Advertisement

Tag: ಮಣ್ಣಿನ ಬಂಡಿಯಲ್ಲಿ ಫುಕುವೋಕಾ

ಜೀವಜಾಲದ ಪ್ರೋಗ್ರಾಮಿಂಗ್‌ನ ವಿಸ್ಮಯ: ಸತೀಶ್‌ ತಿಪಟೂರು ಬರಹ

ವ್ಯಕ್ತಿ ಪ್ರಕೃತಿಯು ತನ್ನ ಪರಿಸರದ ಪ್ರಭಾವದ ವಿರುದ್ಧ ಪ್ರತಿಭಟಿಸಿ, ಸೆಣೆಸಿ ತನ್ನದೇ ನಡೆಗಳ ದಾರಿಯಲ್ಲಿ ಚಲಿಸಲು ಯಾವುದೋ ಒಂದು ಆಂತರಿಕ ಸೆಳೆತವಿರಬೇಕು. ಈ ಸೆಳೆತ ಇಂದು ನೆನ್ನೆಯದಲ್ಲ; ಇನ್ನೂ ಹಿಂದಿನದು, ಬಹುದೂರ ಕಾಲ ಹಿಂದಿನದು. ಎಂದೋ ಯಾವ ಕಾಲದಲ್ಲೋ ಯರ‍್ಯಾರ ಕಾಲ-ದೇಶ-ಪ್ರಭಾವ-ಪ್ರವಾಹಗಳ ಹರಿವಿನಲ್ಲೋ ಮೊಳೆತಿದ್ದಿರಬೇಕು. ಹೀಗೆ ಕಾಲಾಂತರ ಕಾದು ಕಾದು ತನ್ನನ್ನು ತಾನು ಅರಿವಿನಲ್ಲಿ ಕಂಡುಕೊಂಡುದುದು. ಇದು ಮೊಳೆತು ಬೆಳೆದು ವಿಕಾಸವಾಗಬಹುದಾದ ಬೀಜರೂಪ ಮಾತ್ರ. ಇದು ಬೆಳೆದು ಬೃಹತ್ ವೃಕ್ಷವಾಗಲು ಏನೆಲ್ಲಾ ಒದಗಿ ಬರಬೇಕೋ?
ಸತೀಶ್‌ ತಿಪಟೂರು ಅವರ “ಮಣ್ಣಿನ ಬಂಡಿಯಲ್ಲಿ ಫುಕುವೋಕಾ” ಕೃತಿ ಸರಣಿಯ ಕೊನೆಯ ಕಂತು ನಿಮ್ಮ ಓದಿಗೆ

Read More

‘ಆದಿಮ’ದ ಸನ್ನಿಧಿಯಲ್ಲಿ: ಸತೀಶ್‌ ತಿಪಟೂರು ಬರಹ

ನಾಟಕದ ಪ್ರಕ್ರಿಯೆಯಲ್ಲಿ ನಾಟಕಕಾರ, ನಿರ್ದೇಶಕ ಮುಂತಾದವರು ನಾಟಕವನ್ನು ಅವರವರ ದೃಷ್ಠಿಕೋನಗಳಲ್ಲಿ ಮಕ್ಕಳ ಮೂಲಕ ವ್ಯಾಖ್ಯಾನಿಸಲು ಪ್ರಯತ್ನಿಸುತ್ತಿದ್ದರೆ, ಒಮ್ಮೊಮ್ಮೆ ಮಕ್ಕಳು ಅದನ್ನು ಮತ್ತೊಂದು ನೆಲೆಯಲ್ಲಿ ಕಾಣಿಸಿಬಿಡುತ್ತಾರೆ. ನಾಟಕವು ಮಕ್ಕಳನ್ನು ಒಳಗೊಳ್ಳುವ ಪ್ರಕ್ರಿಯೆಯು ಅವರ ಮನಸುಗಳಲ್ಲಿ ಕತೆಗಳ ಬೀಜಗಳನ್ನು ಬಿತ್ತಿ ಅವರ ಕಲ್ಪನೆಗಳ ಕಾವಿನಲ್ಲಿ ಮೊಳೆಸಿ, ಬೆಳೆಸುತ್ತಾ ನಾಟಕವು ಅವರ ದೇಹ – ಧ್ವನಿಗಳನ್ನು ವ್ಯಾಪಿಸಿ ಆಕಾರ ಪಡೆದು ಅರಳಿಕೊಂಡತೆ ಆಗಬೇಕು.
ಸತೀಶ್‌ ತಿಪಟೂರು ಅವರ “ಮಣ್ಣಿನ ಬಂಡಿಯಲ್ಲಿ ಫುಕುವೋಕಾ” ಕೃತಿಯ ಮತ್ತೊಂದು ಅಧ್ಯಾಯ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ