Advertisement

Tag: ಬೆಂಗಳೂರು

ನಾನಾ… ಸನ್ಯಾಸಿನಾ…!: ಎಚ್. ಗೋಪಾಲಕೃಷ್ಣ ಸರಣಿ

ಖಾದಿ ಬೋರ್ಡ್‌ಗೆ ಹೋಗೋದು, ಅಲ್ಲಿಂದ ಈ ಕೇಸರಿ ಅಥವಾ ಕಾವಿ ದಟ್ಟಿ ತರೋದು ಅದನ್ನು ಮೂರೂ ಹೊತ್ತು ಸುತ್ತಿಕೊಂಡು ಓಡಾಡೋದು. ಇದು ನಮ್ಮ ಅಮ್ಮನಿಗೆ ಇಷ್ಟ ಇಲ್ಲ. ಕಾರಣ ಇವನು ರಾಮಕೃಷ್ಣ ಆಶ್ರಮಕ್ಕೆ ಹೋಗಿದ್ದ, ಅಲ್ಲಿ ಪ್ರಭಾವ ಇವನೂ ಸನ್ಯಾಸಿ ಆಗಿಬಿಡ್ತಾನೆ ಎನ್ನುವ ಭಯ. ಇದನ್ನು ಅಮ್ಮ ನನ್ನ ಮದುವೆ ಆದ ಎಷ್ಟೋ ವರ್ಷದ ನಂತರ ತನ್ನ ಸೊಸೆಗೆ ಅಂದರೆ ನನ್ನ ಹೆಂಡತಿಗೆ ಹೇಳಬೇಕಾದರೆ ನನ್ನ ಕಿವಿಗೆ ಬಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಅರಾಸೇ ಜೊತೆ ಕಾಫೀ ಕಥೆ: ಎಚ್. ಗೋಪಾಲಕೃಷ್ಣ ಸರಣಿ

ತುರ್ತು ಪರಿಸ್ಥಿತಿ ಸಮಯದಲ್ಲಿ ಇವರನ್ನೂ ಜೈಲಿಗೆ ಹಾಕಿದ್ದರು. ಅಲ್ಲಿ ಇವರ ಜತೆ ಸುಮಾರು ರಾಜಕೀಯ ನಾಯಕರು ಸಹ ಇದ್ದರು. ಸುಮಾರು ಇವರ ಜತೆಯ ಜೈಲುವಾಸಿಗಳು ಮುಂದೆ ಕೇಂದ್ರ ಸರ್ಕಾರದಲ್ಲಿ ಹಾಗೂ ರಾಜ್ಯ ಸರ್ಕಾರದಲ್ಲಿ ಅತ್ಯಂತ ಪ್ರಭಾವಿ ಹುದ್ದೆ ಹೊಂದಿದ್ದರು. ಇವರು ಯೋಗ, ಕನ್ನಡ ಪಾಠ, ಮನೆ ವೈದ್ಯ ಮೊದಲಾದ ಶಿಕ್ಷಣ ಅಲ್ಲಿ ಕೊಡುತ್ತಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಮೂವತ್ತೇಳನೆಯ ಕಂತು ನಿಮ್ಮ ಓದಿಗೆ

Read More

ಅರಾಸೇ ಮತ್ತು ಆರ್‌ಕೆಶ್ರೀ ಜೊತೆಗಿನ ಪ್ರಸಂಗಗಳು: ಎಚ್. ಗೋಪಾಲಕೃಷ್ಣ ಸರಣಿ

ರೂಮಿನ ತುಂಬಾ ಪುಸ್ತಕಗಳು, ಟೇಬಲ್ಲಿನ ಮೇಲೆ ಅರ್ಧ ಓದಿದ್ದ ಆರೆಂಟು ಅರೆ ತೆರೆದ ಪುಸ್ತಕ, ಅರ್ಧ ತೆರೆದುಕೊಂಡಿದ್ದ ಪೇಪರು, ರಟ್ಟಿನ ಪ್ಯಾಡ್ ಮೇಲೆ ಬರೆಯುತ್ತಿದ್ದ ಜೋಡಿಸಿದ್ದ ಹಾಳೆಗಳು, ಕ್ಯಾಪ್ ತೆಗೆದಿರಿಸಿದ ಎರಡು ಪೆನ್ನು, ಪಕ್ಕದಲ್ಲಿ ಕನ್ನಡ ಇಂಗ್ಲಿಷ್ ಡಿಕ್ಷನರಿ….. ಇದ್ದಕ್ಕಿದ್ದ ಹಾಗೆ ನನ್ನ ರೂಮಿನಲ್ಲಿ ಕೂತಿದ್ದೀನಿ, ಹರಡಿರುವ ಪುಸ್ತಕಗಳು ನಾನೇ ಹರಡಿದ್ದು, ಕ್ಯಾಪ್ ತೆಗೆದಿಟ್ಟವನು ನಾನೇ…. ಅನಿಸಿಬಿಟ್ಟಿತು!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಮೂವತ್ತಾರನೆಯ ಕಂತು ನಿಮ್ಮ ಓದಿಗೆ

Read More

ಸಂಗೀತ ವಿಶಾರದರ ನೆಲೆವೀಡು…: ಎಚ್. ಗೋಪಾಲಕೃಷ್ಣ ಸರಣಿ

ಬೆಂಗಳೂರಿನಲ್ಲಿ ಹಿಂದೂಸ್ತಾನಿ ಸಂಗೀತದ ಬಗ್ಗೆ ಅಷ್ಟು ಒಲವು ಇಲ್ಲದ್ದಿದ್ದ ಕಾಲದಲ್ಲಿ ಅದರ ನೆಲೆಗೆ ಒಂದು ಸಾಂಘಟಿಕ ಶಕ್ತಿ ಬೇಕಿತ್ತು. ಅಂತಹ ಶಕ್ತಿ ಒದಗಲು ದತ್ತಾತ್ರೇಯ ಗರುಡರು ಒಂದು ಪ್ರೇರಕ ವ್ಯಕ್ತಿ. ಬೆಂಗಳೂರಿನಲ್ಲಿ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ನೆಲೆನಿಲ್ಲಲು, ಶ್ರೀ ರಾಮರಾವ್ ನಾಯಕ್ ಮತ್ತು ಶ್ರೀ ಶೇಷಾದ್ರಿ ಗವಾಯಿ ಅವರೊಡನೆ ದತ್ತಾತ್ರೇಯ ಗರುಡರು ಶ್ರಮಿಸಿದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಮೂವತ್ನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಸಂಪಿಗೆಯ ಹಾದಿ, ಸಂಸ್ಕೃತಿಯ ಬೀದಿ: ಎಚ್. ಗೋಪಾಲಕೃಷ್ಣ ಸರಣಿ

ಸಂಪಿಗೆ ರಸ್ತೆಯ ಸಂಪಿಗೆ ಹೂವು, ಬೇವಿನ ಮರದ ರಸ್ತೆಯ ಬೇವನ್ನೂ ನಾವು ಖಂಡಿತಾ ಮರೆತಿಲ್ಲ. ನಿತ್ಯ ವಸಂತ. ನಿತ್ಯ ಯುಗಾದಿ ಈ ಬಡಾವಣೆಯ ವೈಶಿಷ್ಟ್ಯ. ಸಿಹಿ ನೀರಿನ ಬಾವಿಗಳಿಂದ ನೆಲದ ಮಟ್ಟದಲ್ಲಿ ನೀರು ಸಿಗುತ್ತಿದ್ದ ದಿನಗಳನ್ನು ನಾವೇ ನೋಡಿದ್ದೇವೆ. ಅದು ಬಾವಿಯೋ ಅಥವಾ ನೀರು ತುಂಬಿಸಲು ನಿರ್ಮಿಸಿರುವ ನೀರಿನ ತೊಟ್ಟಿಯೋ ಎಂದು ಆಶ್ಚರ್ಯ ಪಟ್ಟಿದ್ದೇವೆ. ಊಟ ತಿಂಡಿ, ಮಲ್ಲೇಶ್ವರಂ ಅಡ್ಡೆಗಳ ಬಗ್ಗೆ ಬರೆಯುವುದು ಸಾಧ್ಯವೇ ಇಲ್ಲ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಮೂವತ್ಮೂರನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ