Advertisement

Tag: ಮೂಡ್ನಾಕೂಡು ಚಿನ್ನಸ್ವಾಮಿ

ಮೂಡ್ನಾಕೂಡು ಚಿನ್ನಸ್ವಾಮಿ ಅವರ ಕೊರೊನಾ ಕವಿತೆಗಳು

ದಾರಿ ತಪ್ಪಬಾರದೆಂದು ರೈಲು ಹಳಿಯ ಹಿಡಿದು ಹೊರಟ ಮುಗ್ಧ ಜನಗಳು ದೇಶದೆಲ್ಲೆಡೆ ಸಾರ್ವಜನಿಕ ಸಮಚಾರ ನಿರ್ಬಂಧವಾಗಿರುವಾಗ ಈ ಹಳಿಯಮೇಲೆ ಒಂದಿಷ್ಟು ಹೊತ್ತು ವಿರಮಿಸೋಣವೆಂದು ಮಲಗಿರುತ್ತಾರೆ. ದುರಾದೃಷ್ಟವಶಾತ್ ಗೂಡ್ಸ್ ರೈಲು ಹರಿದು ಹಳಿಯ ಮೇಲೆ ಮಲಗಿದ್ದವರು ಶವಗಳಾಗುತ್ತಾರೆ. ಅವರ ಪಕ್ಕವೇ ಬಿದ್ದಿದ್ದ ರೊಟ್ಟಿ ಚೂರುಗಳು, ರಕ್ತಸಿಕ್ತ ಮಾಂಸದ ತುಂಡುಗಳಾದ ಅಮಾಯಕ ಹೆಂಗಸರು ಮಕ್ಕಳು ಇಡೀ ದೇಶವನ್ನು ಮರುಗುವಂತೆ ಮಾಡುತ್ತವೆ.
ಅಭಿಷೇಕ್‌ ವೈ.ಎಸ್. ಬರೆಯುವ “ಕಾವ್ಯದ ಹೊಸ ಕಾಲ” ಅಂಕಣದಲ್ಲಿ ಮೂಡ್ನಾಕೂಡು ಚಿನ್ನಸ್ವಾಮಿಯವರ “ಕೊರೊನಾ” ಕವನ ಸಂಕಲನದ ಕುರಿತ ಬರಹ ಇಲ್ಲಿದೆ

Read More

ದಿಲೀಪ್ ಕುಮಾರ್ ಪುಸ್ತಕಕ್ಕೆ ಮೂಡ್ನಾಕೂಡು ಚಿನ್ನಸ್ವಾಮಿಯವರ ಮಾತುಗಳು

“ಅವನು ಚಳಿ ಕಾಯಿಸಿಕೊಳ್ಳಲು ಬೆಂಕಿಯ ಮುಂದೆ ಕೂತಿದ್ದಾನೆ. ಸುಮ್ಮನೆ ಕುಳಿತಿಲ್ಲ; ಎದೆಯೊಳಗೆ ಬೆಂಕಿ ಇಟ್ಟುಕೊಂಡು ಕಾಯುತ್ತಿದ್ದಾನೆ. ಆ ಕಾಯುವಿಕೆಯ ತೀಕ್ಷ್ಣತೆಯನ್ನು ‘ಬೆಂಕಿ ಹೊರಗಿಲ್ಲ’ ಎಂಬ ಮಾತು ಮಿಂಚಿನಂತೆ ಹೊಳೆಯಿಸುತ್ತದೆ. ಉತ್ತಮ ಕಾವ್ಯ ಮಾಡುವ ಕೆಲಸ ಇಷ್ಟೆ. ಶಬ್ದವಿದೆ, ಅದಕ್ಕೊಂದು ಅರ್ಥವಿದೆ. ಅದರಿಂದಾಚೆ ಆ ಶಬ್ದಾರ್ಥಗಳು ಇನ್ನೇನಿನ್ನೇನನ್ನೋ ಧ್ವನಿಸುತ್ತವೆ. ಅದು ಕಾವ್ಯ. ಪ್ಯಾಬ್ಲೊ ನೆರೂಡ ಹೇಳುತ್ತಾನೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ