Advertisement

Tag: ಮಕ್ಕಳ ಸಾಹಿತ್ಯ

“ಏನು ಚಂದಮಾಮ ಕಥೆ ಹೇಳ್ತಿದೀಯಾ?”: ವಿನಾಯಕ ಅರಳಸುರಳಿ ಅಂಕಣ

ಈ ಅವಾಂತರಗಳೆಲ್ಲಾ ಏನೇ ಆದರೂ ಬರೆಯಬೇಕು ಎಂಬ ಸ್ವಸ್ಥ ಹವ್ಯಾಸವನ್ನು ಮೊಟ್ಟಮೊದಲ ಬಾರಿಗೆ ಅದೆಷ್ಟೋ ಮಕ್ಕಳ ಎದೆಯಲ್ಲಿ ಬಿತ್ತಿದ, ಕೈ ಹಿಡಿದು ಬರೆಸಿದ, ಬರೆದಿದ್ದಕ್ಕೊಂದು ವೇದಿಕೆ ಕಲ್ಪಿಸಿದ ಶ್ರೇಯ ಈ ಎಲ್ಲ ಮಕ್ಕಳ ಪತ್ರಿಕೆಗಳಿಗೇ ಸಲ್ಲಬೇಕು. ಅವರಿಗೆ ಇಷ್ಟವಾದ ಪಾತ್ರಗಳನ್ನು ಸೃಷ್ಟಿಸಿ ಅವುಗಳ ಮುಖಾಂತರ ವಿನೋದಮಯವಾದ ಕಥೆಗಳನ್ನು ಹೆಣೆದು, ಅದರೊಳಗೇ ಕಾಣದಂತೆ ನೀತಿಗಳನ್ನು ಬೆರೆಸಿ ಉಣಬಡಿಸುತ್ತಿದ್ದ ಈ ಪತ್ರಿಕೆಗಳು ಓದಿದವರ ಮನಸ್ಸಿನಲ್ಲಿ ಇಂದಿಗೂ ಉಳಿದಿವೆ.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

Read More

ಗುಂಡುರಾವ್ ದೇಸಾಯಿ ಬರೆದ ಈ ಭಾನುವಾರದ ಕತೆ

ಸಂಜೆ ಅಪ್ಪ ಬಾಳೆಹಣ್ಣು ತಂದಿದ್ದನ್ನು ನೋಡಿದ್ದ. ಕೂಡಲೆ ರಾತ್ರಿ ಎದ್ದು ಡಜನ್ ಬಾಳೆ ಹಣ್ಣನ್ನು ತಿಂದು ಮಲಗಿದ. ಬೆಳಿಗ್ಗೆ ಹಣ್ಣು ಇಲ್ಲದನ್ನು ನೋಡಿ ಅಮ್ಮಗ ನೋಡಿ ಗಾಭರಿಯಾಯಿತು. ಬಾಳೆ ಹಣ್ಣು ತಿಂದವರಾರು? ಸಮುನ ಮೇಲೆ ಅನುಮಾನ ಬಂದು “ಸತ್ಯ ಹೇಳು ತಿಂದವನು ನೀನು ತಾನೆ?” ಎಂದು ತರಾಟೆ ತೆಗೆದುಕೊಂಡಳು. ಸಮು ನಡೆದ ವಿಷಯವನ್ನೆಲ್ಲ ಹೇಳಿ ಬೆಳಿಗ್ಗೆ ಮಲವಿಸರ್ಜನೆ ಮಾಡುವಾಗ ಸಿಕ್ಕ ಬೀಜಗಳನ್ನು ಖುಷಿಯಿಂದ ತೋರಿಸಿ “ಅಮ್ಮಾ, ನೋಡು ನನ್ನ ಹೊಟ್ಟೆಯಲ್ಲಿ ಹುಣಸೆ ಮರ ಬೆಳೆಯಲು ಸಾಧ್ಯನ ಇಲ್ಲ?” ಎಂದು ಗೆಲುವಿನಿಂದ ತೋರಿಸಿದ.
ಗುಂಡುರಾವ್‌ ದೇಸಾಯಿ ಬರೆದ ಮಕ್ಕಳ ಕತೆ “ಸಮು ಮತ್ತು ಹುಣಸೆ ಬೀಜ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ