Advertisement

Tag: ಮಂಜಯ್ಯ ದೇವರಮನಿ

ಸುದ್ದಿಗಾರ ಕೆಂಪಣ್ಣ…

ಕೆಂಪಣ್ಣ ಭಜನೆಗೆ ನನ್ನನ್ನು ಕರೆದುಕೊಂಡು ಹೋಗುತ್ತಿದ್ದ. ಅವನ ಭಜನೆಯ ಬೈಠಕ್ ಒಂದು ರೀತಿ ಮತ್ತೇರಿಸುತ್ತಿತ್ತು. ಅವನು ಹಾಡಲು ಸುರುಮಾಡಿದರೆ ಹಿಮ್ಮೇಳದವರು ತಲಿ ಕೆರೆದುಕೊಳ್ಳುತ್ತಿದ್ದರು. ಏಕೆಂದರೆ ಅವನು ಹೇಳಿದ ಪದಗಳನ್ನು ಹಾಡುವುದು ಅಷ್ಟು ಸುಲಭವಾಗಿರಲಿಲ್ಲ. ಅವನ ಪದಗಳೋ ರೈಲು ಬಂಡಿಯಂತೆ ಉದ್ದವಾಗಿರುತ್ತಿದ್ದವು. ‘ಬೆಳ್ಳನೇ ಎರೆಡೆತ್ತು ಬೆಳ್ಳಿಯ ಬಾರುಕೋಲು ಕೇರಿಯ ದಂಡಿಯ ಹೊಲಕ್ಕೆ… ಕೆರೆಯ ದಂಡೆಯ ಹೊಲಕ್ಕೆ… ‘ ಎಂದು ಚೆಂದವಾಗಿ ಪದ ಹಾಡಹತ್ತಿದರೆ ಬಸವಣ್ಣನ ಗುಡಿಯೊಳಗಿನ ಕಲ್ಲಿನ ಬಸವನು ಕೂಡಾ “ಕೆಂಪಣ್ಣ ಹೊಲಕ್ಕೆ ನಾನು ಬರ್ತೀನಿ” ಅಂತಾ ಜೊತೆಯಾಗುತ್ತಿತ್ತು.

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ