Advertisement

Tag: ಮಧುರಾಣಿ ಎಚ್. ಎಸ್

ಶ್ರೀಧರನ ಮದುವೆ ಸುಸಂಪನ್ನವಾದ ಪರಿ

“ಇಂತಿಪ್ಪ ಸಜ್ಜನ ಕುಟುಂಬವನ್ನು ಹೀಗೆ ಪರಿಪರಿಯಾಗಿ ಗೋಳಾಡಿಸಿದ ಈ ಶ್ರೀಧರನು ಇನ್ನೇನು ಅನಾಹುತ ಮಾಡಿದನೋ ಎಂದು ಎದೆಬಡಿತ ಸಹಿಸುತ್ತಾ ಕೇಳುತ್ತಿದ್ದವರಿಗೆ ಕಡೇ ಪಾಯಿಂಟನ್ನು ಕಿರಿಸೊಸೆಯಾದ ರುಕ್ಮಿಣಿಯವರೇ ವಿವರಿಸಿದರು. “ನೋಡಿ, ಒಂದೇ ಒಂದು ದಿನಕ್ಕೂ ಇವರು ಕೈಕಾಲು ತೊಳೆದು ತಟ್ಟೆಯ ಮುಂದೆ ಕೂತದ್ದು ನಾನು ನೋಡ್ಲಿಲ್ಲ‌. ದರಿದ್ರವಾಗಿ ಎಲ್ಲಿದ್ದರೆ ಅಲ್ಲಿಂದಲೇಎದ್ದು ತಟ್ಟೆಗೆ ಕೈಯಿಡೋದು.
ಮಧುರಾಣಿ ಎಚ್. ಎಸ್. ಬರೆಯುವ ಮಠದ ಕೇರಿ..”

Read More

ಪಡಪೋಶಿ ಶ್ರೀನಿವಾಸನ ರಿಪೇರಿ ಪ್ರಸಂಗ: ಮಧುರಾಣಿ ಕಥಾನಕ

“ಶ್ರೀನಿವಾಸನು ಕಿಟಕಿಗಳನ್ನೆಲ್ಲಾ ಪರೀಕ್ಷಿಸಲು ಹೊರ ಮನೆಯಲ್ಲಿ ಸುತ್ತಾಡುತ್ತಿದ್ದನು. ನಾನು ಅಮ್ಮನನ್ನೇ ದಿಟ್ಟಿಸುತ್ತಿದ್ದೆ. ಈಗ ಉಂಟಾಗುವ ಪ್ರಹಸನವನ್ನು ಕಣ್ತುಂಬಿಕೊಳ್ಳಲು ನನ್ನ ಪಂಚೇಂದ್ರಿಯಗಳು ಸರ್ವ ಸನ್ನದ್ಧವಾಗಿದ್ದವು. ಅಮ್ಮ ಬಾಗಿಲನ್ನು ನೋಡಿ ಹೌಹಾರಿದಳು. ತಂದ ಕಾಫಿ ಲೋಟವನ್ನು ಟೇಬಲಿಗೆ ಕುಕ್ಕಿ “ಅಯ್ಯೋ ರಾಮ ಇದೇನೊ ಸುಡುಗಾಡು ಮಾಡಿಟ್ಟು ಈ ಪಡಪೋಶಿ ಇಡೀ ಬಾಗ್ಲು ಹಾಳುಗೆಡವಿದನಲ್ಲ ಇವನ ಮನೆ ಕಾಯುವಾಗ” ಅಂದುಕೋತಾ….”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ