Advertisement

Tag: ಬಿ.ವಿ. ಭಾರತಿ

ಪ್ರೀತಿ ಎಂಬ ಸಿಹಿಗುಳಿಗೆ ಕೊಡುವ ಚೇತನ

ಅವರು ಯಾವತ್ತು ಎಲ್ಲಿಗೇ ಬಂದರೂ ಇದುವರೆಗೆ ಅವರ ಮ್ಲಾನವಾದ ಮುಖವನ್ನು ನಾನು ನೋಡೇ ಇಲ್ಲ. ಯಾವಾಗಲೂ ನಗ್ತಾ ನಗ್ತಾ ಇರ್ತಾರೆ. ಅವರು ಮತ್ತು ಅವರ ಗೆಳತಿ ಸಂಧ್ಯಾ ರಾಣಿ ಯಾವುದೇ ಸಮಾರಂಭಕ್ಕೆ ಬಂದರೂ ಅವರು ಮುಖ ಕಳೆಗುಂದಿದ್ದನ್ನು ನಾನು ನೋಡೇ ಇಲ್ಲ. ಅವರು ಬಂದರೆ ಆ ವಾತಾವರಣವೆಲ್ಲ ಲೈಟ್ ಹೊತ್ತಿಸಿದಂತೆ… ಒಂದು ನೂರು ಕ್ಯಾಂಡಲ್ ಬಲ್ಬ್ ಹೊತ್ತಿಸಿದ ಹಾಗೆ! ಅವರನ್ನು ನೋಡ್ತಿದ್ದರೆ ನಮಗೂ ಆ ಉಲ್ಲಾಸ ವರ್ಗವಾಗಿ ಬಿಡತ್ತೆ. ಅದೇ ರೀತಿಯ ಅನುಭವ ಅವರ ಸಾಸಿವೆ ತಂದವಳು ಪುಸ್ತಕ ಓದುವಾಗಲೂ ಆಗಿತ್ತು.
ಬಿ.ವಿ. ಭಾರತಿ ಅವರ ‘ಎಲ್ಲಿಂದಲೋ ಬಂದವರು’ ಕೃತಿಗೆ ಟಿ.ಎನ್. ಸೀತಾರಾಮ್ ಬರೆದ ಮುನ್ನುಡಿ

Read More

ನಕ್ಷತ್ರಗಳ ಸುಟ್ಟ ನಾಡಿನಿಂದ ಒಂದು ಅಧ್ಯಾಯ

“ಹೀಗೆ ಬರಿಗೈ ಆದವನನ್ನು, ಅವನು ಕಾಪಾಡಿದ ಜ್ಯೂಗಳು 1974ರಲ್ಲಿ ಅವನು ಕಾಲವಾಗುವವರೆಗೂ ಪೊರೆಯುತ್ತಾರೆ! ಹೀಗೆ ಶಿಂಡ್ಲರ್ ಎನ್ನುವವನನ್ನು ಎಂದೂ ದೈವತ್ವಕ್ಕೇರಿಸದೇ, ಎಲ್ಲ ಕುಂದುಕೊರತೆಗಳು, ದೌರ್ಬಲ್ಯಗಳು, ಕಾರುಣ್ಯ, ಒಳ್ಳೆಯತನ, ಭೋಳೆತನ ಎಲ್ಲವನ್ನೂ ಹೊಂದಿದ ಅಪ್ಪಟ ಮನುಷ್ಯನಾಗಿದ್ದ ಎನ್ನುವ ಕಾರಣಕ್ಕೇ ಜ್ಯೂಗಳು ಅವನನ್ನು ತಮ್ಮವನಾಗಿಸಿಕೊಳ್ಳುತ್ತಾರೆ. ಅವನು ಸತ್ತ ನಂತರ ಇಸ್ರೇಲ್‌ ನ ಜೆರುಸಲೆಂನಲ್ಲಿ ಅವನು ಸಮಾಧಿಯಾಗುತ್ತಾನೆ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ