Advertisement

Tag: ಬಿ.ಕೆ. ಮೀನಾಕ್ಷಿ

ಸ್ವಾತಂತ್ರ್ಯ ಪೂರ್ವೋತ್ತರದ ಸಂಘರ್ಷ: ಬಿ. ಕೆ. ಮೀನಾಕ್ಷಿ ಬರಹ

ಒಂದು ಸ್ಥಳದಿಂದ ನಿರ್ಗತಿಕರಾಗಿ ಓಡಿಬಂದವರಿಗೆ ಅನ್ನ ಆಶ್ರಯ ನೀಡಿ ಬದುಕು ಕೊಟ್ಟವರ, ಬದುಕನ್ನೇ ಬುಡಮೇಲು ಮಾಡುವ ಕೆಲಸಗಾರರ ಚಿತ್ರಣ, ಅದಕ್ಕೆ ಕುಮ್ಮಕ್ಕು ನೀಡಿ ಜಮೀನನ್ನೆಲ್ಲ ತಮ್ಮ ವಶ ಮಾಡಿಕೊಳ್ಳುವ ಕೆಲಸಗಾರರ ದಬ್ಬಾಳಿಕೆ, ನಿಯತ್ತಿಗೆ ಹೊರತಾದ ಅವರ ಕಾರ್ಯಭಾರವೆಲ್ಲದರ ಚಿತ್ರಣ ಗಮನಿಸಿದರೆ, ದ್ರೋಹವೆಂಬುದು ಸಾರ್ವಕಾಲಿಕವಾದದ್ದು, ಮನುಷ್ಯನ ಕುಟಿಲತೆ, ನೀಚ ಪ್ರವೃತ್ತಿ ಸಾವಿರ ವರ್ಷ ಕಳೆದರೂ ಬದಲಾಗದಂತಹುದು ಎಂಬುದು ಕಠೋರ ಸತ್ಯವಾಗಿ ಮನಸ್ಸನ್ನು ಆವರಿಸುತ್ತದೆ.
ಶಶಿಧರ ಹಾಲಾಡಿ ಕಾದಂಬರಿ “ನದಿ ದಾಟಿ ಬಂದವರು” ಕುರಿತು ಬಿ.ಕೆ. ಮೀನಾಕ್ಷಿ ಬರಹ

Read More

ಪರಿಸರ ಕಾಳಜಿಯ ಸಾಮಾಜಿಕ ಕಾದಂಬರಿ

ಹಿರೇಕಲ್ಲುಗುಡ್ಡ ಅನೇಕ ವಿಷಯಗಳನ್ನು ಸಾಕ್ಷೀಕರಿಸುವ ಸಾಕ್ಷಾತ್ ಸಾಕ್ಷಿಕಲ್ಲೆಂದರೂ ಆದೀತು. ದೇವಸ್ಥಾನ, ಜೀವವೈವಿಧ್ಯತೆ, ಪಾಳುಬಂಗಲೆ, ಸನ್ಯಾಸಿಗಳ ಆಶ್ರಮತಾಣ, ಮುಕುಂದೂರುಸ್ವಾಮಿಗಳು ಬಂದು ಹೋಗುವ ಸ್ಥಳ, ಹಣದ ವ್ಯಾಮೋಹಕ್ಕೆ ಬಿದ್ದು, ಯಾವುದರ ಬೆಲೆಯನ್ನೂ ಅರಿಯದೆ ಚಿಪ್ಪುಹಂದಿ, ಹಾವುಗಳು ಇನ್ನಿತರ ಪ್ರಾಣಿಗಳನ್ನು ಹಿಡಿದು ಕಳ್ಳಸಾಗಣೆ ಮಾಡುವ ಪೆದ್ದು ಮುಖವಾಡದ ನಿರ್ದಯೀ ಪ್ರವೃತ್ತಿಯ ಕೆಂಚಪ್ಪನ ಕಾರಸ್ಥಾನ…. ಹೀಗೆ ಹಿರೇಕಲ್ಲುಗುಡ್ಡ ಕೆಟ್ಟ ರಾಜಕೀಯ, ಅಧ್ಯಾತ್ಮ, ಐತಿಹ್ಯ, ದುರಾಸೆಗಳ ಪ್ರತೀಕವಾಗಿ ನಿಲ್ಲುತ್ತದೆ.
ಶಶಿಧರ ಹಾಲಾಡಿ ಕಾದಂಬರಿ “ಅಬ್ಬೆ” ಕುರಿತು ಬಿ.ಕೆ. ಮೀನಾಕ್ಷಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ