Advertisement

Tag: ಮಾಲಾ ಮ. ಅಕ್ಕಿಶೆಟ್ಟಿ

ಒಮ್ಮೆ ಹಚ್ಚಿಕೊಂಡರೆ….: ಮಾಲಾ ಮ. ಅಕ್ಕಿಶೆಟ್ಟಿ ಬರಹ

ಎರಡು ದಿನದ ವಸ್ತಿಯ ನಂತರ ಮನೆಗೆ ತಲುಪುವವರೆಗೂ ಮನಸ್ಸು ನಿಯಂತ್ರಣದಲ್ಲಿರಲಿಲ್ಲ. ಯಾವ ಗಿಡಗಳು ಹೋದವು? ಆಕೆಯಂತೂ ಎಲ್ಲವೂ ಅಂದಳು, ಕೆಲವಾದರೂ ಉಳಿಯಬಾರದೇ ಎಂದು ಮನಸ್ಸು ಪ್ರಾರ್ಥಿಸುತ್ತಿತ್ತು. ಅಂದು ಮನೆಯ ತಲುಪುವ ಹಾದಿಗುಂಟ ಬರುವಾಗ ನೋಡಿದರೆ ಎಲ್ಲವೂ ಬಟಾ ಬಯಲು, ಎರಡೂ ಕಡೆ ಎಲ್ಲ ಗಿಡಗಳನ್ನು ಕಿತ್ತಿದ್ದಾರೆ. ಇನ್ನು ನಮ್ಮದೇನು ಎನ್ನುತ್ತಾ ನಮ್ಮ ಮನೆಯ ಮುಂದೆ ಬಂದಾಗ ಎಲ್ಲ ಗಿಡಗಳು ಹೋಗಿ ಕೇವಲ ಎರಡು ಗಿಡ ಉಳಿದಿದ್ದವು.
ಮಾಲಾ ಮ. ಅಕ್ಕಿಶೆಟ್ಟಿ ಬರಹ ನಿಮ್ಮ ಓದಿಗೆ

Read More

“ದೀಡೆಕರೆ ಜಮೀನು”ನಲ್ಲಿರುವ ಸಂಕಟದ ಕಥೆಗಳು

ನಾನು ಈ ಮೊದಲು ಇವರ “ಆಲದ ಮರ” ಎಂಬ ಕತೆಯನ್ನು ಮಯೂರ ಪತ್ರಿಕೆಯಲ್ಲಿ ಓದಿದ್ದೆ. ಆವಾಗಲೇ ಓಹ್! ಸರ್ ಚೆನ್ನಾಗಿ ಕಥೆ ಬರೀತಾರಲ್ಲ ಎಂದು ಉದ್ಗರಿಸಿದ್ದೆ. “ಭಜಿ ಅಂಗಡಿ ಮಲ್ಲಕ್ಕ” ಮತ್ತು “ತಪ್ದಂಡ” ಇವೆರಡು ಕಥೆಗಳನ್ನು ಬಿಟ್ಟರೆ ಉಳಿದೆಲ್ಲವೂ ನೋವು, ಹತಾಶೆ ಅಸಹಾಯಕತೆಯಿಂದ ಕೂಡಿವೆ. ಕೊನೆವರೆಗೂ ಹೋರಾಡುವ “ಆಲದ ಮರ”ದ ಅಜ್ಜ, “ತಲ್ಲಣ”ದಲ್ಲಿರುವ ಮಕ್ಕಳ ಸಾವು, “ಮಹಾಪೂರ”ದಲ್ಲಿಯ ರಾಜಕೀಯ ನಾಟಕ, “ದಿವ್ಯ ಮೌನದ ಸಂತ”ನಲ್ಲಿ ಅಮಾಯಕನ ಕೊಲೆ, “ಋಣಮುಕ್ತ”ದಲ್ಲಿಯ ವ್ಯಕ್ತಿ ಅನ್ಯಾಯವಾಗಿ ನೋವು ಪಡುವ ದೃಶ್ಯಗಳು ಓದುಗನನ್ನು ಹಿಂಸಿಸುತ್ತವೆ.
ಮಲ್ಲಿಕಾರ್ಜುನ್ ಶೆಲ್ಲಿಕೇರಿಯವರ “ದೀಡೆಕರೆ ಜಮೀನು” ಕಥಾ ಸಂಕಲನದ ಕುರಿತು ಮಾಲಾ ಮ. ಅಕ್ಕಿಶೆಟ್ಟಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ