ಬೆಂಗಳೂರಿನ “ಸ್ಮಶಾನ”ದ ಕತೆಗಳು: ಎಚ್. ಗೋಪಾಲಕೃಷ್ಣ ಸರಣಿ

ಆಗಿನ್ನೂ ಶವ ವಾಹನ ಇರಲಿಲ್ಲ. ಬದಲಿಗೆ ಟ್ರಾಕ್ಟರ್, ಎತ್ತಿನ ಗಾಡಿ ಅಥವಾ ಜಟಕಾ ಗಾಡಿಯನ್ನು ಕೆಲವರು ಉಪಯೋಗಿಸಿದರೆ ಮತ್ತೆ ಸುಮಾರು ಜನ ಹೆಣ ಹೊತ್ತು ಹೋಗುವರು. ನಮ್ಮ ಕಾಲೋನಿಯ ಕೆಲವು ಕಾರ್ಮಿಕರು ಅವರದ್ದೇ ಒಂದು ಗುಂಪು ಮಾಡಿಕೊಂಡು ಯಾವುದಾದರೂ ಸಾವಿನ ಸುದ್ದಿ ಬಂದಕೂಡಲೇ ಶವ ಸಾಗಿಸಲು ಹೆಗಲು ಕೊಡಲು ಸಿದ್ಧರಿರುತ್ತಿದ್ದರು. ಚಟ್ಟ ಕಟ್ಟುವ ಸ್ಪೆಷಲಿಸ್ಟ್‌ಗಳೂ ಸಹ ಇದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More