Advertisement

Tag: ಮುನವ್ವರ್ ಜೋಗಿಬೆಟ್ಟು

ನೀಲಕಡಲನು ಸೀಳಿ ತೇಲುತ ಸಾಗಿದ ಪಯಣ

ಹಡಗು ಮುಂದೆ ಹೋದಂತೆ ದೋಣಿಯ ಹಾಗೆ ಓಲಾಡಲು ಶುರುವಿಟ್ಟುಕೊಂಡಿತು. ಕಡಲಿನ ಅಲೆಗಳಿಗೆ ಲಯಬದ್ಧವಾಗಿ ಚಲಿಸಿದರೂ ಒಮ್ಮೊಮ್ಮೆ ಮುಗ್ಗರಿಸಿದಂತೆ ಅನಿಸುತ್ತಿತ್ತು. ಯಾರೋ ಒಂದಿಬ್ಬರು ಅಚ್ಚರಿಯಾಗಿ ಆ ದೃಶ್ಯ ನೋಡುತ್ತಿದ್ದರೂ ಅವರೊಂದಿಗೆ ಚರ್ಚಿಸಲು ಭಾಷೆ ಅರಿಯದೆ ಇದಿನಬ್ಬ ತನ್ನ ಗತ ಬದುಕನ್ನು ಮೆಲುಕು ಹಾಕತೊಡಗಿದ. ತಾನು ಬದುಕಿನ ಯಾವ ಹಂತದಲ್ಲಿ ಇದ್ದೇನೆ ಎಂದು ಅರಿವಾಗುತ್ತಲೇ ದುಃಖ ಉಮ್ಮಳಿಸಿ ಬಂತು. ದುಃಖದಲ್ಲಿ ಅವನು ತಲೆಯಲ್ಲಿ ಹಾದು ಹೋದ ಯೋಚನೆಗಳೇನು?”

Read More

ಡರ್ಬನ್ ಇದಿನಬ್ಬ: ಗುಲಾಮಗಿರಿಯ ಗಾಡಿ ಏರಿ..

ಆಗಂತುಕ ಗಾಡಿಯೆಡೆಗೆ ಸಾಗಿದ. ಗಾಡಿ ಚಾಲಕ ಮತ್ತು ಆಗಂತುಕ ಮಾತನಾಡಿದರು. ಇದಿನಬ್ಬನಿಗೆ ಗಾಡಿಯೇರಲು ಆಗಂತುಕ ಹೇಳಿದ. ಎತ್ತಿನ ಗಾಡಿ ಆಗಂತುಕ ಸೂಚಿಸಿದ ಒಂದು ದಾರಿ ಹಿಡಿದು ‘ಗಡ- ಗಡ’ ಸದ್ದನ್ನು ಮಾಡುತ್ತಾ ಮುಂದೆ ಸಾಗಿತು. ಮೈಲುಗಳು ಮೈಲುಗಳನ್ನು ದಾಟಿ ಆ ಧೂಳಿನಿಂದಾವೃತಗೊಂಡ ಮಣ್ಣಿನ ರಸ್ತೆಯಲ್ಲಿ ಕುಳಿತಿದ್ದವರನ್ನೆಲ್ಲಾ ಅಲ್ಲಾಡಿಸಿ ಎಸೆದೆಸೆದು ಗಾಡಿ ಬಹಳಷ್ಟು ದೂರ ಸಾಗಿತು. -ಮುನವ್ವರ್ ಜೋಗಿಬೆಟ್ಟು ಬರೆಯುವ ‘ಡರ್ಬನ್ ಇದಿನಬ್ಬ’ ಕಿರು ಕಾದಂಬರಿಯ ನಾಲ್ಕನೇ ಕಂತು.

Read More

ಪಾತ್ರೆಗಳ ರಾಶಿ, ಕಾಡುನಡುಗಿಸುವ ಹುಲಿಗರ್ಜನೆ

ಒಳಗೇನೋ ಕೆಲಸದಲ್ಲಿ ನಿರತರಾಗಿದ್ದ ಹಲೀಮಾರು ಪೆರ್ನುವನ್ನು ನೋಡಿ ಹೊರಗೆ ಬಂದರು. ಇದಿನಬ್ಬ ತನ್ನಕ್ಕನ ಮನೆಯಲ್ಲಿ ಇಲ್ಲ ಎಂಬ ವಿಷಯ ಕೇಳಿದ ಕೂಡಲೇ ಹಲೀಮಾ ಕುಸಿದು ಕುಳಿತರು. ಮಗನ ಮುಖ ಒಮ್ಮೆಯಾದರೂ ನೋಡಬೇಕು ಎಂಬ ಆಸೆಯಿಂದ ಅವರ ಮಾತೃಹೃದಯ ನೋಯತೊಡಗಿತು.
ಮುನವ್ವರ್ ಜೋಗಿಬೆಟ್ಟು ಬರೆಯುವ ‘ಡರ್ಬನ್ ಇದಿನಬ್ಬ’ ಕಿರು ಕಾದಂಬರಿಯ ಮೂರನೆಯ ಕಂತು.

Read More

ಡರ್ಬನ್ ಇದಿನಬ್ಬ: ಬಸಳೆ ಮಾರುವವನ ಕೂಗು

ಇದಿನಬ್ಬ ನಚ್ಚಬೆಟ್ಟು ಬಳಿಯ ಊರಿಗೆ ಹೊರಡುವ ಮೂತಾಪನ ದೋಣಿಗೆ ಮೂತಮ್ಮನ ಸಹಾಯದಿಂದ ಏರಿದ. ದೋಣಿ ಫಾತಿಮಾರ ಗಂಡ ಇಸ್ಮಾಯಿಲರದ್ದೇ, ಅಂದರೆ ಶಾಮಣ್ಣ ಗೌಡರ ದೋಣಿಗೆ ಅವರೇ ಅಂಬಿಗ. ಸದ್ಯ ಮುಂಗೋಪಿ ತಂದೆಯ ಕೈಯಿಂದ ಮಗನನ್ನು ರಕ್ಷಿಸಿದೆನಲ್ಲ ಎಂಬ ಖುಷಿ ಹಲೀಮಾರಿಗೆ. ಆದರೆ ಖುಷಿ ಬಹಳ ದಿನ ಉಳಿಯಲಿಲ್ಲ.
ಮುನವ್ವರ್ ಜೋಗಿಬೆಟ್ಟು ಬರೆಯುವ ‘ಡರ್ಬನ್ ಇದಿನಬ್ಬ’ ಕಾದಂಬರಿಯ ಎರಡನೆಯ ಕಂತು

Read More

ಬಿದಿರುಮೆಳೆಯಲ್ಲಿ ಹೂತ ಹೆಣ: ಮುನವ್ವರ್ ಜೋಗಿಬೆಟ್ಟು ಅಂಕಣ

“ಹೊಸ ಛತ್ರಿಯನ್ನು ತಲೆ ಕೆಳಗಾಗಿಸಿ ಅದರೊಳಗೆ ಕಲಕು ನೀರು ಹರಿಯಲು ಬಿಟ್ಟು ಪುಡಿ ಮೀನುಗಳನ್ನು ಹಿಡಿಯುತ್ತಿದ್ದ ಮಹಾ ಪೋಕಿರಿಗಳು ನಾವು. ‘ಮೀನು ಹಿಡಿಯಲಿಕ್ಕಾಗಿಯೇ ಶಾಲೆಗೆ ರಜಾ ಮಾಡುವ ನನ್ನಂತಹ ಮಕ್ಕಳ ಕಾಲವೆಲ್ಲಾ ಎಲ್ಲಿ ಹೋಯಿತು?’ ಅನಿಸತೊಡಗುವಾಗ ಸಮವಸ್ತ್ರ ಮತ್ತು ಬೂಟು ಹಾಕಿ ಬೆಳಗಿನ ಜಾವವೇ ಸ್ಕೂಲ್ ಬಸ್ಸು ಹತ್ತುವ ಮಕ್ಕಳ ಮುಖವೊಮ್ಮೆ ತೇಲಿ ಬಂತು…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ