Advertisement

Tag: ಮಂಜುಳ ಡಿ

ಮಂಜುಳ ಡಿ. ಪುಸ್ತಕದ ಕುರಿತು ಎಂ.ಎನ್. ಸುಂದರ್ ರಾಜ್ ಬರಹ

ಲತಾ ಅವರ ಕಂಠದಿಂದ ಹೊರಹೊಮ್ಮಿದ ಮಧುರಗೀತೆಗಳು ಅವರನ್ನು ಸದಾ ಸ್ಮರಣೆಯಲ್ಲಿ ಹೊಂದಿರುವಂತಹದ್ದಾಗಿದ್ದು, ಅವರ ಬಗೆಗಿನ ಗೌರವವನ್ನು ಹೆಚ್ಚಿಸುತ್ತದೆ. ಇನ್ನು ಹಿತ್ತಲ ಗಿಡ ಮದ್ದಲ್ಲ ಎಂಬ ಶೀರ್ಷಿಕೆಯ ಲೇಖನವೂ ಸಹ ಸೊಗಸಾಗಿದೆ. ಒಂದು ಸಾಧಾರಣ ಕಾಯಿಲೆಯನ್ನು ಗುಣಪಡಿಸಲು ನಮ್ಮ ಹೈಟೆಕ್ ಆಸ್ಪತ್ರೆಗಳು ಅದೆಷ್ಟು ಹಣ ಪೀಕಿಸುತ್ತವೆ, ಅದೇ ನಾಟಿವೈದ್ಯರು ಪರಂಪರಾಗತವಾಗಿ ತಮ್ಮ ಕೈಚಳಕದಿಂದ ಮತ್ತು ಅಪಾರ ಅನುಭವದಿಂದ ಕಾಯಿಲೆಯ ಮೂಲಕ್ಕೇ ಹೋಗಿ ರೋಗ ನಿವಾರಣೆ ಮಾಡುವ ಪರಿ ನಿಜಕ್ಕೂ ಅಚ್ಚರಿ ಮೂಡಿಸುವಂತಹದ್ದು.
ಮಂಜುಳ ಡಿ. ಅವರ “ಕೇದಿಗೆ ಗರಿ” ಅಂಕಣ ಬರಹಗಳ ಸಂಕಲನದ ಕುರಿತು ಎಂ.ಎನ್.ಸುಂದರ್ ರಾಜ್ ಬರೆದ ಲೇಖನ

Read More

ಅಪ್ಪನೆಂಬ ಆಲದ ಮರದ ನೆರಳಿನಲ್ಲಿ ಆಶ್ರಯಿತ ಹಕ್ಕಿಗಳು….

“ಅಪ್ಪಾಜಿ ತನಗಿಂತ ಹತ್ತು ವರ್ಷ ಚಿಕ್ಕವರಿದ್ದ ಮಕ್ಕಳಂತಿದ್ದ ಚಿಕ್ಕಪ್ಪಂದಿರು ಹೊತ್ತಿನ ಊಟಕ್ಕಾಗಿ ಇತರರ ಹೊಲಗಳಲ್ಲಿ ಕೆಲಸ ಮಾಡಿ ಹೆಬ್ಬೆರಳು ಕಿತ್ತು ರಕ್ತ ಸೋರಿಕೊಳ್ಳುವುದನ್ನು ನೋಡಿ ಮಧ್ಯ ರಾತ್ರಿ ಎದ್ದು ತನ್ನ ಜವಾಬ್ದಾರಿ ನೆನೆಯುತ್ತಿದ್ದನಾ. ಮೊದಲ ಚಿಕ್ಕಪ್ಪ ಬೇಗ ಮದುವೆಯಾಗಿ ಮಕ್ಕಳಿಗೆ ಊಟಕ್ಕೆ ನೀಡಲಾರದೇ ಹೆಣಗುತ್ತಿದ್ದುದು ಬಾದಿಸಿತ್ತಾ. ನಮ್ಮಜ್ಜಿ ಅಪ್ಪನ ತಮ್ಮಂದಿರಿಗೆ ಬಡಿಸಲು ಇಲ್ಲದಾಗ ಒದ್ದಾಡಿದ್ದು ಅಪ್ಪನ ಕಣ್ರೆಪ್ಪೆ ನೋಯಿಸಿತ್ತಾ. ಅಪ್ಪನ ಅಕ್ಕ ತಂಗಿಯರ ಬಗ್ಗೆ ಯೋಚಿಸಿ ಅಜ್ಜಿ ದಂಗಾಗಿದ್ದು ಅಪ್ಪನ ಕರಳು ಕರೆದಿತ್ತಾ.”
ಮಂಜುಳ ಡಿ ಬರೆದ ಲಹರಿ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ