Advertisement

Tag: ಮುಳಿಯ ತಿಮ್ಮಪ್ಪಯ್ಯ

ಅಚ್ಚಗನ್ನಡದ ಹರಿಕಾರ ಮುಳಿಯ ತಿಮ್ಮಪ್ಪಯ್ಯ

ತಮ್ಮ ವಿಮರ್ಶೆಯ ಕೃತಿಗಳಲ್ಲಿ ಮುಳಿಯ ತಿಮ್ಮಪ್ಪಯ್ಯನವರು ತೋರಿಸಿಕೊಟ್ಟ ದೇಸೀ ವಿಮರ್ಶೆಯ ಮಾರ್ಗದ ಮಹತ್ವವನ್ನು ಕೂಡ ಸರಿಯಾಗಿ ಗುರುತಿಸಲಾಗಿಲ್ಲ. ಉದಾಹರಣೆಗೆ ಅವರು ಪಂಪನ ‘ಆದಿಪುರಾಣ’ವು ರಸಕಾವ್ಯ, ‘ವಿಕ್ರಮಾರ್ಜುನ ವಿಜಯ’ವು ಶೀಲ ಪ್ರತಿಪಾದನೆಯ ಕಾವ್ಯ ಎಂದು ಗುರುತಿಸಿರುವುದು ಮಹತ್ವದ ಸಂಗತಿಯಾಗಿದೆ. ಭಾರತೀಯ ಕಾವ್ಯಮೀಮಾಂಸೆಯನ್ನು ಅರಗಿಸಿಕೊಂಡವರ ಒಳನೋಟ ಇದು. ಅಲ್ಲದೆ ಅರಿಸ್ಟಾಟಲ್ ಕೂಡ ‘ಇಥೋಸ್’ ಅನ್ನುವುದನ್ನು…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ