Advertisement

Tag: ಬೆಂಗಳೂರು

ಬೆಂಗಳೂರು ಮತ್ತು ನೀರು ಸರಬರಾಜು ವ್ಯವಸ್ಥೆ: ಎಚ್. ಗೋಪಾಲಕೃಷ್ಣ ಸರಣಿ

ಗಂಡಸರು ಆಗ ನೀರು ಹಿಡಿಯಲು ಕಬ್ಬಿಣದ ಬಕೆಟ್ ತರುತ್ತಿದ್ದರು. ಅದನ್ನು ಎತ್ತಿ ಒಯ್ಯುವುದು ಗಂಡಿಗೆ ಸುಲಭ. ಆದರೆ ಹೆಂಗಸರಿಗೆ ಇದು ಸರಿ ಬಾರದು. ಕಾರಣ ಬಕೆಟ್ ಕಾಲಿಗೆ ತೊಡರುವುದು. ನಮ್ಮ ಮನೆಗೆ ಬೀದಿ ನಲ್ಲಿಯಿಂದ ನೀರು ಹೊತ್ತು ತರುವ ಕೆಲಸ ಎರಡನೇ ಅಣ್ಣ ರಾಜು ಮಾಡುತ್ತಿದ್ದ. ದಷ್ಟ ಪುಷ್ಟವಾಗಿ ಬೆಳೆದಿದ್ದ ಅವನು ತಲಾ ಮೂವತ್ತು ಲೀಟರ್ ಹಿಡಿಸುವ ಎರಡು ಕಬ್ಬಿಣದ ಬಕೆಟ್‌ನಲ್ಲಿ ನೀರು ತುಂಬಿಸಿಕೊಂಡು ಒಂದೊಂದು ಕೈನಲ್ಲಿ ಒಂದೊಂದು ಬಕೆಟ್ ಹಿಡಿದು ನೀರು ತರುತ್ತಿದ್ದ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಬೆಂಗಳೂರು ಮತ್ತು ವಿಚಾರವಾದ: ಎಚ್. ಗೋಪಾಲಕೃಷ್ಣ ಸರಣಿ

ವಿಶ್ವವಿದ್ಯಾಲಯದ ಆಗಿನ ಉಪಕುಲಪತಿ ಆಗಿದ್ದ ಶ್ರೀ ಗೋಕಾಕ್ ಅವರು ಬಾಬಾ ಶಿಷ್ಯರಾಗಿದ್ದರು. ಅದೇರೀತಿ ರಾಜ್ಯಪಾಲರು, ಕೇಂದ್ರ ರಾಜ್ಯ ಸಚಿವರು, ಖ್ಯಾತ ವೈದ್ಯರು, ಉತ್ತಮ ವಿದ್ಯೆ ಪಡೆದು ಉನ್ನತ ಸ್ಥಾನದಲ್ಲಿರುವವರು ಬಾಬಾ ಅವರ ಶಿಷ್ಯಗಣದಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದರು. ಸುಮಾರು ಭಕ್ತರು ತಮ್ಮ ಮಕ್ಕಳಿಗೆ ಸಾಯಿಬಾಬಾ ಹೆಸರನ್ನು ವಿವಿಧ ರೀತಿಯಲ್ಲಿ ಇಟ್ಟಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಗ್ರಹಣವೆಂದವರ “ಗ್ರಹಚಾರ” ಬಿಡಿಸುತ್ತಿದ್ದವರು ನಾವು!: ಎಚ್. ಗೋಪಾಲಕೃಷ್ಣ ಸರಣಿ

ನಮ್ಮ ಅಣ್ಣ ಫಿಲ್ಮ್ ರೋಲ್ ಅನ್ನ ಅವನ ಸ್ನೇಹಿತರ ಮೂಲಕ ಮಿಲಿಟರಿ ಕ್ಯಾಂಟೀನ್‌ನಿಂದ ತರಿಸುತ್ತಿದ್ದ. ಹತ್ತು ರೂಪಾಯಿ ಕಡಿಮೆ ಬೀಳೋದು. ಆಗಲೇ ನನ್ನ ಫೋಟೋ ನಾನೇ ತೆಗಿತಿದ್ದೆ, ಈಗಿನ ಸೆಲ್ಫಿ ಹಾಗೇ. ಕ್ಯಾಮೆರಾ ತಿರುಗಿಸಿ ನನ್ನ ಮುಖ ಅಂದಾಜಿನ ಮೇಲೆ ಲೆನ್ಸ್ ಎದುರು ಇಟ್ಟುಕೊಂಡು ಕ್ಲಿಕ್ ಮಾಡೋದು. ಸೆಲ್ಫಿ ಕಲ್ಪನೆ ಆಗಲೇ ನಾನು ಕಂಡು ಹಿಡಿದಿದ್ದೆ. ಅದು ಚರಿತ್ರೆಯಲ್ಲಿ ಎಲ್ಲೂ ದಾಖಲು ಆಗಲಿಲ್ಲ, ನನ್ನ ಎಷ್ಟೋ ಇನ್ವೆನ್ಷನ್‌ಗಳ ಹಾಗೇ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

“ಶಿವಗಂಗೆ” ಹತ್ತಿದ ನೆನಪುಗಳು: ಎಚ್. ಗೋಪಾಲಕೃಷ್ಣ ಸರಣಿ

ಕಡಲೆಕಾಯಿ ತಿನ್ನುತ್ತಾ ಹಾದಿ ಸವೆಯಿತು. ಸೌತೆಕಾಯಿ, ಬಾಳೆಹಣ್ಣು ಕಡಲೆಕಾಯಿ ನಂತರ ಖಾಲಿ. ಬೆಟ್ಟದ ಬುಡ ಸೇರುವಷ್ಟರಲ್ಲಿ ಕೈ ಖಾಲಿ ಆಗಿ ನಿರಾಳ ಅನಿಸಿತ್ತು. ಅಲ್ಲೂ ಎರಡೋ ಮೂರೋ ಗೋಲಿ ಸೋಡಾ ಕುಡಿದೆವು. ಬೆಟ್ಟ ಏರಲು ಶುರು ಹಚ್ಚಿದೆವು. ತುಂಬಾ ಕಡಿದಾದ ದೊಡ್ಡ ದೊಡ್ಡ ಬಂಡೆಗಳನ್ನು ಮೆಟ್ಟಲು ತರಹ ಮಾಡಿ ಹತ್ತುವವರಿಗೆ ಅನುಕೂಲ ಆಗಲಿ ಅಂತ ಪೈಪು ಹಾಕಿದ್ದಾರೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹದಿನೆಂಟನೆಯ ಕಂತು ನಿಮ್ಮ ಓದಿಗೆ

Read More

ಮೆಜೆಸ್ಟಿಕ್‌ ಎಂಬ ಚಿತ್ರಮಂದಿರಗಳ ನಗರ: ಎಚ್. ಗೋಪಾಲಕೃಷ್ಣ ಸರಣಿ

ಜಯಶ್ರೀ ಚಿತ್ರಮಂದಿರ ಚಾಮರಾಜಪೇಟೆ ಒಂದನೇ ರಸ್ತೆಯ ಕೊನೆಯಲ್ಲಿ ಇತ್ತು. ಅದು ಕಳ್ಳೇಕಾಯಿ ಟಾಕೀಸ್ ಎಂದೇ ಪ್ರಖ್ಯಾತವಾಗಿತ್ತು. ಸುಮಾರಾಗಿ ಹಳೆಯ ಚಿತ್ರಗಳೇ ಅಲ್ಲಿ ಪ್ರದರ್ಶನವಾಗುತ್ತಿತ್ತು. ಆ ಟಾಕೀಸ್‌ಗೆ ಬರುತ್ತಿದ್ದವರು ಬಹುತೇಕ ಕಾರ್ಮಿಕ ವರ್ಗದವರು. ದೂರದೂರದ ಪ್ರದೇಶದವರು. ಅವರು ಹಾಗೆ ಬರುವಾಗ ಟೈಮ್ ಪಾಸ್‌ಗಾಗಿ ಕಳ್ಳೇಕಾಯಿ ತಂದು ತಿನ್ನುತ್ತಿದ್ದರಂತೆ. ಒಂದೊಂದು ಪ್ರದರ್ಶನವಾದಾಗಲೂ ರಾಶಿ ರಾಶಿ ಸಿಪ್ಪೆ ಬಿದ್ದಿರುತ್ತಿತ್ತಂತೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹದಿನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ