Advertisement

Tag: ಯೋಗೀಂದ್ರ ಮರವಂತೆ

ಬ್ರಿಟನ್ನಿನ ಸಂಕಟದ ಕಾಲದ ಎರಡು ಪತ್ರಗಳು: ಯೋಗೀಂದ್ರ ಮರವಂತೆ ಅಂಕಣ

“ಕಳೆದ ಮೂರ್ನಾಲ್ಕು ವಾರಗಳಿಂದ ಇಲ್ಲಿನ ಎಲ್ಲ ಸುದ್ದಿ ವಾಹಿನಿಗಳ ಮೂಲಕ ಆಡಳಿತದ ಅತ್ಯಂತ ಜವಾಬ್ದಾರಿಯುತ ಕುರ್ಚಿಯಲ್ಲಿ ಕೂರುವವರು ಆರೋಗ್ಯ ಇಲಾಖೆಯ ಹಿರಿಯ ಸಲಹೆಗಾರರು ನಿತ್ಯವೂ ಎಚ್ಚರಿಕೆಯ ಮುಂಜಾಗರೂಕತಾ ಕ್ರಮಗಳ ಬಗೆಗೆ ನೀಡುತ್ತಿದ್ದ ಸಂದೇಶ ಹಾಗು ಹದಗೆಟ್ಟ ಅರ್ಥವ್ಯವಸ್ಥೆಗೆ ಚೇತರಿಕೆ, ನಿರುದ್ಯೋಗ ಪೀಡಿತರಿಗೆ ತಾತ್ಕಾಲಿಕ ಬೆಂಬಲ ಯೋಜನೆಗಳ ಬಗ್ಗೆ ಹಣಕಾಸು ಮಂತ್ರಾಲಯ ತೆಗೆದುಕೊಂಡ ಹೆಜ್ಜೆಗಳೇ…”

Read More

ಶರತ್ಕಾಲದ ಇಂಗ್ಲಿಷ್ ದಸರಾ: ಯೋಗೀಂದ್ರ ಮರವಂತೆ ಅಂಕಣ

“ನವರಾತ್ರಿ ಆರಂಭ ಆದಾಗಿನಿಂದಲೂ ಭಾರತೀಯ ಜನರ ಅಸ್ತಿತ್ವ ಇರುವ ಇಲ್ಲಿನ ಊರುಗಳೆಲ್ಲೆಲ್ಲ ದೇವಿಯರಿಗೆ ಹೂವು ಹಾರ ಅಲಂಕಾರ ಆರತಿಯ ಅರ್ಚನೆ ಆಗುತ್ತಿದೆ. ಬಣ್ಣ ಬಣ್ಣದ ಉಡುಗೆ ಉಟ್ಟ, ಆಕರ್ಷಕ ಸಿಂಗಾರ ಮಾಡಿಸಿಕೊಂಡ ದುರ್ಗೆ, ಶಾರದೆ, ಲಕ್ಷ್ಮಿ, ಸರಸ್ವತಿಯರು ಬ್ರಿಟನ್ನಿನ ಊರೂರುಗಳಲ್ಲಿ ಪೂಜೆ ಸ್ವೀಕರಿಸುತ್ತಿದ್ದಾರೆ. ಬ್ರಿಟನ್ನಿನ ಪ್ರತಿ ಪಟ್ಟಣದಲ್ಲೂ ಭಾರತೀಯರಿದ್ದಾರೆ ಮತ್ತು ಅಲ್ಲೆಲ್ಲ ದಸರಾದ ಸಂಭ್ರಮ ಕಂಡಿದೆ.”

Read More

ಸುಳಿಗಾಳಿಯಂತಿದ್ದ ಸುಧೀರನ ನೆನಪುಗಳು: ಯೋಗೀಂದ್ರ ಮರವಂತೆ ಅಂಕಣ

“ಕೈಯಲ್ಲಿ ಯಾವ ಆಟಿಕೆ ಅಥವಾ ಅಂತಹ ವಸ್ತು ಇಲ್ಲದೆಯೂ ಮೈಮರೆತು ಆಡುತ್ತಿದ್ದ ಆ ಕಾಲದ ಎಲ್ಲ ಮಕ್ಕಳಂತೆ ನಾವು ಕೂಡ…. ಯಾರಿಂದಲೋ ಕಲಿತ ಆಟಗಳು ನಾವೇ ಕಲ್ಪಿಸಿದ ನೋಟಗಳು ಎಲ್ಲವೂ ಅಲ್ಲಿ ಪ್ರಯೋಗಕ್ಕೆ ಬರುತ್ತಿದ್ದವು. ಹೆಚ್ಚು ಎತ್ತರ ಬೆಳೆಯದ ಕಸೆ ಮಾವಿನ ಮರದ ಗೆಲ್ಲನ್ನು ಏರಿ ಕುಳಿತು ಕಾಲು ಹಿಂದೆ ಮುಂದೆ ಆಡಿಸುತ್ತಾ ಗಂಟೆಗಟ್ಟಲೆ ಪುರಾಣ ಹರಟೆ ಕೊಚ್ಚುತ್ತಿದ್ದೆವು. ಯಸ್ಸಿನಲ್ಲಿ ನನಗಿಂತ ಮೂರು ವರ್ಷ ದೊಡ್ಡವನೂ ಪೇಟೆ ಊರು ಹೆಚ್ಚು ತಿರುಗಿದವನೂ ಆದ ಸುಧೀರ….”

Read More

ಶಿಕ್ಷಕರ ದಿನಕ್ಕೆ ನೆನಪೇ ನಮನ: ಯೋಗೀಂದ್ರ ಮರವಂತೆ ಅಂಕಣ

“ಪ್ರಾಥಮಿಕ ಶಾಲೆಗೆ ಹೋಗುತ್ತಿದ್ದ ಕಾಲದಲ್ಲಿ ಮನೆಯಿಂದ ನಡಿಗೆಯಲ್ಲಿ ಇಡೀ ಊರಿನ ಮಕ್ಕಳು ಶಾಲೆ ತಲುಪುತ್ತಿದ್ದೆವು. ರಸ್ತೆಯಲ್ಲಿ ಗುರುಗಳು ಎದುರಾದರೆ ತಲೆ ತಗ್ಗಿಸಿ ‘ನಮಸ್ತೆ’ ಹೇಳದೆ ಅವರನ್ನು ಯಾವ ಮಕ್ಕಳೂ ಹಾದುಹೋಗುತ್ತಲೇ ಇರಲಿಲ್ಲ. ಗುರುಗಳ ಬಗ್ಗೆ ಗೌರವ ಭಯಗಳ ಜೊತೆಗೆ ನಮ್ಮ ಗುರುಗಳು ನಮ್ಮೊಡನೆಯೇ ಬದುಕುತ್ತಿದ್ದರೆನೋ ಅನಿಸುವ ಅನುಭವಗಳೂ ಶಾಲೆಯಲ್ಲಿ ಆಗುತ್ತಿದ್ದವು.”

Read More

“ಲಂಡನ್ ಡೈರಿ”ಯೊಳಗಿನಿಂದ ವಿಭಜನೆಯ ಕತೆಗಳು: ಯೋಗೀಂದ್ರ ಮರವಂತೆ ಅಂಕಣ

“ದೂರದ ಬ್ರಿಟನ್ನಿನಲ್ಲಿ ಹೀಗೊಂದು ಮೆಲುಕು ನಡೆದ ಹೊತ್ತಲ್ಲೇ ದೀರ್ಘ ಹೋರಾಟ ತ್ಯಾಗ ಬಲಿದಾನಗಳ ಫಲಶ್ರುತಿಯಾಗಿ ದೊರೆತ ಸ್ವಾತಂತ್ರ್ಯದ ಎಪ್ಪತ್ತೆರಡನೆಯ ಆಚರಣೆ ಭಾರತ ಪಾಕಿಸ್ತಾನಗಳಲ್ಲಿ ನಡೆದು ಹೋಗಿದೆ. ಸಂಭ್ರಮ ಸಡಗರ ಪತಾಕೆ, ಪಟಾಕಿ, ಭಾಷಣ, ಸಿಹಿ, ಕರತಾಡನ ಸೀಮೆಯ ಎರಡೂ ಕಡೆಗಳಲ್ಲಿ. ಈ ಎಲ್ಲ ಆಗುಹೋಗುಗಳ ಪ್ರಧಾನ ಪಾತ್ರಧಾರಿಯಾಗಿದ್ದ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ