Advertisement

Tag: ಮುಖ್ಯಮಂತ್ರಿ ಚಂದ್ರು

‘ಮುಖ್ಯಮಂತ್ರಿ’ಯ ಬದುಕಿನ ಪುಟಗಳು….

ಆಗ ಮುಖ್ಯಮಂತ್ರಿ ಪಾತ್ರದ ಕುರಿತು ಚರ್ಚೆ ಶುರುವಾಗಿ, ರಾಜಾರಾಂ ಅವರನ್ನು ಮುಖ್ಯಮಂತ್ರಿ ಪಾತ್ರ ಮಾಡಲು ಒತ್ತಾಯಿಸಿದಾಗ ಅವರು ಒಪ್ಪಲಿಲ್ಲ. ಬೇರೆ ತಂಡಗಳ ಪ್ರಮುಖ ಕಲಾವಿದರ ಕುರಿತು ಚರ್ಚಿಸಿದರೂ ಪ್ರಯೋಜನವಾಗಲಿಲ್ಲ. ಅಂತಿಮವಾಗಿ ನನ್ನ ತಲೆಗೇ ಬಂತು. ನಾಟಕ ಕೆಟ್ಟರೂ ಚಿಂತೆಯಿಲ್ಲ, ಪ್ರದರ್ಶನ ನಿಲ್ಲಿಸುವುದು ಬೇಡವೆಂದಾಯಿತು. ಭಂಡ ಧೈರ್ಯ ನನಗಿದ್ದುದರಿಂದ ಒಪ್ಪಿದೆ. ಆದರೆ ನಿರ್ದೇಶನಕ್ಕೆ ಒಪ್ಪಲಿಲ್ಲ. ರಾಜಾರಾಂ ಅವರು ಇಬ್ಬರೂ ಸೇರಿ ನಿರ್ದೇಶಿಸೋಣವೆಂದರೂ ಬೇಡವೆಂದೆ. ಎಂಟತ್ತು ದಿನಗಳಲ್ಲಿ ನಾಟಕ ಪ್ರದರ್ಶನ ಇರುವುದರಿಂದ ನಾನು ಒಪ್ಪಲಿಲ್ಲ. ಆದರೆ ಕರಾರೊಂದು ಹಾಕಿದೆ.
ನಟ ಮುಖ್ಯಮಂತ್ರಿ ಚಂದ್ರು ಬರೆದ “ರಂಗವನದ ಚಂದ್ರತಾರೆ” ಆತ್ಮಕಥನದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ