Advertisement

Tag: ರಂಗಪ್ರಯೋಗ

“ಕಳೆದು ಹೋದವರ ಹಾಡು” ಗಾಳಿಗಿಟ್ಟ ದೀಪಗಳ  ಪ್ರತಿಬಿಂಬ!: ಡಾ. ರಾಜೇಂದ್ರಕುಮಾರ್  ಕೆ. ಮುದ್ನಾಳ್ ಯಾದಗಿರಿ

‘ನಾನು ಕುಣಿಯುತ್ತೇನೆ, ಬಾಗುತ್ತೇನೆ, ನಡೆಯುತ್ತೇನೆ, ನಾನು ಶೃಂಗಾರ ಮಾಡಿಕೊಳ್ಳುತ್ತೇನೆ ಏನ್ ಈವಾಗ್’ ಎಂಬ ಧೋರಣೆ ಬಲವಾಗುವುದಕ್ಕೆ ತೊಡಗಿದಾಗ ಸಮಾಜವನ್ನು ಎದುರಿಸುವ ಶಕ್ತಿ ನಿರ್ಮಾಣವಾಗುತ್ತಾ ಸಾಗುತ್ತದೆ. ಇಲ್ಲಿ ತಾವೇ ಆತ್ಮಸ್ಥೈರ್ಯವನ್ನು ತಂದುಕೊಳ್ಳಬೇಕು. ತಾವೇ ಸಂತೈಸಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು. ಅಲ್ಪಸಂಖ್ಯಾತರ ಬದುಕು ಕೆಂಡದ ಹಾದಿಯ ಮೇಲೆ ನಡೆದಂತೆ ಎಂಬ ನಿಲುವು ಪ್ರೇಕ್ಷಕರದಾಯಿತು.
ಮಂಗಳ ಎನ್. ನಿರ್ದೇಶನದ “ಕಳೆದು ಹೋದವರ ಹಾಡು” ನಾಟಕದ ಕುರಿತು ಡಾ. ರಾಜೇಂದ್ರಕುಮಾರ್ ಕೆ. ಮುದ್ನಾಳ್ ಬರಹ

Read More

ಏಕವ್ಯಕ್ತಿ ರಂಗಪ್ರಯೋಗದ ಸವಾಲು-ಸಾಧ್ಯತೆಗಳು: ರಾಜೇಂದ್ರಕುಮಾರ್ ಮುದ್ನಾಳ್‌ ಬರಹ

ಸಾಮೂಹಿಕವಾಗಿ ಇಂದು ನಾಟಕಗಳನ್ನು ಆಡಲು ಬಹಳ ಜನರು ಸೇರುತ್ತಿಲ್ಲ. ತಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಆ ಸಂದರ್ಭದ ರಂಗಭೂಮಿಯ ವೈಭವವೇ ಬೇರೆ. ಸಾಂಪ್ರದಾಯಿಕ ವೃತ್ತಿರಂಗಭೂಮಿಯ ನಾಟಕ ಕಂಪನಿಗಳು ಇಂದಿಗೂ ಅದನ್ನು ಮುಂದುವರಿಸಿಕೊಂಡು ಹೋಗುತ್ತಿರುವುದು ಹರ್ಷದಾಯಕ ಬೆಳವಣಿಗೆ. ಅದು ಅವರಿಗೆ ಅನಿವಾರ್ಯವೂ ಕೂಡ ಆಗಿದೆ. ಜನರ ಅಭಿರುಚಿ, ಅಭಿವೃದ್ಧಿಗೆ ತಕ್ಕಂತೆ ನಾಟಕಗಳು ತಮ್ಮ ಶೈಲಿ ಸಂಭಾಷಣೆ ಎಲ್ಲವನ್ನು ಮಾರ್ಪಡಿಸಿಕೊಂಡಿವೆ. ಬಹಳಷ್ಟು ಕಲಾವಿದರು ಸಾಮಾಜಿಕ ನಾಟಕ ಕಂಪನಿಗಳಿಂದ ಬದುಕುವವರಿದ್ದಾರೆ.
ಏಕವ್ಯಕ್ತಿ ರಂಗ ಪ್ರಯೋಗದ ಸವಾಲು ಮತ್ತು ಸಾಧ್ಯತೆಗಳ ಕುರಿತು ಡಾ. ರಾಜೇಂದ್ರಕುಮಾರ್‌ ಕೆ. ಮುದ್ನಾಳ್‌ ಬರಹ

Read More

‘ದಿ ಫೈಯರ್’….: ಡಾ. ಶ್ರೀಪಾದ ಭಟ್‌ ಬರಹ

ವಸಾಹತುಶಾಹಿಯ ದೌರ್ಜನ್ಯಕ್ಕೆ ತೀವ್ರ ಬಲಿಯಾಗಿ ಅದರಿಂದ ಹೊರಬಂದು ಸ್ವತಂತ್ರ ವ್ಯಕ್ತಿತ್ವಕ್ಕಾಗಿ ನಡೆಸಿದ ಪ್ರಯತ್ನದ ಭಾಗವಾಗಿ ಇಂತಹ ಬರಹಗಳನ್ನು ನಾವು ಮುಖಾಮುಖಿಯಾಗುವುದು ಸಾಂಸ್ಕೃತಿಕ ಸ್ವರೂಪದಲ್ಲಿ ವಸಾಹತುಶಾಹಿಗೆ ಎದುರಾಗುವ ಒಂದು ಬಗೆ ಎಂದೇ ಈ ಪ್ರಯತ್ನವನ್ನು ನೋಡಬಹುದಾಗಿದೆ. ನಮ್ಮ ಸಂಸ್ಕೃತಿ, ಜೀವನ ವಿಧಾನಗಳನ್ನು ಸಂರಕ್ಷಿಸಿಕೊಳ್ಳುವ ಹೋರಾಟದ ನೆಲೆ ಭಾರತಕ್ಕೂ, ಲ್ಯಾಟಿನ್ ಅಮೇರಿಕಕ್ಕೂ ಒಂದೇ ಆಗಿದೆ ಎಂಬುದನ್ನು ತಜ್ಞರು ಈಗಾಗಲೇ ತಿಳಿಸಿಯಾಗಿದೆ.
ಸಂತೋಷ ಪಟ್ಲ ನಿರ್ದೇಶನದ ‘ದಿ ಫೈಯರ್’ ರಂಗ ಪ್ರಯೋಗದ ಕುರಿತು ಡಾ. ಶ್ರೀಪಾದ ಭಟ್‌ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ