ಮನಸ್ಸೆಂಬೊ ಮಾಯಾವಿ..: ವಿಶ್ವನಾಥ ನೇರಳೆಕಟ್ಟೆ ಬರಹ

ಮನಸ್ಸು ಎನ್ನುವುದೇ ಹಾಗೆ, ಅನೂಹ್ಯವಾದದ್ದು, ಅಸದೃಶವಾದದ್ದು. ಮನುಷ್ಯನಲ್ಲಿರುವ ಅತ್ಯಂತ ಶಕ್ತಿಶಾಲಿ ಹಾಗೂ ಅತೀ ದುರ್ಬಲ ಅಸ್ತ್ರವೆಂದರೆ ಅದು ಮನಸ್ಸು. ನಮ್ಮ ಬದುಕಿನಲ್ಲಿ ಯಾವತ್ತೋ ನಡೆದ ಘಟನೆಗಳು, ನೋಡಿದ ಸನ್ನಿವೇಶಗಳು ಬದುಕಿನ ಇನ್ಯಾವುದೋ ಕಾಲಘಟ್ಟದಲ್ಲಿ ನಮ್ಮ ಮನಸ್ಸನ್ನು ನಿಯಂತ್ರಿಸುವ ಬಗೆಯಂತೂ ಅತ್ಯದ್ಭುತ. ಮನಸ್ಸನ್ನು ನಿಭಾಯಿಸುವ ಕಲೆಯನ್ನು ಕಲಿತುಕೊಂಡರೆ ಮನುಷ್ಯ ಯಶಸ್ಸನ್ನು ಗಳಿಸಿಕೊಳ್ಳುವುದು ಸುಲಭವಾಗುತ್ತದೆ. ಹಾಗೆಂದು ಈ ಪ್ರಯತ್ನದಲ್ಲಿ ಎಡವಿದರೆ ಬದುಕು ಸಮಸ್ಯೆಗಳ ಗೂಡಾಗುತ್ತದೆ.
ನೇರಳೆಕಟ್ಟೆ ಅವರು ಮನಸ್ಸಿನ ಅಗಾಧತೆಯ ಕುರಿತು ಬರೆದ ಲೇಖನ ಇಂದಿನ ಓದಿಗಾಗಿ.

Read More