Advertisement

Tag: ಮಾರುತಿ ಗೋಪಿಕುಂಟೆ

ಶರಣಪ್ಪ ಮೇಷ್ಟ್ರು ಸೈಕಲ್ ಮತ್ತು ನಾನು

ಸೈಕಲ್‌ನ ಯಾವ ಭಾಗವೂ ಹೊಳಪು ಕಾಣದ… ಬಿಸಿಲು ಮಳೆಗೆ ನೆಂದು ಕಪ್ಪಾದ ಕೃಷ್ಣಸುಂದರಿ ನನ್ನ ಸೈಕಲ್… ವಿಧಿಯಿಲ್ಲದೆ ಅದನ್ನೇ ಚೆನ್ನಾಗಿ ತೊಳೆದು ಸಿಂಗಾರ ಮಾಡಿದ್ದಾಯಿತು. ನನಗೋ ಅದನ್ನು ತುಳಿಯುವ ಕಾತರ. ಪೂಜೆ ಮಾಡಿ ಊರೆಲ್ಲಾ ಸುತ್ತಿಕೊಂಡು ಬರೋಣ ಎಂದು ಸವಾರಿ ಹೊರಟೇ ಬಿಟ್ಟೆ. ಊರ ಮಂದಿಯೆಲ್ಲಾ ನನ್ನನ್ನೆ ನೋಡುತ್ತಿದ್ದಾರೆ. ಶರಣಪ್ಪ ಮೇಷ್ಟ್ರು ಸೈಕಲ್ ಇವ ಹೇಗೆ ತುಳಿದಾನು ಎಂಬ ಕುತೂಹಲ ಅವರದು.
ಮಾರುತಿ ಗೋಪಿಕುಂಟೆ ಬರೆದ ಲಲಿತ ಪ್ರಬಂಧ ನಿಮ್ಮ ಈ ದಿನದ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ