Advertisement

Tag: ಬೆಂಗಳೂರು

“ಶಿವಗಂಗೆ” ಹತ್ತಿದ ನೆನಪುಗಳು: ಎಚ್. ಗೋಪಾಲಕೃಷ್ಣ ಸರಣಿ

ಕಡಲೆಕಾಯಿ ತಿನ್ನುತ್ತಾ ಹಾದಿ ಸವೆಯಿತು. ಸೌತೆಕಾಯಿ, ಬಾಳೆಹಣ್ಣು ಕಡಲೆಕಾಯಿ ನಂತರ ಖಾಲಿ. ಬೆಟ್ಟದ ಬುಡ ಸೇರುವಷ್ಟರಲ್ಲಿ ಕೈ ಖಾಲಿ ಆಗಿ ನಿರಾಳ ಅನಿಸಿತ್ತು. ಅಲ್ಲೂ ಎರಡೋ ಮೂರೋ ಗೋಲಿ ಸೋಡಾ ಕುಡಿದೆವು. ಬೆಟ್ಟ ಏರಲು ಶುರು ಹಚ್ಚಿದೆವು. ತುಂಬಾ ಕಡಿದಾದ ದೊಡ್ಡ ದೊಡ್ಡ ಬಂಡೆಗಳನ್ನು ಮೆಟ್ಟಲು ತರಹ ಮಾಡಿ ಹತ್ತುವವರಿಗೆ ಅನುಕೂಲ ಆಗಲಿ ಅಂತ ಪೈಪು ಹಾಕಿದ್ದಾರೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹದಿನೆಂಟನೆಯ ಕಂತು ನಿಮ್ಮ ಓದಿಗೆ

Read More

ಮೆಜೆಸ್ಟಿಕ್‌ ಎಂಬ ಚಿತ್ರಮಂದಿರಗಳ ನಗರ: ಎಚ್. ಗೋಪಾಲಕೃಷ್ಣ ಸರಣಿ

ಜಯಶ್ರೀ ಚಿತ್ರಮಂದಿರ ಚಾಮರಾಜಪೇಟೆ ಒಂದನೇ ರಸ್ತೆಯ ಕೊನೆಯಲ್ಲಿ ಇತ್ತು. ಅದು ಕಳ್ಳೇಕಾಯಿ ಟಾಕೀಸ್ ಎಂದೇ ಪ್ರಖ್ಯಾತವಾಗಿತ್ತು. ಸುಮಾರಾಗಿ ಹಳೆಯ ಚಿತ್ರಗಳೇ ಅಲ್ಲಿ ಪ್ರದರ್ಶನವಾಗುತ್ತಿತ್ತು. ಆ ಟಾಕೀಸ್‌ಗೆ ಬರುತ್ತಿದ್ದವರು ಬಹುತೇಕ ಕಾರ್ಮಿಕ ವರ್ಗದವರು. ದೂರದೂರದ ಪ್ರದೇಶದವರು. ಅವರು ಹಾಗೆ ಬರುವಾಗ ಟೈಮ್ ಪಾಸ್‌ಗಾಗಿ ಕಳ್ಳೇಕಾಯಿ ತಂದು ತಿನ್ನುತ್ತಿದ್ದರಂತೆ. ಒಂದೊಂದು ಪ್ರದರ್ಶನವಾದಾಗಲೂ ರಾಶಿ ರಾಶಿ ಸಿಪ್ಪೆ ಬಿದ್ದಿರುತ್ತಿತ್ತಂತೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹದಿನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಥಿಯೇಟರ್‌ನಲ್ಲಿ ಕನ್ನಡ ಢಿಂಢಿಮ….: ಎಚ್.ಗೋಪಾಲಕೃಷ್ಣ ಸರಣಿ

ಅರವತ್ತರ ದಶಕದಲ್ಲಿ ಬೆಂಗಳೂರಿನಲ್ಲಿ ಮೊದಲು ಐದು ಜಾವಾ ಮೋಟಾರ್ ಸೈಕಲ್ ಇತ್ತು. ನಂತರ ನಿಧಾನಕ್ಕೆ tvs ಅದರ ಅಣ್ಣ ತಮ್ಮ ಬಂದವು. ಲಾಂಬ್ರೆಟ್ಟಾ ಗಾಡಿ ವಿದೇಶದಲ್ಲಿ ಹೆಂಗಸರು ಓಡಿಸುವ ಗಾಡಿ ಅಂತ ಕೆಲವರು ಲೇವಡಿ ಮಾಡುತ್ತಿದ್ದರು. ಎನ್ ಫೀಲ್ಡ್ ಸುಮಾರು ಇದೇ ಸಮಯ ಪ್ರವೇಶ. ಎಂಬತ್ತರ ದಶಕದ ನಡುವಿನಲ್ಲಿ ಚೇತಕ್ ಗಾಡಿ ಹೆಸರು ಓಡುತ್ತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹದಿಮೂರನೆಯ ಕಂತು ನಿಮ್ಮ ಓದಿಗೆ

Read More

ಬ್ರಿಸ್ಬೇನ್ – ಬೆಂಗಳೂರು ಕೊಂಡಿ ಕಥೆಗಳು: ವಿನತೆ ಶರ್ಮ ಅಂಕಣ

ಇಲ್ಲಿ ಕಾಣುವುದು ಹಳತೊಂದು ಸಮಾಜದ ಹೆಗ್ಗುರುತಾದ ಕಸುಬುಗಾರಿಕೆಗಳ ಮುಂದುವರಿಕೆ. ಇಪ್ಪತ್ತೊಂದನೇ ಶತಮಾನದ ಮಾಲ್, ಸೂಪರ್ ಮಾರ್ಕೆಟ್ ಮತ್ತು ಮೆಟ್ರೋಗಳ ಪ್ರಪಂಚದಲ್ಲಿ ಐಟಿ ಮತ್ತು ಗ್ಲೋಬಲ್ ಕಾರ್ಪೊರೇಟ್ ಪೈಪೋಟಿಗಳ ನಡುವೆ ಬದುಕುತ್ತಾ ಇನ್ನೂ ಕಂಗೊಳಿಸುತ್ತಿರುವ ಅಂಕುಡೊಂಕು ಪೇಟೆ ಬೀದಿಗಳಲ್ಲಿ ಕಾರ್ಯತತ್ಪರರಾಗಿರುವ ಸಾವಿರಾರು ಕಸುಬುದಾರರನ್ನು ನೋಡಿದರೆ ಕ್ಯಾಪಿಟಲಿಸ್ಟ್ ಪ್ರಪಂಚದ ಟೊಳ್ಳು, ಭ್ರಮೆ ಮನಸ್ಸಿಗೆ ತಟ್ಟುತ್ತದೆ.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ

Read More

ಸ್ಯಾಂಕಿ ಟ್ಯಾಂಕ್ ಎಂಬ ಬೆಂಗಳೂರಿಗರ ಕಾಶಿ!: ದೀಪಾ ಫಡ್ಕೆ ಬರಹ

ಸ್ಯಾಂಕಿಯ ಇನ್ನೊಂದು ಮೂಲೆಗೆ ತಲುಪುವ ಹೊತ್ತಿಗೆ ನೀರಿನಲ್ಲಿರುವ ತುಂಡು ಮರದ ಮೇಲೆ ಈ ನೀರುಕಾಗೆಗಳದು ಸನ್ ಬೇದಿಂಗ್ ನಡೆಯುತ್ತಿರುತ್ತದೆ. ಎರಡೂ ರೆಕ್ಕೆಗಳನ್ನು ಇಷ್ಟಗಲಕ್ಕೆ ಬಿಡಿಸಿಕೊಂಡು ತಿರುಗುವ ಟೇಬಲ್ ಫ್ಯಾನಿನಂತೇ ಸೂರ್ಯನ ಮುಂದೆ ಮೈಯೊಣಗಿಸಿಕೊಂಡು ನಿಂತಿರುತ್ತದೆ. ಇಲ್ಲಿರುವ ಮರಗಳ ಮೇಲಿನ ಸಂಸಾರದ ಕತೆಯೂ ವಿಶಿಷ್ಟವೇ. ಗೂಬೆಗಳ, ಮಿಂಚುಳ್ಳಿಗಳ ಸಂಸಾರ ಬೆಳೆಯುವುದನ್ನು ಕಂಡಿದ್ದೇವೆ. ಒಂದೇ ಒಂದು ಸಾರಿ ಅಚ್ಚ ಹಳದಿ ಬಣ್ಣದ ಗೋಲ್ಡನ್ ಓರಿಯಲ್ ನೋಡಿದ ಧನ್ಯತೆ ನಮ್ಮದು.
ಬೆಂಗಳೂರಿನ ಸುಪ್ರಸಿದ್ಧ ಸ್ಯಾಂಕಿ ಕೆರೆಯ ಕುರಿತು ದೀಪಾ ಫಡ್ಕೆ ಬರಹ ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ