Advertisement

Tag: ಬೆಂಗಳೂರು ಬರಹ

ಕುಸಿದ ನೆಲದ ಕೆಳಗಿದ್ದ ಅದೃಷ್ಟ: ಎಚ್. ಗೋಪಾಲಕೃಷ್ಣ ಸರಣಿ

ಇಂದಿನವರೆಗೆ ಸುತ್ತ ಪರಿಸರ ಹೀಗಿರಬೇಕಾದರೆ ಚಾವಣಿಯ ಮೇಲೆ ಜಗ್ಗದೆಯೇ ಕುಗ್ಗದೆಯೇ ಹಿಗ್ಗಿ ಹಿಗ್ಗಿ ನಡೆ ಮುಂದೆ ಮಾಡುತ್ತಿದ್ದ ನಾನು ಎಲ್ಲೋ ಕಾಲು ಇಟ್ಟಿದ್ದೆ ಅಂತ ಕಾಣುತ್ತದೆ. ಏಕ್ ದಂ ಡಿವಿಜಿ ಪ್ರತ್ಯಕ್ಷ ಆದರು. ಪದ ಕುಸಿಯೆ ನೆಲವಿಹುದು… ಅಂತ ಅವರು ತಾನೇ ಹೇಳಿದ್ದು? ಕಾಲು ಕುಸಿಯಿತು ಮತ್ತು ನೆಲ ಸಹ ಇತ್ತು. ಆದರೆ ಅದು ಕೆಳಗೆ ಇದ್ದದ್ದು. ನಾನು ಸುಮಾರು ಹತ್ತು ಹನ್ನೆರೆಡು ಅಡಿ ಮೇಲಿಂದ ನೆಲಕ್ಕೆ ಕುಸಿದೆ…
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಅರವತ್ತೊಂದನೆಯ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ