ಪಿಗೆಯನ್ನು ಧ್ವನಿಸುತ್ತವೆ.
ಇತ್ತೀಚೆಗಷ್ಟೇ ಬಿಡುಗಡೆಯಾದ ಇಂದ್ರಕುಮಾರ್ ಎಚ್.ಬಿ. ಅವರ “ಬಾವಿಗ್ಯಾನವ ಮರೆತು” ಕವನ ಸಂಕಲನಕ್ಕೆ ಮಮತಾ ಆರ್. ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ