Advertisement

Tag: ಮಹಾತ್ಮಾ ಗಾಂಧೀಜಿ

ಗಾಂಧೀ ಎಂಬ ಶಾಶ್ವತ ಸತ್ಯ

ಗಾಂಧೀಜಿಗೆ ಅಹಿಂಸೆ ಕೇವಲ ಒಂದು ಪರಿಕಲ್ಪನೆಯಲ್ಲ. ಅದು ಯಾರಿಗೂ ಯಾವುದೇ ನೋವನ್ನುಂಟು ಮಾಡಬಾರದೆಂಬುದನ್ನು ಮನಗಾಣಿಸಬೇಕು; ಕಾರಣ ದುರಾಲೋಚನೆಯೂ ಹಿಂಸೆ, ಅಸಹನೆಯೂ ಹಿಂಸೆ. ಅನ್ಯರಿಗೆ ಕಡೆಗಣಿಸುವುದೂ ಹಿಂಸೆ. ಅಷ್ಟೇ ಏಕೆ ಲೋಕಕ್ಕೆ ಅವಶ್ಯಕವಾದುದನ್ನು ತಾನೊಬ್ಬನೇ ಇಟ್ಟುಕೊಳ್ಳುವದೂ ಹಿಂಸೆಯೆ. ಇದರಿಂದ ಅಹಿಂಸೆಯೆಂದರೆ ಒಂದು ರೀತಿಯ ನಕಾರಾತ್ಮಕ ಧೋರಣೆಯೆಂದು ತಿಳಿಯಬೇಕಿಲ್ಲ. ಹೇಡಿತನವಂತೂ ಖಂಡಿತ ಅಲ್ಲ. ಮನುಬಳಿಗಾರ್‌ ಅವರು ಮಹಾತ್ಮಾ ಗಾಂಧೀಜಿಯ ಕುರಿತು ಬರೆದ ಲೇಖನವೊಂದು ನಿಮಗಾಗಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ