Advertisement

Tag: ಬ್ರೂನೊ ಕೆ. ಓಯ್‌ಯೆರ್

ಸೌಖ್ಯ ಕೋರಿದರೂ ಸಿಗುವುದಲ್ಲ: ಎಸ್. ಜಯಶ್ರೀನಿವಾಸ ರಾವ್ ಸರಣಿ

ಕಾರ್ಮಿಕ ವರ್ಗದ ನಗರವಾದ ಲಿಂಕೋಪಿಂಗ್‌-ನಲ್ಲಿ ಬೆಳೆದ ಓಯ್‌ಯೆರ್ 1970-ರ ದಶಕದ ಆರಂಭದಲ್ಲಿ ಬಂಡಾಯದ ಯುವ ಓಯ್‌ಯೆರ್ ಕವಿಯಾಗಿ ಬೀಟ್ ಕಾವ್ಯ ಹಾಗೂ ಬಾಬ್ ಡಿಲನ್, ಅಲ್ಲದೆ ಯುರೋಪಿಯನ್ ಸಾಹಿತ್ಯ ಚಳವಳಿಗಳು, ಅತಿವಾಸ್ತವಿಕತಾವಾದಿ ಸಾಹಿತ್ಯ ಮತ್ತು ವ್ಲಾಡಿಮಿರ್‌ ಮಾಯಕೋವ್ಸ್ಕಿಯಂತಹ ಕವಿಗಳಿಂದ ಸ್ಫೂರ್ತಿ ಪಡೆದು ತಮ್ಮದೇ ಆದ ಒಂದು ಉದ್ಧಟ ಕಾವ್ಯ ಶೈಲಿಯಿಂದ ಸ್ವೀಡಿಷ್ ಕಾವ್ಯಲೋಕದಲ್ಲಿ ಸ್ಫೋಟಕ ಪ್ರವೇಶ ಮಾಡಿದರು.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ