Advertisement

Tag: ಬೆಂಗಳೂರು

ಶ್ರೀರಾಂಪುರ ಗಲ್ಲಿ ಹಾಗೂ ಓದಿದ ಶಾಲೆಯ ನೆನಪುಗಳು… : ಎಚ್. ಗೋಪಾಲಕೃಷ್ಣ ಸರಣಿ

ನಮ್ಮ ದಲಿತ ಕವಿ ಸಿದ್ದಲಿಂಗಯ್ಯ ಅವರ ಆತ್ಮಕತೆ ಓದಬೇಕಾದರೆ ಈ ಎರಡೂ ಸ್ಥಳಗಳ ನೆನಪು ಮತ್ತೆ ಬರುವ ಹಾಗಾಯಿತು. ಸಿದ್ದಲಿಂಗಯ್ಯ ಓದಿದ್ದು ನಾನು ಓದಿದ ಶಾಲೆ ಮತ್ತು ಅವರು ಗೋಪಾಲಸ್ವಾಮಿ ಅಯ್ಯರ್ ಹಾಸ್ಟೆಲ್‌ನಲ್ಲಿ ಇದ್ದವರು! ಹಾಸ್ಯಬ್ರಹ್ಮ ಮತ್ತು ಕೊರವಂಜಿ ಅಪರಂಜಿ ಟ್ರಸ್ಟ್ ಎರಡೂ ಸೇರಿ ನಡೆಸುತ್ತಿದ್ದ ಹಾಸ್ಯೋತ್ಸವ ಸಮಾರಂಭಕ್ಕೆ ಶ್ರೀ ಸಿದ್ದಲಿಂಗಯ್ಯ ಬಂದಿದ್ದಾಗ ಅವರಿಗೆ ನಾನು ಈ ಶಾಲೆ ನೆನಪಿಸಿ ಅಲ್ಲೇ ನಾನೂ ಓದಿದ್ದು ಅಂತ ಹೇಳಿದೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಬೆಂಗಳೂರು ಮತ್ತು ನೀರು ಸರಬರಾಜು ವ್ಯವಸ್ಥೆ: ಎಚ್. ಗೋಪಾಲಕೃಷ್ಣ ಸರಣಿ

ಗಂಡಸರು ಆಗ ನೀರು ಹಿಡಿಯಲು ಕಬ್ಬಿಣದ ಬಕೆಟ್ ತರುತ್ತಿದ್ದರು. ಅದನ್ನು ಎತ್ತಿ ಒಯ್ಯುವುದು ಗಂಡಿಗೆ ಸುಲಭ. ಆದರೆ ಹೆಂಗಸರಿಗೆ ಇದು ಸರಿ ಬಾರದು. ಕಾರಣ ಬಕೆಟ್ ಕಾಲಿಗೆ ತೊಡರುವುದು. ನಮ್ಮ ಮನೆಗೆ ಬೀದಿ ನಲ್ಲಿಯಿಂದ ನೀರು ಹೊತ್ತು ತರುವ ಕೆಲಸ ಎರಡನೇ ಅಣ್ಣ ರಾಜು ಮಾಡುತ್ತಿದ್ದ. ದಷ್ಟ ಪುಷ್ಟವಾಗಿ ಬೆಳೆದಿದ್ದ ಅವನು ತಲಾ ಮೂವತ್ತು ಲೀಟರ್ ಹಿಡಿಸುವ ಎರಡು ಕಬ್ಬಿಣದ ಬಕೆಟ್‌ನಲ್ಲಿ ನೀರು ತುಂಬಿಸಿಕೊಂಡು ಒಂದೊಂದು ಕೈನಲ್ಲಿ ಒಂದೊಂದು ಬಕೆಟ್ ಹಿಡಿದು ನೀರು ತರುತ್ತಿದ್ದ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಬೆಂಗಳೂರು ಮತ್ತು ವಿಚಾರವಾದ: ಎಚ್. ಗೋಪಾಲಕೃಷ್ಣ ಸರಣಿ

ವಿಶ್ವವಿದ್ಯಾಲಯದ ಆಗಿನ ಉಪಕುಲಪತಿ ಆಗಿದ್ದ ಶ್ರೀ ಗೋಕಾಕ್ ಅವರು ಬಾಬಾ ಶಿಷ್ಯರಾಗಿದ್ದರು. ಅದೇರೀತಿ ರಾಜ್ಯಪಾಲರು, ಕೇಂದ್ರ ರಾಜ್ಯ ಸಚಿವರು, ಖ್ಯಾತ ವೈದ್ಯರು, ಉತ್ತಮ ವಿದ್ಯೆ ಪಡೆದು ಉನ್ನತ ಸ್ಥಾನದಲ್ಲಿರುವವರು ಬಾಬಾ ಅವರ ಶಿಷ್ಯಗಣದಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದರು. ಸುಮಾರು ಭಕ್ತರು ತಮ್ಮ ಮಕ್ಕಳಿಗೆ ಸಾಯಿಬಾಬಾ ಹೆಸರನ್ನು ವಿವಿಧ ರೀತಿಯಲ್ಲಿ ಇಟ್ಟಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಗ್ರಹಣವೆಂದವರ “ಗ್ರಹಚಾರ” ಬಿಡಿಸುತ್ತಿದ್ದವರು ನಾವು!: ಎಚ್. ಗೋಪಾಲಕೃಷ್ಣ ಸರಣಿ

ನಮ್ಮ ಅಣ್ಣ ಫಿಲ್ಮ್ ರೋಲ್ ಅನ್ನ ಅವನ ಸ್ನೇಹಿತರ ಮೂಲಕ ಮಿಲಿಟರಿ ಕ್ಯಾಂಟೀನ್‌ನಿಂದ ತರಿಸುತ್ತಿದ್ದ. ಹತ್ತು ರೂಪಾಯಿ ಕಡಿಮೆ ಬೀಳೋದು. ಆಗಲೇ ನನ್ನ ಫೋಟೋ ನಾನೇ ತೆಗಿತಿದ್ದೆ, ಈಗಿನ ಸೆಲ್ಫಿ ಹಾಗೇ. ಕ್ಯಾಮೆರಾ ತಿರುಗಿಸಿ ನನ್ನ ಮುಖ ಅಂದಾಜಿನ ಮೇಲೆ ಲೆನ್ಸ್ ಎದುರು ಇಟ್ಟುಕೊಂಡು ಕ್ಲಿಕ್ ಮಾಡೋದು. ಸೆಲ್ಫಿ ಕಲ್ಪನೆ ಆಗಲೇ ನಾನು ಕಂಡು ಹಿಡಿದಿದ್ದೆ. ಅದು ಚರಿತ್ರೆಯಲ್ಲಿ ಎಲ್ಲೂ ದಾಖಲು ಆಗಲಿಲ್ಲ, ನನ್ನ ಎಷ್ಟೋ ಇನ್ವೆನ್ಷನ್‌ಗಳ ಹಾಗೇ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

“ಶಿವಗಂಗೆ” ಹತ್ತಿದ ನೆನಪುಗಳು: ಎಚ್. ಗೋಪಾಲಕೃಷ್ಣ ಸರಣಿ

ಕಡಲೆಕಾಯಿ ತಿನ್ನುತ್ತಾ ಹಾದಿ ಸವೆಯಿತು. ಸೌತೆಕಾಯಿ, ಬಾಳೆಹಣ್ಣು ಕಡಲೆಕಾಯಿ ನಂತರ ಖಾಲಿ. ಬೆಟ್ಟದ ಬುಡ ಸೇರುವಷ್ಟರಲ್ಲಿ ಕೈ ಖಾಲಿ ಆಗಿ ನಿರಾಳ ಅನಿಸಿತ್ತು. ಅಲ್ಲೂ ಎರಡೋ ಮೂರೋ ಗೋಲಿ ಸೋಡಾ ಕುಡಿದೆವು. ಬೆಟ್ಟ ಏರಲು ಶುರು ಹಚ್ಚಿದೆವು. ತುಂಬಾ ಕಡಿದಾದ ದೊಡ್ಡ ದೊಡ್ಡ ಬಂಡೆಗಳನ್ನು ಮೆಟ್ಟಲು ತರಹ ಮಾಡಿ ಹತ್ತುವವರಿಗೆ ಅನುಕೂಲ ಆಗಲಿ ಅಂತ ಪೈಪು ಹಾಕಿದ್ದಾರೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹದಿನೆಂಟನೆಯ ಕಂತು ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ