Advertisement

Tag: ಬೆಂಗಳೂರು

ಗ್ರಹಣವೆಂದವರ “ಗ್ರಹಚಾರ” ಬಿಡಿಸುತ್ತಿದ್ದವರು ನಾವು!: ಎಚ್. ಗೋಪಾಲಕೃಷ್ಣ ಸರಣಿ

ನಮ್ಮ ಅಣ್ಣ ಫಿಲ್ಮ್ ರೋಲ್ ಅನ್ನ ಅವನ ಸ್ನೇಹಿತರ ಮೂಲಕ ಮಿಲಿಟರಿ ಕ್ಯಾಂಟೀನ್‌ನಿಂದ ತರಿಸುತ್ತಿದ್ದ. ಹತ್ತು ರೂಪಾಯಿ ಕಡಿಮೆ ಬೀಳೋದು. ಆಗಲೇ ನನ್ನ ಫೋಟೋ ನಾನೇ ತೆಗಿತಿದ್ದೆ, ಈಗಿನ ಸೆಲ್ಫಿ ಹಾಗೇ. ಕ್ಯಾಮೆರಾ ತಿರುಗಿಸಿ ನನ್ನ ಮುಖ ಅಂದಾಜಿನ ಮೇಲೆ ಲೆನ್ಸ್ ಎದುರು ಇಟ್ಟುಕೊಂಡು ಕ್ಲಿಕ್ ಮಾಡೋದು. ಸೆಲ್ಫಿ ಕಲ್ಪನೆ ಆಗಲೇ ನಾನು ಕಂಡು ಹಿಡಿದಿದ್ದೆ. ಅದು ಚರಿತ್ರೆಯಲ್ಲಿ ಎಲ್ಲೂ ದಾಖಲು ಆಗಲಿಲ್ಲ, ನನ್ನ ಎಷ್ಟೋ ಇನ್ವೆನ್ಷನ್‌ಗಳ ಹಾಗೇ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

“ಶಿವಗಂಗೆ” ಹತ್ತಿದ ನೆನಪುಗಳು: ಎಚ್. ಗೋಪಾಲಕೃಷ್ಣ ಸರಣಿ

ಕಡಲೆಕಾಯಿ ತಿನ್ನುತ್ತಾ ಹಾದಿ ಸವೆಯಿತು. ಸೌತೆಕಾಯಿ, ಬಾಳೆಹಣ್ಣು ಕಡಲೆಕಾಯಿ ನಂತರ ಖಾಲಿ. ಬೆಟ್ಟದ ಬುಡ ಸೇರುವಷ್ಟರಲ್ಲಿ ಕೈ ಖಾಲಿ ಆಗಿ ನಿರಾಳ ಅನಿಸಿತ್ತು. ಅಲ್ಲೂ ಎರಡೋ ಮೂರೋ ಗೋಲಿ ಸೋಡಾ ಕುಡಿದೆವು. ಬೆಟ್ಟ ಏರಲು ಶುರು ಹಚ್ಚಿದೆವು. ತುಂಬಾ ಕಡಿದಾದ ದೊಡ್ಡ ದೊಡ್ಡ ಬಂಡೆಗಳನ್ನು ಮೆಟ್ಟಲು ತರಹ ಮಾಡಿ ಹತ್ತುವವರಿಗೆ ಅನುಕೂಲ ಆಗಲಿ ಅಂತ ಪೈಪು ಹಾಕಿದ್ದಾರೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹದಿನೆಂಟನೆಯ ಕಂತು ನಿಮ್ಮ ಓದಿಗೆ

Read More

ಮೆಜೆಸ್ಟಿಕ್‌ ಎಂಬ ಚಿತ್ರಮಂದಿರಗಳ ನಗರ: ಎಚ್. ಗೋಪಾಲಕೃಷ್ಣ ಸರಣಿ

ಜಯಶ್ರೀ ಚಿತ್ರಮಂದಿರ ಚಾಮರಾಜಪೇಟೆ ಒಂದನೇ ರಸ್ತೆಯ ಕೊನೆಯಲ್ಲಿ ಇತ್ತು. ಅದು ಕಳ್ಳೇಕಾಯಿ ಟಾಕೀಸ್ ಎಂದೇ ಪ್ರಖ್ಯಾತವಾಗಿತ್ತು. ಸುಮಾರಾಗಿ ಹಳೆಯ ಚಿತ್ರಗಳೇ ಅಲ್ಲಿ ಪ್ರದರ್ಶನವಾಗುತ್ತಿತ್ತು. ಆ ಟಾಕೀಸ್‌ಗೆ ಬರುತ್ತಿದ್ದವರು ಬಹುತೇಕ ಕಾರ್ಮಿಕ ವರ್ಗದವರು. ದೂರದೂರದ ಪ್ರದೇಶದವರು. ಅವರು ಹಾಗೆ ಬರುವಾಗ ಟೈಮ್ ಪಾಸ್‌ಗಾಗಿ ಕಳ್ಳೇಕಾಯಿ ತಂದು ತಿನ್ನುತ್ತಿದ್ದರಂತೆ. ಒಂದೊಂದು ಪ್ರದರ್ಶನವಾದಾಗಲೂ ರಾಶಿ ರಾಶಿ ಸಿಪ್ಪೆ ಬಿದ್ದಿರುತ್ತಿತ್ತಂತೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹದಿನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಥಿಯೇಟರ್‌ನಲ್ಲಿ ಕನ್ನಡ ಢಿಂಢಿಮ….: ಎಚ್.ಗೋಪಾಲಕೃಷ್ಣ ಸರಣಿ

ಅರವತ್ತರ ದಶಕದಲ್ಲಿ ಬೆಂಗಳೂರಿನಲ್ಲಿ ಮೊದಲು ಐದು ಜಾವಾ ಮೋಟಾರ್ ಸೈಕಲ್ ಇತ್ತು. ನಂತರ ನಿಧಾನಕ್ಕೆ tvs ಅದರ ಅಣ್ಣ ತಮ್ಮ ಬಂದವು. ಲಾಂಬ್ರೆಟ್ಟಾ ಗಾಡಿ ವಿದೇಶದಲ್ಲಿ ಹೆಂಗಸರು ಓಡಿಸುವ ಗಾಡಿ ಅಂತ ಕೆಲವರು ಲೇವಡಿ ಮಾಡುತ್ತಿದ್ದರು. ಎನ್ ಫೀಲ್ಡ್ ಸುಮಾರು ಇದೇ ಸಮಯ ಪ್ರವೇಶ. ಎಂಬತ್ತರ ದಶಕದ ನಡುವಿನಲ್ಲಿ ಚೇತಕ್ ಗಾಡಿ ಹೆಸರು ಓಡುತ್ತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹದಿಮೂರನೆಯ ಕಂತು ನಿಮ್ಮ ಓದಿಗೆ

Read More

ಬ್ರಿಸ್ಬೇನ್ – ಬೆಂಗಳೂರು ಕೊಂಡಿ ಕಥೆಗಳು: ವಿನತೆ ಶರ್ಮ ಅಂಕಣ

ಇಲ್ಲಿ ಕಾಣುವುದು ಹಳತೊಂದು ಸಮಾಜದ ಹೆಗ್ಗುರುತಾದ ಕಸುಬುಗಾರಿಕೆಗಳ ಮುಂದುವರಿಕೆ. ಇಪ್ಪತ್ತೊಂದನೇ ಶತಮಾನದ ಮಾಲ್, ಸೂಪರ್ ಮಾರ್ಕೆಟ್ ಮತ್ತು ಮೆಟ್ರೋಗಳ ಪ್ರಪಂಚದಲ್ಲಿ ಐಟಿ ಮತ್ತು ಗ್ಲೋಬಲ್ ಕಾರ್ಪೊರೇಟ್ ಪೈಪೋಟಿಗಳ ನಡುವೆ ಬದುಕುತ್ತಾ ಇನ್ನೂ ಕಂಗೊಳಿಸುತ್ತಿರುವ ಅಂಕುಡೊಂಕು ಪೇಟೆ ಬೀದಿಗಳಲ್ಲಿ ಕಾರ್ಯತತ್ಪರರಾಗಿರುವ ಸಾವಿರಾರು ಕಸುಬುದಾರರನ್ನು ನೋಡಿದರೆ ಕ್ಯಾಪಿಟಲಿಸ್ಟ್ ಪ್ರಪಂಚದ ಟೊಳ್ಳು, ಭ್ರಮೆ ಮನಸ್ಸಿಗೆ ತಟ್ಟುತ್ತದೆ.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ