Advertisement

Tag: ಯೂರೋಪ್

ಗುಮ್ಮನಿಂದಲೂ ಚಾಕೋಲೇಟ್‌ ಕೊಡಿಸುವ “ಕಾರ್ನಿವಲ್” ಹಬ್ಬ…

ಅಕ್ಟೋಬರ್‌ನಿಂದ ಖಿನ್ನಗೊಂಡ ಮನಸ್ಸುಗಳು ಮತ್ತೆ ಸೂರ್ಯನ ಬೆಳಕು ಹೆಚ್ಚಾಗುವುದನ್ನು ಕಾದು ಕುಳಿತಿರುತ್ತವೆ. ಚಳಿಗಾಲದ ಸಂಕ್ರಮಣ ಬದುಕಿನ ಹುರುಪನ್ನು ಹಿಂದಿರುಗಿ ಕೊಡುತ್ತದೆ. ಬಹಳ ಹಿಂದಿನ ದಿನಗಳಲ್ಲಿ ನಂಬಿಕೆಗಳು ಹುಟ್ಟುವ ಕಾಲಘಟ್ಟದಲ್ಲಿ, ಫೆಬ್ರವರಿ ಸಮಯದ ದಿನಗಳನ್ನು ವಿಶೇಷವಾಗಿ ನೋಡಲಾಗುತ್ತಿತ್ತು. ಕತ್ತಲು ಎಂಬ ದುಷ್ಟ ಶಕ್ತಿಯನ್ನು ತೊಲಗಿಸಿ, ಬೆಳಕು ಎಂಬ ಭರವಸೆಯನ್ನು ಮರುಸ್ಥಾಪಿಸಲು ಜನರು ಒಂದು ಹಬ್ಬವನ್ನು ಹುಟ್ಟು ಹಾಕಿದರು.
“ದೂರದ ಹಸಿರು” ಸರಣಿಯಲ್ಲಿ ಗುರುದತ್ ಅಮೃತಾಪುರ ಬರಹ

Read More

ಎಲ್ಲಾ ಊರು ಕಂಡಮೇಲೆ….

ಬರೀ ಅಲ್ಲಿನ ಆಡಂಬರ ಅಥವಾ ವೈಭವೋಪೇತ ನೋಟಗಳನ್ನಷ್ಟೇ ನಮಗೆ ಉಣಬಡಿಸಲು ಇಚ್ಚಿಸದ ಪ್ರಕಾಶ್‌ರವರು ತಮ್ಮ ಪ್ರವಾಸದುದ್ದಕ್ಕೂ ಆದ ಕೆಲವೊಂದು ಆಕಸ್ಮಿಕ ಅನುಭವಗಳನ್ನೂ ನಮಗೆ ತಿಳಿಸಲು ಪ್ರಾಮಾಣಿಕ ಪ್ರಯತ್ನವನ್ನು ಮಾಡಿದ್ದು ಅವುಗಳಲ್ಲಿ ಪ್ರವಾಸಿಗಳಿಗೆ ವಸತಿ ಮಾಡಲು ಅನುಕೂಲವಾಗಿರುವ ಸ್ಟುಡಿಯೋ ಪ್ಲಾಟ್‌ಗಳ ಕುರಿತಾದ ಪರಿಚಯ ಬರಹ, ಬೆಲ್ಜಿಯಂನ ಬಸ್ಸುಗಳಲ್ಲಿನ ಶೌಚಾಲಯ ವ್ಯವಸ್ಥೆಯ ಬಗ್ಗೆ, ಚಾಕೊಲೇಟ್ ವಿಲೇಜ್‌ನಲ್ಲಿ ಸಿದ್ಧವಾಗುವ ಹೋಮ್ ಮೇಡ್ ಚಾಕೊಲೇಟ್‌ಗಳ ಸ್ವಾದದ ಬಗ್ಗೆ, ರುಚಿಯಾದ ಸಸ್ಯಾಹಾರಿ ತಿನಿಸು ಫಲಾಫೆಲ್ ಬಗ್ಗೆಯೂ ಬರೆಯುತ್ತಾರೆ.
ಪ್ರಕಾಶ್ ಕೆ ನಾಡಿಗ್ ಬರೆದ “ನಾ ಕಂಡ ಯೂರೋಪ್ ಖಂಡ” ಪ್ರವಾಸ ಕಥನದ ಕುರಿತು ಪ.ನಾ. ಹಳ್ಳಿ ಹರೀಶ್‌ ಕುಮಾರ್‌ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ