Advertisement

Tag: ಮೌರ್ಯ

ಮೌರ್ಯರ ಕಾಲದ ಆಡಳಿತ ಮತ್ತು ಮತ ಸ್ಥಾಪನೆಗಳು

ತನ್ನ ಸುವಿಶಾಲವಾದ ಸಾಮ್ರಾಜ್ಯವನ್ನು ಹರ್ಷನು ದಕ್ಷತೆಯಿಂದಲೂ, ಶ್ರದ್ಧೆಯಿಂದಲೂ ಪರಿಪಾಲಿಸುತ್ತಿದ್ದನು. ಹರ್ಷನು ಸ್ವತಃ ದೇಶದ ಪ್ರತಿಯೊಂದು ವಿಭಾಗವನ್ನು ಸಂದರ್ಶಿಸುತ್ತಿದ್ದನು. ರೈತರು ತಮ್ಮ ಆದಾಯದ ಅಂಶವನ್ನು ಕಂದಾಯ ರೂಪದಲ್ಲಿ ತೆರಬೇಕಾಗಿತ್ತು. ಕಠಿಣ ತೆರಿಗೆಯು ಹೇರಲ್ಪಡುತ್ತಿರಲಿಲ್ಲ. ರಾಜ್ಯದ ಆದಾಯದ ಕಾಲಂಶವನ್ನು ಸರಕಾರದ ಖರ್ಚಿಗೂ, ಇನ್ನೊಂದು ಅಂಶವನ್ನು ಅಧಿಕಾರಿಗಳ ವೇತನಕ್ಕೂ, ಮತ್ತೊಂದು ಅಂಶವನ್ನು ಸಾಹಿತ್ಯ, ಕಲೆಗಳ ಪ್ರೋತ್ಸಾಹಕ್ಕೂ, ಉಳಿದ ಅಂಶವನ್ನು ಧರ್ಮಗಳ ಪ್ರಸಾರಕ್ಕಾಗಿಯೂ ವಿನಿಯೋಗಿಸಲಾಗುತ್ತಿತ್ತು.
ಕೆ.ವಿ. ತಿರುಮಲೇಶ್ ಬರೆಯುವ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ